ನಾಟಿ ವೈದ್ಯ ಶ್ರೀ ನಾರಾಯಣಮೂರ್ತಿ
ಕಹಿಕಷಾಯವದೆಂದು, ಕಾರಚೂರ್ಣಮಾದೆಂದು| ಸಿಹಿಯ ಲೇಹ್ಯಮದೆಂದು ನಿನಗೆ ಹಿತವಹುದೋ|| ವಿಹಿತ ಗೈವನು ವೈದ್ಯ ನೀನಲ್ಲ, ರೋಗಿ ನೀಂ| ಗ್ರಹಿಸು ವಿಧಿಯೌಷದವ – ಮರುಳ ಮುನಿಯ|| ಎಂದು ಡಿ.ವಿ ಗುಂಡಪ್ಪನವರು ತಮ್ಮ ಮಂಕುತಿಮ್ಮನ ಕಗ್ಗ ಭಾಗ-೨ ಅಥವಾ ಮಂಕುತಿಮ್ಮನ ತಮ್ಮ ಎಂದು ಕರೆದ ಗ್ರಂಥದಲ್ಲಿ ಬರೆದಿದ್ದಾರೆ. ಈ ಸಮಯದಲ್ಲಿ ವೈದ್ಯರಿಗೆ ಸಂಬಂಧಿಸಿದ ಪದ್ಯವನ್ನೇಕೆ ಹೇಳುತ್ತಿದ್ದೇನೆ ಎಂದು ಯೋಚಿಸುತ್ತಿದ್ದೀರಾ? ಹೌದು ಕಾರಣವಿದೆ. ಖ್ಯಾತ ಆಯುರ್ವೇದ ಪಂಡಿತ ಕ್ಯಾನ್ಸರ್ ಅಂತಹ ಮಾರಣಾಂತಿಕ ರೋಗಕ್ಕೆ ರಾಮಬಾಣದಂತಹ ಔಷದವನ್ನು ನೀಡುತ್ತಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ… Read More ನಾಟಿ ವೈದ್ಯ ಶ್ರೀ ನಾರಾಯಣಮೂರ್ತಿ