ಕಾಡಿನರಾಜ ಎಂ. ಪಿ. ಶಂಕರ್

ಹಲವಾರು ಸದಭಿರುಚಿಯ ಚಿತ್ರಗಳಲ್ಲಿ ನಟಿಸಿದ್ದಲ್ಲದೇ ಕಾಡು ಮತ್ತು ಕಾಡು ಪ್ರಾಣಿಗಳ ಸಂರಕ್ಷಣೆಯ ಕುರಿತಾದ ಗಂಧದ ಗುಡಿ, ಮೃಗಾಲಯ, ಕಾಡಿನ ರಾಜ, ಕಾಡಿನ ರಹಸ್ಯ, ರಾಮಾ ಲಕ್ಷ್ಮಣ ಮುಂತಾದ ಪರಿಸರದ ಕುರಿತಾದ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶನ ಮಾಡುವ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸರಳ ಸಜ್ಜನ, ಶ್ರೀ ಎಂ.ಪಿ. ಶಂಕರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಚಿತ್ರರಂಗದ ಸಾಧನೆಗಳನ್ನು ನಮ್ಮ ಇಂದಿನ್ಗ ಕನ್ನಡದ ಕಲಿಗಳು ಮಾಲಿಕೆಯುಲ್ಲಿ ಇದೋ ನಿಮಗಾಗಿ… Read More ಕಾಡಿನರಾಜ ಎಂ. ಪಿ. ಶಂಕರ್

ಕನಸುಗಾರ, ಕ್ರೇಜಿ ಸ್ಟಾರ್ ವಿ. ರವಿಚಂದ್ರನ್

ಕನ್ನಡ ಚಿತ್ರರಂಗ ಎಲ್ಲಾ ಪ್ರಾಕಾರಗಳಲ್ಲಿಯೂ ತಮ್ಮದೇ ಆದ ವಿಶಿಷ್ಟವಾದ ಮತ್ತು ಅಷ್ಟೇ ವಿಭಿನ್ನವಾದ ಛಾಪನ್ನು ಮೂಡಿಸಿರುವ ಕನ್ನಡ ಚಿತ್ರರಂಗಕ್ಲೆ ಒಬ್ಭನೇ ವಿ. ರವಿಚಂದ್ರನ್ ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆ ಕುತೂಹಲಕಾರಿಯಾದ ಅವರ ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು‌ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನಸುಗಾರ, ಕ್ರೇಜಿ ಸ್ಟಾರ್ ವಿ. ರವಿಚಂದ್ರನ್

ಅನಂತನಾಗ್

ಕೇವಲ ಕನ್ನಡ ಚಿತ್ರವಲ್ಲದೇ, ಹಿಂದಿ, ಮರಾಠಿ, ತಮಿಳು, ತೆಲುಗು, ಮಲಯಾಳಂ ಮತ್ತು ಇಂಗ್ಲೀಷ್ ಚಿತ್ರಗಳಲ್ಲಿ ನಟಿಸುವ ಮೂಲಕ ಸಪ್ತ ಭಾಷಾ ನಟರಾಗಿರುವ, ಈ ನಾಡಿನ ಅತ್ಯಂತ ಸುರದ್ರೂಪಿ, ಪ್ರತಿಭಾನ್ವಿತ ಮತ್ತು ಪ್ರಬುದ್ಧ ನಟನಾಗಿರುವ ಅನಂತ್ ನಾಗ್ ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆಗೆ ಅವರ ಅಪರೂಪದ ಸಾಧನೆಗಳನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಅನಂತನಾಗ್

ಸಿನಿಮಾ ಎನ್ನುವುದು ಮನೋರಂಜನೆಯೋ ಇಲ್ಲವೇ ಹಗಲು ದರೋಡೆಯೋ?

ಮನುಷ್ಯ ಸಂಘ ಜೀವಿಯ ಜೊತೆಗೆ ಭಾವುಕ ಜೀವಿಯೂ ಸಹಾ ಹೌದು.  ಅವನು ತನ್ನ ಸುಖಃ ಮತ್ತು ದುಃಖಗಳನ್ನು  ಸಂಭ್ರಮಿಸಲು ಮತ್ತು ಮರೆಯಲು ಯಾವುದಾದರು ಹವ್ಯಾಸಕ್ಕೆ ಮೊರೆ ಹೋಗುತ್ತಾನೆ. ಅದೇ ರೀತಿ ದಿನವಿಡೀ  ಕಷ್ಟ ಪಟ್ಟು ದುಡಿದು ಸಂಜೆ ಮನೆಗೆ ಹಿಂದಿರುಗಿ ವಿಶ್ರಾಂತಿ ಮಾಡುತ್ತಿದ್ದಾಗ ಆತನ ಮನಸ್ಸಿಗೆ ಹಿಡಿಸುವಂತಹ ಸಂಗೀತ, ಸಾಹಿತ್ಯ,  ನೃತ್ಯ, ನಾಟಕ, ಯಕ್ಷಗಾನ ಮುಂತಾದವುಗಳನ್ನು ಕೇಳಿ, ನೋಡಿ ಮನಸ್ಸನ್ನು ಹಗುರು ಮಾಡಿಕೊಳ್ಳುತ್ತಿದ್ದರು. ತಂತ್ರಜ್ಞಾನ ಮುಂದುವರೆದಂತೆಲ್ಲಾ ಮೂಕಿ ಚಲನ ಚಿತ್ರಗಳು, ಟಾಕಿ ಚಲನ ಚಿತ್ರಳು, 3-ಡಿ ಚಲಚಿತ್ರಗಳು… Read More ಸಿನಿಮಾ ಎನ್ನುವುದು ಮನೋರಂಜನೆಯೋ ಇಲ್ಲವೇ ಹಗಲು ದರೋಡೆಯೋ?

ಚರಣ್ ರಾಜ್

ದೂರದ ಬೆಳಗಾವಿಯ ಹುಡುಗ ಚಿತ್ರ ನಟನಾಗಬೇಕೆಂದು ಬೆಂಗಳೂರಿನ ಗಾಂಧಿನಗರದಲ್ಲಿ ಐದಾರು ವರ್ಷಗಳ ಕಾಲ ನಾನಾ ವಿಧದ ಕಷ್ಟ ಪಟ್ಟು ಸಣ್ಣ ಸಣ್ಣ ಪೋಷಕ ಪಾತ್ರಗಳ ಮೂಲಕ ಆರಂಭಿಸಿ ಕನ್ನಡದಲ್ಲಿ ನಾಯಕನಾಗಿ ಮಿಂಚುತ್ತಿದ್ದ ಸಮಯದಲ್ಲಿಯೇ ತೆಲುಗು ಚಿತ್ರರಂಗದಲ್ಲಿ ಅಚಾನಕ್ಕಾಗಿ ಖಳನಾಯಕನಾಗಿ ಮಿಂಚಿ ದಕ್ಷಿಣ ಭಾರತದ ಎಲ್ಲಾ ಚಿತ್ರರಂಗವಲ್ಲದೇ ಹಿಂದಿಯಲ್ಲೂ ಛಾಪು ಮೂಡಿಸಿದರು ಇಲ್ಲಿದೇ ನಮ್ಮನೇ ಅಲ್ಲಿ ಹೋದೆ ಸುಮ್ಮನೇ ಎನ್ನುವಂತೆ ಮತ್ತೆ ಮತ್ತೆ ಕನ್ನಡ ಚಿತ್ರರಂಗಕ್ಕೆ ಬಂದು ಆಡು ಮುಟ್ಟದ ಸೂಪ್ಪಿಲ್ಲ ಇವರು ಮಾಡದ ಕೆಲಸವಿಲ್ಲ ಎನ್ನುವಂತೆ, ನಟ,… Read More ಚರಣ್ ರಾಜ್

ಎನ್‌. ವೀರಾಸ್ವಾಮಿ

ದೂರದ ತಮಿಳುನಾಡಿನಿಂದ ಕೆಲಸ ಹುಡುಕೊಂಡು ಬೆಂಗಳೂರಿಗೆ ಬಂದು ಗಾಂಧಿನಗರದಲ್ಲಿ ಚಲನಚಿತ್ರಗಳ ಬಾಕ್ಸ್ ಗಳನ್ನು ಊರಿಂದ ಊರಿಗೆ ತಲುಪಿಸುತ್ತಿದ್ದ ವ್ಯಕ್ತಿ ಮುಂದೆ ಚಿತ್ರ ವಿತರಕರಾಗಿದ್ದಲ್ಲದೇ ಈಶ್ವರಿ ಪ್ರೊಡಕ್ಷನ್ಸ್‌ ಸಂಸ್ಥೆಯನ್ನು ಸ್ಥಾಪಿಸಿ. ಅದರ ಮುಖಾಂತರ ಹತ್ತಾರು ಜನಪ್ರಿಯ ಕನ್ನಡ ಚಿತ್ರಗಳನ್ನು ನಿರ್ಮಾಣ ಮಾಡಿ ಅತ್ಯಂತ ಯಶಸ್ವೀ ನಿರ್ಮಾಪಕರರಾಗಿ ಪ್ರಖ್ಯಾತರಾದ ಶ್ರೀ ಎನ್‌. ವೀರಾಸ್ವಾಮಿ ಯವರ ಯಶೋಗಾಥೆ ಕನ್ನಡದ ಕಲಿಗಳು ಮಾಲಿಕೆಯ ಮೂಲಕ ಇದೋ ನಿಮಗಾಗಿ ತಮಿಳುನಾಡಿನ ಉತ್ತರ ಆರ್ಕಾಟ್ ಜಿಲ್ಲೆಯ ಒಟ್ಟೇರಿ ಗ್ರಾಮದ ಶ್ರೀ ನಾಗಪ್ಪ ಮತ್ತು ಶ್ರೀಮತಿ ಕಾಮಾಕ್ಷಮ್ಮ… Read More ಎನ್‌. ವೀರಾಸ್ವಾಮಿ