ದೊರೈ-ಭಗವಾನ್

ಸದಭಿರುಚಿಯ ಚಿತ್ರಗಳು ಅದರಲ್ಲೂ 24 ಕಾದಂಬರಿ ಚಿತ್ರ ಆಧಾರಿತ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿ, ರಾಜಕುಮಾರ್ ಅವರನ್ನು ಜೇಮ್ಸ್ ಬಾಂಡ್ ರೂಪದಲ್ಲಿ ಕನ್ನಡದಲ್ಲಿ ತೋರಿಸಿದ್ದ, ೮೦ರ ದಶಕದಲ್ಲಿ ಅನಂತ್ ನಾಗ್ ಮತ್ತು ಲಕ್ಷ್ಮೀ ಯಶಸ್ವಿ ಜೋಡಿಯನ್ನಾಗಿಸಿದ್ದ ಎಸ್. ಕೆ. ಭಗವಾನ್ ಎಂಟಾಣೆಯ ಮೂಲಕ ದೊರೈ-ಭಗವಾನ್ ಎಂಬ ಯಶಸ್ವಿ ಜೋಡಿಯಾದ ರೋಚಕದ ಕಥೆಯ ಜೊತೆ ಭಗವಾನ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ನುಡಿ ನಮಗಳು ಇದೋ ನಿಮಗಾಗಿ… Read More ದೊರೈ-ಭಗವಾನ್

ಅಗ್ನಿಪಥ್  ಮತ್ತು ಅಗ್ನಿ ಹಚ್ಚುವವರು

18 ರಿಂದ 22 ವರ್ಷಗಳ ನಡುವಿನ ಯುವ ಜನತೆಯ ಮನಸ್ಸು ಒಂದು ರೀತಿಯ ಮರ್ಕಟ ಮನಸ್ಸು ಎಂದೇ ಹೇಳಲಾಗುತ್ತದೆ. ಈ ವಯಸ್ಸಿನ ಬಹುತೇಕ ಮಕ್ಕಳಿಗೆ ತಮ್ಮ ಮುಂದಿನ ಭವಿಷ್ಯದ ಬಗ್ಗೆ ಅರಿವಿರದೇ ಅಡ್ಡದಾರಿಗಳನ್ನು ಹಿಡಿಯುವ ಸಂಭವವೇ ಹೆಚ್ಚಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಇಂದಿನ ಯುವ ಜನತೆಗೆ ಈ ದೇಶದ ಬಗ್ಗೆ ಅಭಿಮಾನವೇ ಇಲ್ಲಾ ರಾಷ್ಟ್ರೀಯತೆಯಂತೂ ಇಲ್ಲವೇ ಇಲ್ಲಾ ಎಂದು ಹೇಳುವವರಿಗೇನೂ ಕಡಿಮೆ ಇರಲಿಲ್ಲ. ಇಂತಹ ಸಮಸ್ಯೆಗಳಿಗಾಗಿಯೇ ಕೇಂದ್ರ ಸರ್ಕಾರ ಮತ್ತು ಭಾರತೀಯ ರಕ್ಷಣಾ… Read More ಅಗ್ನಿಪಥ್  ಮತ್ತು ಅಗ್ನಿ ಹಚ್ಚುವವರು

ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್

ಪ್ರತೀ ವರ್ಷ ನವೆಂಬರ್ ತಿಂಗಳಿನ 30 ದಿನಗಳ ಕಾಲ ಕನ್ನಡ ನಾಡು, ನುಡಿ, ಲಲಿತ ಕಲೆ, ಸಾಹಿತ್ಯ ಸಂಗೀತಗಳಲ್ಲಿ ಸಾಧನೆ ಮಾಡಿದ ಕನ್ನಡಿಗರನ್ನು ಪರಿಚಯಿಸುವ ಕನ್ನಡ ಕಲಿಗಳು ಎಂಬ ಮಾಲಿಕೆಯನ್ನು ನಮ್ಮ ಏನಂತೀರೀ? ಬ್ಲಾಗಿನಲ್ಲಿ ಕಳೆದ ಎರಡು ವರ್ಷಗಳಿಂದಲೂ ರೂಢಿಮಾಡಿಕೊಂಡು ಬಂದಿದ್ದು ಮೂರನೇ ವರ್ಷಕ್ಕೂ ಅಂತಹ ಮಹನೀಯ ಕನ್ನಡಿಗರ ಪಟ್ಟಿಯಲ್ಲಿ ಖಂಡಿತವಾಗಿಯೂ ಇವರ ಹೆಸರು ಇರಲೇ ಇಲ್ಲ. ಆದರೆ ಆಡಿಸುವಾತನ ಕೈ ಚಳಕದಲಿ ಎಲ್ಲ ಅಡಗಿದೇ ಎನ್ನುವಂತೆ ಕೇವಲ ನಾಲ್ಕು ದಿನಗಳ ಹಿಂದೆಯಷ್ಟೇ ನಮ್ಮನ್ನು ಅಗಲಿರುವ ಕನ್ನಡ… Read More ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್

ಸಾಯೋದಿಕ್ಕೆ ಬೇಕೊಂದು ನೆಪ

ಕನ್ನಡ ಚಲನಚಿತ್ರರಂಗದ ಪ್ರತಿಭಾವಂತ ಸರಳ ‍‍ಸಜ್ಜನ ಸದಾಕಾಲವೂ ವಿನೀತರಾಗಿರುತ್ತಿದ್ದ ಪುನೀತ್ ರಾಜಕುಮಾರ್ ಅಕ್ಟೋಬರ್ 29ರ ಬೆಳಿಗ್ಗೆ 11:30ರ ಹೊತ್ತಿಗೆ ಅಕಾಲಿಕವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕವವೇ ಸರಿ. ಭಗವಂತ ಮೃತರ ಆತ್ಮಕ್ಕೆ ಸದ್ಗತಿಯನ್ನು ಕೊಡಲಿ ಮತ್ತು ದುಃಖತಪ್ತ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಅವರ ಅಕಾಲಿಕ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ. ಪುನೀತ್ ಅವರ ಅಕಾಲಿಕ ಮರಣದ ನಂತರ ಬಹುತೇಕರರ ಬಾಯಿಯಿಂದ ಕೇಳಿ ಬರುತ್ತಿರುವ ಎರಡು ಸುದ್ದಿ ಎಂದರೆ, ಅಯ್ಯೋ ಪುನೀತ್ ರಾಜಕುಮಾರ್ ಅವರಿಗೆ ಕೇವಲ… Read More ಸಾಯೋದಿಕ್ಕೆ ಬೇಕೊಂದು ನೆಪ