ಕಾಡಿನರಾಜ ಎಂ. ಪಿ. ಶಂಕರ್

ಹಲವಾರು ಸದಭಿರುಚಿಯ ಚಿತ್ರಗಳಲ್ಲಿ ನಟಿಸಿದ್ದಲ್ಲದೇ ಕಾಡು ಮತ್ತು ಕಾಡು ಪ್ರಾಣಿಗಳ ಸಂರಕ್ಷಣೆಯ ಕುರಿತಾದ ಗಂಧದ ಗುಡಿ, ಮೃಗಾಲಯ, ಕಾಡಿನ ರಾಜ, ಕಾಡಿನ ರಹಸ್ಯ, ರಾಮಾ ಲಕ್ಷ್ಮಣ ಮುಂತಾದ ಪರಿಸರದ ಕುರಿತಾದ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶನ ಮಾಡುವ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸರಳ ಸಜ್ಜನ, ಶ್ರೀ ಎಂ.ಪಿ. ಶಂಕರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಚಿತ್ರರಂಗದ ಸಾಧನೆಗಳನ್ನು ನಮ್ಮ ಇಂದಿನ್ಗ ಕನ್ನಡದ ಕಲಿಗಳು ಮಾಲಿಕೆಯುಲ್ಲಿ ಇದೋ ನಿಮಗಾಗಿ… Read More ಕಾಡಿನರಾಜ ಎಂ. ಪಿ. ಶಂಕರ್

ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ಸಿನಿಮಾಗಳಲ್ಲಿ ತಾಯಿ ಎಂದ ಕೂಡಲೇ ಥಟ್ ಅಂತಾ ಕಣ್ಣ ಮುಂದೆ ಬರುವ, ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಸರಿ ಸುಮಾರು 1,500ಕ್ಕೂ ಅಧಿಕ ಸಿನಿಮಾಗಳಲ್ಲಿ ನಾಯಕಿ ಮತ್ತು ವಿವಿಧ ಪೋಷಕ ಪಾತ್ರಗಳಲ್ಲಿ ಮನೋಜ್ಞವಾಗಿ ನಟಿಸಿದ್ದ ಪಂಡರಾಪುರದ ಪಾಂಡುರಂಗನ ಪರಮಭಕ್ತೆ, ಕನ್ನಡ ಚಿತ್ರರಂಗದ ಅಮ್ಮ ಪಂಡರೀಬಾಯಿ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ನಡೆದಾಡುವ ವಿಶ್ವಕೋಶ ಶ್ರೀ ಸಂಪಟೂರು ವಿಶ್ವನಾಥ್

ಬೆಂಗಳೂರಿನ ಪ್ರತಿಷ್ಠಿತ ಶಾಲೆಯ ಪ್ರಾಧ್ಯಪಕರಾಗಿದ್ದೂ, ಕಲೆ, ಶಿಕ್ಷಣ, ಸಾಹಿತ್ಯ, ಭಾಷೆ, ಕ್ರೀಡೆ, ಇತಿಹಾಸ, ಹಬ್ಬಗಳು, ಜನಪದ, ನೀತಿ ಕಥೆಗಳು, ಜನಪದ, ಸುಭಾಷಿತಗಳು, ಗಾದೆಗಳು, ಆರೋಗ್ಯ, ವ್ಯಕ್ತಿ ವಿಕಸನ, ಜೀವನದಲ್ಲಿನ ಸಫಲತೆ, ಪ್ರವಾಸ, ಹೀಗೆ ನೂರಾರು ವಿಷಯಗಳ ಕುರಿತಾಗಿ ಸಾಮಾನ್ಯ ಜನರಿಗೂ ಅರ್ಥವಾಗುವಂತೆ ಪ್ರತಿದಿನವೂ ನಾಡಿನ ಒಂದಲ್ಲಾ ಒಂದು ಪತ್ರಿಕೆಗಳಲ್ಲಿ ಲೇಖನಗಳನ್ನು ಬರೆಯುತ್ತಲೇ ಕನ್ನಡಿಗರ ಮನೆ ಮಾತಾಗಿರುವ ಶ್ರೀ ಸಂಪಟೂರು ವಿಶ್ವನಾಥ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಮೆಲುಕು, ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ನಡೆದಾಡುವ ವಿಶ್ವಕೋಶ ಶ್ರೀ ಸಂಪಟೂರು ವಿಶ್ವನಾಥ್

ಹರಿಕಥಾ ವಿದ್ವಾನ್ ಶ್ರೀ ಗುರುರಾಜಲು ನಾಯ್ದು

ಕರ್ನಾಟಕ ಸಂಗೀತ, ನಾಟಕ, ಸಿನಿಮಾರಂಗ ಮತ್ತು ಎಲ್ಲಕ್ಕಿಂತಲೂ ವಿಶೇಷವಾಗಿ ಹರಿಕಥಾ ವಿದ್ವಾನರಾಗಿ ಹರಿಕಥಾ ಪಿತಾಮಹ ಎಂದೇ ನಾಡಿನಾದ್ಯಂತ ಪ್ರಖ್ಯಾತರಾಗಿದ್ದ ಶ್ರೀ ಗುರುರಾಜಲು ನಾಯ್ಡು ಅವರ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ನಮ್ಮ ಕನ್ನಡದ ಕಲಿಗಳು ಮಲಿಕೆಯಲ್ಲಿ ಮೆಲುಕು ಹಾಕೋಣ… Read More ಹರಿಕಥಾ ವಿದ್ವಾನ್ ಶ್ರೀ ಗುರುರಾಜಲು ನಾಯ್ದು

ನಾಟಕ ರತ್ನ ಗುಬ್ಬಿ ವೀರಣ್ಣ

ಕನ್ನಡ ರಂಗಭೂಮಿ ಮತ್ತು ಕನ್ನಡದ ಚಲನಚಿತ್ರಗಳಿಗೆ ಕಾಯಕಲ್ಪ ನೀಡಿ ಅವುಗಳಿಗೆ ಶ್ರೇಷ್ಠತೆಯನ್ನು ದೊರಕಿಸಿಕೊಟ್ಟ, ಕನ್ನಡ ನಾಡು ಕಂಡ ಅತಿ ಶ್ರೇಷ್ಠ ನಟ, ನಿರ್ಮಾಪಕ, ನಿರ್ದೇಶಕ ಮತ್ತು ನಾಟಕ ಮಂಡಳಿಯ ಮಾಲಿಕ ಒಟ್ಟಿನಲ್ಲಿ ಬಹುಮುಖ ಪ್ರತಿಭೆಯ ರಂಗಕರ್ಮಿಯಾಗಿದ್ದ ಗುಬ್ಬಿ ಚನ್ನಬಸವೇಶ್ವರ ಕೃಪಾಪೋಷಿತ ನಾಟಕ ಮಂಡಳಿಯ ಮಾಲಿಕರಾದ ಶ್ರೀ ಗುಬ್ಬಿ ವೀರಣ್ಣನವರೇ ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯ ಕಥಾ ನಾಯಕರು. ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ನಾಟಕ ರತ್ನ ಗುಬ್ಬಿ ವೀರಣ್ಣ

ಅಭಿನವ ಕಾಳಿದಾಸ ವಿದ್ವಾನ್ ಬಸವಪ್ಪ ಶಾಸ್ತ್ರಿಗಳು

ಕನ್ನಡ ರಾಜ್ಯೋತ್ಸವದ ಅಂಗವಾಗಿ ಈ ನವೆಂಬರ್ ತಿಂಗಳಾದ್ಯಂತ ಕನ್ನಡ ನಾಡಿನ ಅವಿಖ್ಯಾತ ಕಲಿಗಳನ್ನು ಪರಿಚಯಿಸುವ ಕನ್ನಡದ ಕಲಿಗಳು ಮಾಲಿಕೆಯಲ್ಲಿ, ಮೈಸೂರು ಸಂಸ್ಥಾನದ ರಾಜಪುರೋಹಿತರು, ಆಸ್ಥಾನ ಕವಿಗಳೂ ಆಗಿದ್ದಲ್ಲದೇ, ತಮ್ಮ ಸರಸ ಕವಿತೆಗಳು, ಹತ್ತಾರು ಅನುವಾದ ಕೃತಿಗಳಲ್ಲದೇ, ತಮ್ಮದೇ ಸ್ವಂತ ಕೃತಿಗಳಿಂದ ಕನ್ನಡ ಸಾಹಿತ್ಯ ಭಂಡಾರವನ್ನು ಶ್ರೀಮಂತಗೊಳಿಸಿದ ಪುಣ್ಯಪುರುಷರಾಗಿರುವ ಶ್ರೀ ಬಸವಪ್ಪ ಶಾಸ್ತ್ರಿಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಅಭಿನವ ಕಾಳಿದಾಸ ವಿದ್ವಾನ್ ಬಸವಪ್ಪ ಶಾಸ್ತ್ರಿಗಳು

ಭಾರ್ಗವಿ ನಾರಾಯಣ್

ಕಳೆದ ವಾರವಿನ್ನೂ (ಫೆಬ್ರವರಿ 4) ಅವರ 84ನೇ ವರ್ಷದ ಹುಟ್ಟುಹಬ್ಬಕ್ಕೆ ಭಗವಂತನ ಅನುಗ್ರಹದಿಂದ ಆಯುರಾರೋಗ್ಯ ದೊರೆತು ನಮ್ಮಂತಹವರಿಗೆ ಮಾರ್ಗದರ್ಶಕಿಯಾಗಿರಿ ಎಂದು ಹಾರೈಸಿದ್ದ ಭಾರ್ಗವಿ ನಾರಾಯಣ್ ನೆನ್ನೆ ಸಂಜೆ ಇನ್ನಿಲ್ಲ ಎಂಬ ಸುದ್ದಿಯನ್ನು ಕೇಳಿದ ತಕ್ಷಣ ಥೂ.. ಜನಾ ಯಾಕೆ ಹೀಗೆ ಸುಳ್ಳು ಸುದ್ದಿ ಹರಡಿಸುತ್ತಾರಪ್ಪಾ ಎಂದು ಬೈಯ್ದಾಡುತ್ತಲೇ, ಸಾಮಾಜಿಕ ಜಾಲತಾಣದಲ್ಲಿ ನೋಡಿದಾಗ ಸುದ್ದಿ ಸುಳ್ಳಾಗಿರದೇ ಹೋದದ್ದು ನಿಜಕ್ಕೂ ಬೇಸರವನ್ನು ಮೂಡಿಸಿತು. ಭಾರ್ಗವಿಯವರು ಬೆಂಗಳೂರಿನ ಬಸವನಗುಡಿ ನಾಮಗಿರಿಯಮ್ಮ ಮತ್ತು ಎಂ. ರಾಮಸ್ವಾಮಿ ದಂಪತಿಗಳಿಗೆ 1938ರ ಫೆಬ್ರವರಿ 4ನೇ ತಾರೀಖಿನಂದು… Read More ಭಾರ್ಗವಿ ನಾರಾಯಣ್

ನಾಟಕಗಳಿಗೇ ಮಾಸ್ಟರ್, ಮಾಸ್ಟರ್ ಹಿರಣ್ಣಯ್ಯ

ಇಂದು ಬೆಳಿಗ್ಗೆ ಮನೆಯಿಂದ ಕಛೇರಿ ತಲುಪಿ, ಇನ್ನೇನು ದೈನಂದಿನ ಕೆಲಸಕ್ಕೆ ತೊಡಗಿಕೊಳ್ಳಬೇಕು ಎನ್ನುವಷ್ಟರಲ್ಲಿ ನನ್ನ ಕಂಪ್ಯೂಟರ್ ತೆರೆಯ ಮೇಲೆ ಖ್ಯಾತ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ ಎಂಬ ಸಂದೇಶ ಧುತ್ತೆದು ಸುನಾಮಿಯ ರೀತಿ ಅಪ್ಪಳಿಸಿ ನನ್ನ ಮನಸ್ಸನ್ನು ಅಲ್ಲೋಲ ಕಲ್ಲೋಲ ಮಾಡಿತು. ಒಂದು ಕ್ಷಣ ಮಂಕು ಕವಿದ ವಾತಾವರಣ. ಮನಸ್ಸಿನಲ್ಲಿ ನಮ್ಮ ತಂದೆಯವರನ್ನು ಕಳೆದು ಕೊಂಡಾಗ ಆದ ಪರಿಸ್ಥಿತಿಯೇ ಆಗಿತ್ತು ಎಂದರೆ ಉತ್ಪ್ರೇಕ್ಷೆಯೇನಲ್ಲ. ಪ್ರತ್ಯಕ್ಷ ನೋಡಿದರೂ ಪ್ರಮಾಣಿಸಿ ನೋಡು ಎಂದು, ದೇವರೇ ನಾನು ಓದಿದ ಸುದ್ದಿ ಸುಳ್ಳಾಗಿರಲಿ… Read More ನಾಟಕಗಳಿಗೇ ಮಾಸ್ಟರ್, ಮಾಸ್ಟರ್ ಹಿರಣ್ಣಯ್ಯ