ಟಿ ಆರ್ ಶಾಮಣ್ಣ ನಗರ ಮತ್ತು ಉದ್ಯಾನವನ

ಬೆಂಗಳೂರಿನಲ್ಲಿ ಹತ್ತು ಹಲವಾರು ಶಿಕ್ಷಣ ಸಂಸ್ಧೆಗಳು, ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳನ್ನು ಆರಂಭಿಸಿದ್ದಲ್ಲದೇ ನಗರಪಾಲಿಕೆ ಸದಸ್ಯರಾಗಿ ಮಾಡಿದ ಅನೇಕ ಸಾಧನೆಗಳಿಂದ ಬೆಂಗಳೂರು ನಗರಸಭೆಯ ಪಿತಾಮಹ ಎಂದೇ ಖ್ಯಾತರಾಗಿದ್ದಲ್ಲದೇ, ತಮ್ಮ ಸರಳ ಸಜ್ಜನಿಕೆಯಿಂದ ಕರ್ನಾಟಕದ ಗಾಂಧಿ ಎಂಬ ಬಿರುದಾಂಕಿತ, ಸೈಕಲ್ ಶಾಮಣ್ಣನವರಿಗೆ, ಆ ಹೆಸರು ಬರಲು ಕಾರಣವೇನು? ಆವರ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯದ ಜೊತೆ ಸಾಧನೆಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಟಿ ಆರ್ ಶಾಮಣ್ಣ ನಗರ ಮತ್ತು ಉದ್ಯಾನವನ

ಲಂಚದಲ್ಲೂ ಡಿಜಟಲೀಕರಣ

ಮೊನ್ನೆ ಇನ್ನೂ, ಮಂಗಳೂರು ಟ್ರಾಫಿಕ್ ಪೋಲಿಸರ ಬಗ್ಗೆ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ, ಇದಕ್ಕೆ ಪೂರಕವಾದ ಬೆಂಗಳೂರಿನ ಯಲಹಂಕದ ಬಳಿಯ ಮತ್ತೊಂದು ಪ್ರಸಂಗಕ್ಕೆ ನೆನ್ನೆ ನಾನೇ ಸಾಕ್ಷಿಯಾಗಬೇಕಾಗಿದ್ದು ನಿಜಕ್ಕೂ ಅಸಹ್ಯಕರ ಎನಿಸಿತು. ಹಾಗಾಗಿ ಮಂಗಳೂರಿನ ಪ್ರಕರಣವನ್ನು ಯಥಾವತ್ ಹಾಗೆಯೇ ಪ್ರಕಟಿಸಿ ನಂತರ ನನಗಾದ ಅನುಭವವನ್ನು ಹಂಚಿಕೊಳ್ಳುತ್ತಿದ್ದೇನೆ. ಮಂಗಳೂರಿನ ಪ್ರಕರಣ ಇಂದು ಸ್ಟೇಟ್ ಬ್ಯಾಂಕ್ ನಲ್ಲಿ ನಾವು ರಾಂಗ್ ಸೈಡಲ್ಲಿ (one way) ಕಾರು ಚಲಾಯಿಸಿದ್ದಕ್ಕೆ ಈ ಪೋಲಿಸ್ ಅಡ್ಡಗಟ್ಟಿ ಫೈನ್ ಕಟ್ಟಲು ಹೇಳಿದ್ರು, ರಶೀದಿ ಬೇಕಾ? ಬೆಡ್ವಾ?… Read More ಲಂಚದಲ್ಲೂ ಡಿಜಟಲೀಕರಣ