ರಾಜ ಗಾಂಭೀರ್ಯದ ಬಲರಾಮ ಇನ್ನಿಲ್ಲ.

ಚುನಾವಣೆಯ ಭರಾಟೆಯಲ್ಲಿ ಮೈಸೂರಿನ ದಸರಾದಲ್ಲಿ 14 ಬಾರಿ ತಾಯಿ ಶ್ರೀ ಚಾಮುಂಡೇಶ್ವರಿಯ ಅಂಬಾರಿಯನ್ನು ಹೊರುವ ಮೂಲಕ ಅಪಾರವಾದ ಜನ ಮನ್ನಣೆಯನ್ನು ಪಡೆದಿದ್ದ ಬಲರಾಮ ಮೃತಪಟ್ಟಿರುವ ವಿಷಯ ಹೆಚ್ಚಿನ ಜನರಿಗೆ ತಿಳಿಯದೇ ಹೋದದ್ದು ವಿಷಾಧನೀಯವಾಗಿದೆ.

ದಸರಾ ಅಂಬಾರಿ ಹೊರುವ ಆನೆಗಳ ವಿಶೇಷತೆಗಳೇನು? ಬಲರಾಮನ ಬಗ್ಗೆ ಹೆಚ್ಚಿನ ಜನರಿಗೆ ತಿಳಿಯದಿರುವ ಕೂತೂಹಲ ಮಾಹಿತಿಗಳು ಇದೋ ನಿಮಗಾಗಿ… Read More ರಾಜ ಗಾಂಭೀರ್ಯದ ಬಲರಾಮ ಇನ್ನಿಲ್ಲ.

ಬಲರಾಮ ಜಯಂತಿ

ದ್ವಾಪರ ಯುಗದ ಮಹಾಭಾರತದಲ್ಲಿ ಪಾಂಡವರು ಮತ್ತು ಕೌರವರು ಕಥೆಯಾದರೂ ಇಡೀ ಮಹಾಭಾರತದಲ್ಲಿ ಶ್ರೀಕೃಷ್ಣನು ಅತ್ಯಂತ್ಯ ಪ್ರಮುಖ ಪಾತ್ರವನ್ನು ವಹಿಸಿರುತ್ತಾನೆ. ಒಂದು ರೀತಿ ಅತನೇ ಸೂತ್ರಧಾರಿಯಾಗಿ ಉಳಿದವರೆಲ್ಲರೂ ಆತ ಆಡಿಸಿಸಂತೆ ಆಡುವ ಪಾತ್ರಧಾರಿಗಳಂತೆ ಕಾಣುತ್ತಾರೆ ಎಂದರೂ ತಪ್ಪಾಗದು. ಮಹಾವಿಷ್ಣುವಿನ ದಶಾವತಾರದಲ್ಲಿ ಕೃಷ್ಣನದ್ದು 8ನೇ ಅವತಾರವಾದರೆ, ಅವರನ ಅಣ್ಣನಾಗಿ ಸದಾಕಾಲವೂ ಬೆಂಗಾವಲಾಗಿ ಬಲರಾಮನು ಇದ್ದೇ ಇರುತ್ತಾನೆ. ದೇವಕಿಯ ಅಣ್ಣ ಮತ್ತು ದುಷ್ಟ ರಾಜನಾದ ಕಂಸನಿಗೆ ಆತನ ತಂಗಿ ದೇವಕಿಯ ಎಂಟನೇ ಸಂತಾನನಿಂದಲೇ ಅಂತ್ಯವಾಗುವನೆಂಬ ಅಶರೀರವಾಣಿಯ ಮಾತನ್ನು ಕೇಳಿದ ನಂತರ ಆತ… Read More ಬಲರಾಮ ಜಯಂತಿ