ಟಿ ಆರ್ ಶಾಮಣ್ಣ ನಗರ ಮತ್ತು ಉದ್ಯಾನವನ

ಬೆಂಗಳೂರಿನಲ್ಲಿ ಹತ್ತು ಹಲವಾರು ಶಿಕ್ಷಣ ಸಂಸ್ಧೆಗಳು, ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳನ್ನು ಆರಂಭಿಸಿದ್ದಲ್ಲದೇ ನಗರಪಾಲಿಕೆ ಸದಸ್ಯರಾಗಿ ಮಾಡಿದ ಅನೇಕ ಸಾಧನೆಗಳಿಂದ ಬೆಂಗಳೂರು ನಗರಸಭೆಯ ಪಿತಾಮಹ ಎಂದೇ ಖ್ಯಾತರಾಗಿದ್ದಲ್ಲದೇ, ತಮ್ಮ ಸರಳ ಸಜ್ಜನಿಕೆಯಿಂದ ಕರ್ನಾಟಕದ ಗಾಂಧಿ ಎಂಬ ಬಿರುದಾಂಕಿತ, ಸೈಕಲ್ ಶಾಮಣ್ಣನವರಿಗೆ, ಆ ಹೆಸರು ಬರಲು ಕಾರಣವೇನು? ಆವರ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯದ ಜೊತೆ ಸಾಧನೆಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಟಿ ಆರ್ ಶಾಮಣ್ಣ ನಗರ ಮತ್ತು ಉದ್ಯಾನವನ

ಗೌತಮ ಕ್ಷೇತ್ರ ಗವಿ ಗಂಗಾಧರೇಶ್ವರ ದೇವಾಲಯ

ಬೆಂಗಳೂರು ಉದ್ಯಾನ ನಗರಿ ಎಂದು ಹೇಗೆ ಪ್ರಖ್ಯಾತವಾಗಿದೆಯೇ, ಅದೇ ರೀತಿ ಧಾರ್ಮಿಕವಾಗಿ ದೇವಲಯಗಳ ನಗರೀ ಎಂದರೂ ಅತಿಶಯೋಕ್ತಿಯೇನಲ್ಲ. ಬೆಂಗಳೂರಿನ ಪ್ರತೀ ಬಡಾವಣೆಗಳ್ಲಿಯೂ ಕನಿಷ್ಠಪಕ್ಷ ಎರಡು ದೇವಾಲಯಗಳನ್ನು ಕಾಣ ಬಹುದಾಗಿದೆ. ಬೆಂಗಳೂರು ಮಾಹಿತಿ ತಂತ್ರಜ್ಞಾನದಲ್ಲಿ ಜಗತ್ವಿಖ್ಯಾತವಾಗಿ ಎಷ್ಟೇ ಮುಂದುವರೆದಿದೆಯೋ, ಈ ದೇವಾಲಯಗಳಲ್ಲಿನ ಧಾರ್ಮಿಕ ಚಟುವಟಿಗೆಗಳ ಮೂಲಕ ಅಷ್ಟೇ ಲೋಕಕಲ್ಯಾಣ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ. ಬೆಂಗಳೂರಿನ ಹೃದಯಭಾಗದಲ್ಲಿರುವ ಬಸವನಗುಡಿಯ ಪಕ್ಕದ ಕೆಂಪೇಗೌಡನಗರ ಅರ್ಥಾಥ್ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಶ್ರೀಗವಿಗಂಗಾಧರೇಶ್ವರ ಸ್ವಾಮಿ ದೇವಾಲಯ, ಭಾರತದಲ್ಲಿರುವ ಅತ್ಯಂತ ಪ್ರಾಚೀನ ಗುಹಾಂತರ ದೇವಾಲಯಗಳಲ್ಲೊಂದಾಗಿದೆ. ಸಾವಿರಾರು ವರ್ಷಗಳ ಐತಿಹ್ಯವಿರುವ… Read More ಗೌತಮ ಕ್ಷೇತ್ರ ಗವಿ ಗಂಗಾಧರೇಶ್ವರ ದೇವಾಲಯ