ನ್ಯಾಯಮೂರ್ತಿ, ಶ್ರೀ ರಾಮಾ ಜೋಯಿಸ್

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕ್ಕಿಗೂ ಮತ್ತು ಕನ್ನಡ ಸಾರಸ್ವತ ಲೋಕಕ್ಕೂ ಒಂದು ರೀತಿಯ ಅವಿನಾಭಾವ ಸಂಬಂಧ ಎಂದರೂ ತಪ್ಪಾಗಲಾರದು. ನಾಡಿನ ಹೆಸರಾಂತ ಕವಿ, ಕನ್ನಡಕ್ಕೆ ಮೊತ್ತ ಮೊದಲ ಜ್ಣಾನಪೀಠ ಪ್ರಶಸ್ತಿ ಪುರಸ್ಕೃತರಾದ ಶ್ರೀ ಕುವೆಂಪು, ಅವರ ಮಗ ಶ್ರೀ ಪೂರ್ಣಚಂದ್ರ ತೇಜಸ್ವೀ, ಕಾಂಬರಿಗಾರ್ತಿ ಶ್ರೀಮತಿ ಎಂ. ಕೆ. ಇಂದಿರಾ, ಖ್ಯಾತ ಚಲನಚಿತ್ರ ನಿರ್ದೇಶಕರಾದ ಶ್ರೀ ಗಿರೀಶ್ ಕಾಸರವಳ್ಳಿ, ಕೂಡ್ಲು ರಾಮಕೃಷ್ಣ, ರಾಜಕೀಯ ಧುರೀಣರಾದ ಶ್ರೀ ಶಾಂತವೇರಿ ಗೋಪಾಲ ಗೌಡರ ಜೊತೆ ಕರ್ನಾಟಕದ ಘನತೆ ಮತ್ತು ಗೌರವವನ್ನು ದೇಶಾದ್ಯಂತ… Read More ನ್ಯಾಯಮೂರ್ತಿ, ಶ್ರೀ ರಾಮಾ ಜೋಯಿಸ್