ಕಾಳುಮೆಣಸಿನ ರಾಣಿ ಚೆನ್ನಭೈರಾದೇವಿಯ ಕಾನೂರು ಕೋಟೆ

ಪ್ರಪಂಚದಲ್ಲಿ ಹೆಣ್ಣನ್ನು ಪರಮಪೂಜ್ಯಳೆಂದು ಗೌರವಿಸುವ  ಯಾವುದಾದರೂ ದೇಶದಲ್ಲಿ ಅದು ಖಂಡಿತವಾಗಿಯೂ ನಮ್ಮ ಭಾರತದೇಶ ಎಂದು ಹೆಮ್ಮೆಯಾಗಿ ಹೇಳಬಹುದು. ಅದಕ್ಕಾಗಿಯೇ ನಮ್ಮ ಪೂರ್ವಜರು ಯತ್ರ ನಾರ್ಯಂತು ಪೂಜ್ಯಂತೇ ರಮ್ಯಂತೇ ತತ್ರ ದೇವತಃ |  ಯತ್ರ ನಾರ್ಯಂತು ಪೀಡಂತೆ, ದೂಷಂತೆ ತತ್ರ ವಿನಾಶಃ || ಅಂದರೆ ಎಲ್ಲಿ ನಾರಿಯರು ಪೂಜಿಸಲ್ಪಡುವಳೋ ಅಲ್ಲಿ ದೇವತೆಗಳು ಪ್ರಸನ್ನರಾಗಿರುತ್ತಾರೆ. ಅದೇ ರೀತಿ ಎಲ್ಲಿ  ಸ್ತ್ರೀಯರನ್ನು ದೂಷಣೆ ಮಾಡುತ್ತರೋ ಅಲ್ಲಿ ಸಮಾಜವು ನಾಶವಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಹಿಂದೆಲ್ಲಾ ಮನೆಯ ಗಂಡಸರು ಹೊರಗೆ ದುಡಿದು ಸಂಪತ್ತನ್ನು ಗಳಿಸಿ… Read More ಕಾಳುಮೆಣಸಿನ ರಾಣಿ ಚೆನ್ನಭೈರಾದೇವಿಯ ಕಾನೂರು ಕೋಟೆ

ಬಸ್ರೂರು ಸ್ವಾತಂತ್ರ್ಯ ದಿವಸ

ಇಂದಿನ ಯುವ ಜನತೆಗೆ ಬಸ್ರೂರು ಅನ್ನೋ ಊರು ಗೊತ್ತಾ ಅಂದ ಕ್ಷಣವೇ, ಹಾಂ!! ಗೊತ್ತು ಅದೇ ಸಿದ್ಧಾರ್ಥ್ ಬಸ್ರೂರ್ ಕಿಂಕಿ ಸ್ಕೀ ಮುಂಕಿಯೊಂದಿಗೆ ಇಂಡೀ ಸಂಗೀತ ಸಂಯೋಜಕ ಮತ್ತು ಹಿನ್ನೆಲೆ ಗಾಯಕ. ಪ್ರಸ್ತುತ ಮೆಟಲ್ ಬ್ಯಾಂಡ್ ಗಾಡೆಸ್ ಗಾಗ್ಡ್ ತಂಡಡಲ್ಲಿದ್ದಾರೆ ಬಾಲಿವುಡ್ ಚಲನಚಿತ್ರಗಳಲ್ಲಿ ಅನೇಕ ಹಾಡುಗಳನ್ನು ಹಾಡಿದ್ದಾರೆ. ಅದೇ ರೀತಿ ರವಿ ಬಸ್ರೂರು ಮತ್ತೊಬ್ಬ ಯಶಸ್ವೀ ಸಂಗೀತ ನಿರ್ದೇಶಕ ಮತ್ತು ಚಲನಚಿತ್ರ ನಿರ್ದೇಶಕರೂ ಕೂಡ. ಇಡೀ ಪ್ರಪಂಚವನ್ನೇ ಕನ್ನಡ ಚಿತ್ರರಂಗದತ್ತ ಗಮನಹರಿಸುವಂತೆ ಮಾಡಿದ ಬ್ಲಾಕ್ ಬಸ್ಟರ್ ಸಿನಿಮಾ… Read More ಬಸ್ರೂರು ಸ್ವಾತಂತ್ರ್ಯ ದಿವಸ