ಕಾಡಿನರಾಜ ಎಂ. ಪಿ. ಶಂಕರ್

ಹಲವಾರು ಸದಭಿರುಚಿಯ ಚಿತ್ರಗಳಲ್ಲಿ ನಟಿಸಿದ್ದಲ್ಲದೇ ಕಾಡು ಮತ್ತು ಕಾಡು ಪ್ರಾಣಿಗಳ ಸಂರಕ್ಷಣೆಯ ಕುರಿತಾದ ಗಂಧದ ಗುಡಿ, ಮೃಗಾಲಯ, ಕಾಡಿನ ರಾಜ, ಕಾಡಿನ ರಹಸ್ಯ, ರಾಮಾ ಲಕ್ಷ್ಮಣ ಮುಂತಾದ ಪರಿಸರದ ಕುರಿತಾದ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶನ ಮಾಡುವ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸರಳ ಸಜ್ಜನ, ಶ್ರೀ ಎಂ.ಪಿ. ಶಂಕರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಚಿತ್ರರಂಗದ ಸಾಧನೆಗಳನ್ನು ನಮ್ಮ ಇಂದಿನ್ಗ ಕನ್ನಡದ ಕಲಿಗಳು ಮಾಲಿಕೆಯುಲ್ಲಿ ಇದೋ ನಿಮಗಾಗಿ… Read More ಕಾಡಿನರಾಜ ಎಂ. ಪಿ. ಶಂಕರ್

ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ಸಿನಿಮಾಗಳಲ್ಲಿ ತಾಯಿ ಎಂದ ಕೂಡಲೇ ಥಟ್ ಅಂತಾ ಕಣ್ಣ ಮುಂದೆ ಬರುವ, ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಸರಿ ಸುಮಾರು 1,500ಕ್ಕೂ ಅಧಿಕ ಸಿನಿಮಾಗಳಲ್ಲಿ ನಾಯಕಿ ಮತ್ತು ವಿವಿಧ ಪೋಷಕ ಪಾತ್ರಗಳಲ್ಲಿ ಮನೋಜ್ಞವಾಗಿ ನಟಿಸಿದ್ದ ಪಂಡರಾಪುರದ ಪಾಂಡುರಂಗನ ಪರಮಭಕ್ತೆ, ಕನ್ನಡ ಚಿತ್ರರಂಗದ ಅಮ್ಮ ಪಂಡರೀಬಾಯಿ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ನಾಟಕ ರತ್ನ ಗುಬ್ಬಿ ವೀರಣ್ಣ

ಕನ್ನಡ ರಂಗಭೂಮಿ ಮತ್ತು ಕನ್ನಡದ ಚಲನಚಿತ್ರಗಳಿಗೆ ಕಾಯಕಲ್ಪ ನೀಡಿ ಅವುಗಳಿಗೆ ಶ್ರೇಷ್ಠತೆಯನ್ನು ದೊರಕಿಸಿಕೊಟ್ಟ, ಕನ್ನಡ ನಾಡು ಕಂಡ ಅತಿ ಶ್ರೇಷ್ಠ ನಟ, ನಿರ್ಮಾಪಕ, ನಿರ್ದೇಶಕ ಮತ್ತು ನಾಟಕ ಮಂಡಳಿಯ ಮಾಲಿಕ ಒಟ್ಟಿನಲ್ಲಿ ಬಹುಮುಖ ಪ್ರತಿಭೆಯ ರಂಗಕರ್ಮಿಯಾಗಿದ್ದ ಗುಬ್ಬಿ ಚನ್ನಬಸವೇಶ್ವರ ಕೃಪಾಪೋಷಿತ ನಾಟಕ ಮಂಡಳಿಯ ಮಾಲಿಕರಾದ ಶ್ರೀ ಗುಬ್ಬಿ ವೀರಣ್ಣನವರೇ ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯ ಕಥಾ ನಾಯಕರು. ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ನಾಟಕ ರತ್ನ ಗುಬ್ಬಿ ವೀರಣ್ಣ

ಕನ್ನಡ ಚಲನಚಿತ್ರದ ಮಾಂತ್ರಿಕ ಬಿ. ವಿಠ್ಠಲಾಚಾರ್ಯ

ಇವತ್ತಿನ ನಮ್ಮ ಕನ್ನಡದ ಕಲಿಗಳು ಕಥಾನಾಯಕರನ್ನು ಹೇಗೆ ಪರಿಚರಿಸಿಕೊಡುವುದು ಎಂಬ ಗೊಂದಲ ನನ್ನ ಮನಸ್ಸಿನಲ್ಲಿ ಮೂಡುತ್ತಿದೆ. ಇವರು ತಮ್ಮ ಜೀವನ ಆರಂಭಿಸಿದ್ದು, ಕೂಲೀ ಕಾರ್ಮಿಕನಾಗಿ ನಂತರ ಹೊಟೇಲ್ ಮಾಲಿಕ, ತದನಂತರ ಸ್ವಾತಂತ್ರ್ಯ ಹೋರಾಟಗಾರ, ಆನಂತರ ಚಲನಚಿತ್ರ ಪ್ರದರ್ಶಕ, ಚಿತ್ರ ನಿರ್ದೇಶಕ, ಚಿತ್ರ ನಿರ್ಮಾಪಕ ಹೀಗೆ ಹಿಡಿದ ಕೆಲಸವನ್ನು ಅಚ್ಚು ಕಟ್ಟಾಗಿ ನಿರ್ವಹಿಸಿ ಜನರ ಮನವನ್ನು ಸೂರೆಗೊಂಡ ಅಪ್ರತಿಮ ಛಲಗಾರ ಬಿ. ವಿಠಲಾಚಾರ್ಯರು. ವಿಠಲಾಚಾರ್ಯರು ಎಂದರೆ ನಮಗೆ ಥಟ್ ಅಂತಾ ನೆನಪಾಗೋದೇ ಪೌರಾಣಿಕ ಇಲ್ಲವೇ ಕ್ರಾಂತಿಕಾರಿ ಸಿನಿಮಾಗಳೇ. ಇಂದಿನ… Read More ಕನ್ನಡ ಚಲನಚಿತ್ರದ ಮಾಂತ್ರಿಕ ಬಿ. ವಿಠ್ಠಲಾಚಾರ್ಯ

ಹಾಸ್ಯ ಚಕ್ರವರ್ತಿ ನರಸಿಂಹರಾಜು

ಕೆಲ ವರ್ಷಗಳ ಹಿಂದೆ ಸುಧಾ ನರಸಿಂಹರಾಜು ಅವರು ದೂರದರ್ಶನದಲ್ಲಿ ನಡೆಸಿಕೊಡುತ್ತಿದ್ದ ಸಂದರ್ಶನದಲ್ಲಿ ಭಾಗವಹಿಸಿದ್ದ ವರನಟ ರಾಜ್ ಕುಮಾರ್ ಅವರು ಅರವತ್ತು ಮತ್ತು ಎಪ್ಪತ್ತರ ದಿನಗಳಲ್ಲಿ ಬಹಳ ಉತ್ತಂಗದ ಶಿಖರವೇರಿದ್ದರೂ, ಅಂದಿನ ದಿನದಲ್ಲಿ ನಿರ್ಮಾಪಕ ನಿರ್ದೇಶಕರು, ತಮ್ಮ ಚಲನಚಿತ್ರಗಳಿಗೆ ಮೊದಲು ಆ ಹಾಸ್ಯ ನಟನ ಕಾಲ್ ಶೀಟ್ ಇದೆಯೇ ಎಂದು ನಿಗಧಿಪಡಿಸಿಕೊಂಡು ನಂತರ ನಾಯಕ, ನಾಯಕಿ ಮತ್ತು ಉಳಿದ ಸಹಕಲಾವಿದರನ್ನು ಸಂಪರ್ಕಿಸುತ್ತಿದ್ದರು ಎಂದು ಹೇಳಿದರು ಎಂದರೆ ಆ ಹಾಸ್ಯ ನಟ ಎಂತಹ ಮಹಾನ್ ನಟನಿರಬೇಕು ಎಂಬುದು ತಿಳಿಯುತ್ತದೆ. ಈ… Read More ಹಾಸ್ಯ ಚಕ್ರವರ್ತಿ ನರಸಿಂಹರಾಜು