ಜನರ ದಿಕ್ಕು ತಪ್ಪಿಸುವ ಸಮಯ ಸಾಧಕತೆ

ಇನ್ನು ದಿನೇ ದಿನೇ ಹದಗೆಡುತ್ತಿರುವ ಆರೋಗ್ಯದ ಜೊತೆ, ಜಟಿಲವಾಗುತ್ತಿರುವ ಕುಟುಂಬ ಕಲಹದ ಒತ್ತಡದಲ್ಲಿ ಕುಮಾರಸ್ವಾಮಿಯವರ ಮಾನಸಿಕ ಸ್ಥಿಮಿತ ದಿನೇ ದಿನೇ ಕುಂಠಿತವಾಗುತ್ತಾ, ತಮ್ಮ ತಟ್ಟೆಯಲ್ಲೇ ದೊಡ್ಡ  ಹೆಗ್ಗಣ ಸತ್ತು ಬಿದ್ದು ನಾತ ಬೀರುತ್ತಿದ್ದರೂ,ಮತ್ತೊಬ್ಬರ ತಟ್ಟೆಯಲ್ಲಿ ನೊಣ ಬಿದ್ದಿರುವುದನ್ನು ಎತ್ತಿ ತೋರಿಸುವ ಮೂಲಕ ಹಾಸ್ಯಾಸ್ಪದ ವ್ಯಕ್ತಿ ಆಗ್ತಾ ಇದ್ದಾರೆ ಅಲ್ವೇ?… Read More ಜನರ ದಿಕ್ಕು ತಪ್ಪಿಸುವ ಸಮಯ ಸಾಧಕತೆ

ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಇತ್ತೀಚೆಗಂತೂ ತಮ್ಮ ಬಗ್ಗೆ ಹೇಳ್ಕೊಳ್ಳೋಕ್ಕೆ ಏನೂ ಇಲ್ಲದೇ ಹೋದಾಗಾ, ಅವರ ತಲೆಯಲ್ಲಿ ಥಟ್ ಅಂತಾ ಮೂಡಿಬರುವುದೇ ಬ್ರಾಹ್ಮಣರ ಅವಹೇಳನ. ಹಾದಿ ಬೀದಿಯಲ್ಲಿ ಹೋಗುವವರೆಲ್ಲಾ ಬ್ರಾಹ್ಮಣರನ್ನು ಬೈಯ್ಯುವುದೇ ಒಂದು ಪ್ರತಿಷ್ಟೆಯ ಸಂಕೇತ ಎಂದು ಭಾವಿಸಿಕೊಂಡಿರುವಾಗ ಎಲ್ಲರಲ್ಲೂ ಕಾಡುವ ಕಟ್ಟ ಕಡೆಯ ಪ್ರಶ್ನೆ ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?… Read More ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ

ಜೆ.ಎನ್.ಯು ಕಾಂಪಸ್ಸಿನ ಎಡಚರು, ಸ್ವಯಂ ಘೋಷಿತ ಬುದ್ಧಿಜೀವಿಗಳ ಜೊತೆ‌ ಅಹಿಂದ ಮುಖಂಡರುಗಳು ಅವ್ಯಾಹತವಾಗಿ ಬ್ರಾಹ್ಮಣರನ್ನು ದ್ವೇಷಿಸುತ್ತಿರುವ ಹಿಂದಿರುವ‌ ಘನ ಘೋರ ಸತ್ಯಾಸತ್ಯತೆಗಳ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ.… Read More ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ

ಅವಿತಿಟ್ಟ ಇತಿಹಾಸ  

ಕಳೆದ ಭಾನುವಾರ ಬೆಂಗಳೂರಿನಲ್ಲಿ ಖ್ಯಾತ ಲೇಖಕರಾದ ಶ್ರೀ ಪ್ರವೀಣ್ ಮಾವಿನಕಾಡು ಮತ್ತು ಡಾ. ಸುಧಾಕರ್ ಹೊಸಳ್ಳಿ ಈ ಇಬ್ಬರು ಲೇಖಕರು ಬರೆದಿರುವ ಅವಿತಿಟ್ಟ ಅಂಬೇಡ್ಕರ್ ಎಂಬ ಕೃತಿ ಖ್ಯಾತ ರಂಗಕರ್ಮಿಗಳಾದ ಶ್ರೀ ಪ್ರಕಾಶ್ ಬೆಳವಾಡಿ ಶ್ರೀ ಆಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯದರ್ಶಿಗಳದ ಶ್ರೀ ರಘುನಂದನ್ ಭಟ್ ಮತ್ತು ರಾಜ್ಯ ವಕೀಲರ ಪರಿಷತ್ತಿನ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಕುಮಾರ್ ಅವರ ಸಮ್ಮುಖದಲ್ಲಿ ಲೋಕಾರ್ಪಣೆ ಆಯಿತು. ಈ ಪುಸ್ತಕ ಬಿಡುಗಡೆಯ ಕುರಿತಂತೆ ನಾಡಿನ ಬಹುತೇಕ ದೃಶ್ಯ ಮತ್ತು… Read More ಅವಿತಿಟ್ಟ ಇತಿಹಾಸ  

ಬ್ರಾಹ್ಮಣರು ಭಾರತೀಯರಲ್ಲವೇ? ಬ್ರಾಹ್ಮಣರಿಗೆ ಭಾರತದಲ್ಲಿ ಜೀವಿಸುವ ಹಕ್ಕಿಲ್ಲವೇ?

ಇತ್ತೀಚಿನ ದಿನಗಳಲ್ಲಿ ಬಹುಮಟ್ಟಿಗೆ ಕೇಳುತ್ತಿರುವುದು ಎರಡು ವಿಷಯ ಒಂದು ಕೊರೋನ ಕುರಿತಾದ ವಿಷಯವಾದರೆ, ಇನ್ನೊಂದು ಬ್ರಾಹ್ಮಣ್ಯ ಮತ್ತು ಬ್ರಾಹ್ಮಣರ ವಿರುದ್ಧ ಅನಾವಶ್ಯಕವಾಗಿ ತಮ್ಮ ತಮ್ಮ ತೆವಲುಗಳನ್ನು ತೀರಿಸಿಕೊಳ್ಳುವಷ್ಟು ವಾಚಾಮಗೋಚರವಾಗಿ ಕಂಡ ಕಡೆಗೆಳಲ್ಲಿ ಬೈದಾಡುತ್ತಾ ತಮ್ಮ ಹೊಟ್ಟೆ ತುಂಬಿಸಿಕೊಳ್ಳುವ ಮಂದಿಗಳೇ ಹೆಚ್ಚಾಗಿದ್ದಾರೆ. ಮೇಲೆ ತಿಳಿಸಿದ ಎರಡೂ ವಿಷಯಗಳೂ ಒಂದಕ್ಕೊಂದು ಪೂರಕವಾಗಿದೆ ಅಂದ್ರೇ ಆಶ್ಚರ್ಯವಾಗುತ್ತದೆ ಅಲ್ವೇ? ನಿಜ ಹೇಳ್ಬೇಕು ಅಂದ್ರೇ, ಬಹಳ ಹಿಂದಿನಿಂದಲೂ ನಮ್ಮಲ್ಲಿ ತಮ್ಮ ಕರ್ಮಾನುಸಾರವಾಗಿ ವರ್ಣಾಶ್ರಮಗಳು ರೂಢಿಯಲ್ಲಿ ಇತ್ತೇ ಹೊರತು ಅವು ಜನ್ಮತಃ ಆಚರಣೆಯಲ್ಲಿರಲಿಲ್ಲ, ಯಾರು ಬ್ರಹ್ಮತ್ವವನ್ನು… Read More ಬ್ರಾಹ್ಮಣರು ಭಾರತೀಯರಲ್ಲವೇ? ಬ್ರಾಹ್ಮಣರಿಗೆ ಭಾರತದಲ್ಲಿ ಜೀವಿಸುವ ಹಕ್ಕಿಲ್ಲವೇ?

ಭಾರತದಲ್ಲಿ ಬ್ರಾಹ್ಮಣರಾಗಿ ಹುಟ್ಟುವುದೇ ತಪ್ಪಾ?

ಸಿವಿಲ್ ಇಂಜೀನಿಯರಿಂಗ್ ನಲ್ಲಿ ಬಿ.ಟೆಕ್ ಪದವಿ ಪಡೆದಿರುವ ಅಧೂತ್ ಮೋಹಿತ್ ಎಂಬುವರ ಲೇಖನದ ಭಾವಾರ್ಥವನ್ನು ಎಲ್ಲರೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ನಾನು ಬ್ರಾಹ್ಮಣನಲ್ಲ, ನಾನು ಮರಾಠಿಗ. ಆದರೂ ಕಳೆದ ಕೆಲವು ವರ್ಷಗಳಿಂದ ನನ್ನ ಅವಲೋಕನಗಳನ್ನು ಆಧರಿಸಿ ಇದಕ್ಕೆ ಸೂಕ್ತವಾದ ಉತ್ತರವನ್ನು ನೀಡಬಲ್ಲೆ ಎಂದು ನಾನು ಭಾವಿಸುತ್ತೇನೆ. ಇಂದಿನ ಭಾರತದಲ್ಲಿ ಬ್ರಾಹ್ಮಣನಾಗಿರುವುದು ಎಂದರೆ 1930ರ ಜರ್ಮನಿಯಲ್ಲಿ ಯಹೂದಿಗಳಿದ್ದಂತೆ. ಜರ್ಮನಿಯ ಜನಸಂಖ್ಯೆಗೆ ಹೋಲಿಸಿದರೆ, ಯಹೂದಿಗಳ ಶೇಕಡಾವಾರು ಸಂಖ್ಯೆ ಬಹಳಷ್ಟು ಕಡಿಮೆ ಇದ್ದರೂ, ಜರ್ಮನ್ನರಿಗೆ ತಮ್ಮೆಲ್ಲಾ ಸಮಸ್ಯೆಗಳಿರೂ ಯಹೂದಿಗಳೇ ಕಾರಣರು ಎಂಬ ಭಾವನೆಯಾಗಿತ್ತು.… Read More ಭಾರತದಲ್ಲಿ ಬ್ರಾಹ್ಮಣರಾಗಿ ಹುಟ್ಟುವುದೇ ತಪ್ಪಾ?

ಅಮಾಯಕರು

ಉತ್ತರ ಪ್ರದೇಶದ ಅದೊಂದು ಹಳ್ಳಿ. ಹಳ್ಳಿ ಎಂದ ಮೇಲೆ ಅಲ್ಲಿ ಸವರ್ಣೀಯರು ಮತ್ತು ದಲಿತರು ಎಲ್ಲರೂ ವಾಸಿಸುತ್ತಿದ್ದರು ಎಂದು ಪ್ರತ್ಯೇಕವಾಗಿ ಹೇಳ ಬೇಕಿಲ್ಲ. ಅದೇ ರೀತಿ ಹಳ್ಳಿ ಎಂದ ಮೇಲೆ ನೆರೆ ಹೊರೆಯವರ ಜೊತೆ ಒಂದಲ್ಲಾ ಒಂದು ಸಮಸ್ಯೆ ಇದ್ದೇ ಇರುತ್ತದೆ. ಅದೊಂದು ದಿನ ಒಬ್ಬರು ತಮ್ಮ ಸೊಸೆಯೊಂದಿಗೆ ಸೀದಾ ಪೋಲೀಸ್ ಠಾಣೆಗೆ ಹೋಗಿ ವಿಷ್ಣು ಎಂಬ 25ರ ತರುಣ ತಮ್ಮ ಮನೆಯ ಗರ್ಭಿಣಿ ಸೊಸೆಯ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಮತ್ತು ಹೊಡೆದ ಆರೋಪವನ್ನು ಮಾಡಿದ್ದಲ್ಲದೇ,… Read More ಅಮಾಯಕರು

ಹೇಳೋದು ಶಾಸ್ತ್ರ ತಿನ್ನೋದು ಮಾತ್ರಾ ಬದನೇಕಾಯಿ

ಅವರೊಬ್ಬರು ಹಿರಿಯ ರಾಜಕಾರಣಿಗಳು. ಬಹಳ ವರ್ಷಗಳಿಂದ ಹೋರಾಟದ ಮೂಲಕ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ತಮ್ಮ ಛಾಯೆಯನ್ನು ಮೂಡಿಸಿಕೊಂಡಿದ್ದರು. ಮಾತೆತ್ತಿದ್ದರೆ, ನಾನು ಅಂಬೇಡ್ಕರ್ ಅವರ ಅನುಯಾಯಿ, ನನ್ನನ್ನು ಒಂದು ಧರ್ಮಕ್ಕೆ ಮೀಸಲಾಗಿಸ ಬೇಡಿ ನನಗೆ ನನ್ನ ಧರ್ಮ ಗ್ರಂಥಕ್ಕಿಂತಲೂ ಅಂಬೇಡ್ಕರ್ ಅವರ ಸಂವಿಧಾನವೇ ಮುಖ್ಯ ಎಂದು ಓತಪ್ರೋತವಾಗಿ ಮಾತನಾಡುತ್ತಾ, ಜನರುಗಳನ್ನು ಜಾತಿ ಮತ್ತು ಉಪಜಾತಿಗಳ ಮೂಲಕ ಒಡೆಯುತ್ತಾ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾ, ಅಧಿಕಾರದಲ್ಲಿ ಇರಲೀ ಇಲ್ಲದಿರಲೀ ಅತ್ಯುನ್ನತ ಅಧಿಕಾರವನ್ನು ಪಡೆಯುವುದರಲ್ಲಿ ಸಫಲರಾಗಿದ್ದರು. ಇನ್ನು ವಯಕ್ತಿಕವಾಗಿ ಹೇಳಬೇಕೆಂದರೆ, ತಮ್ಮ… Read More ಹೇಳೋದು ಶಾಸ್ತ್ರ ತಿನ್ನೋದು ಮಾತ್ರಾ ಬದನೇಕಾಯಿ

ಬ್ರಾಹ್ಮಣ ಭೋಜನ ಪ್ರಿಯಃ

ಸಾಧಾರಣವಾಗಿ ಗೆಳೆಯರ ಗಂಪಿನಲ್ಲಿ ಮಾತನಾಡುತ್ತಿರುವಾಗಲೋ ಅಥವಾ ಕಛೇರಿಗಳಲ್ಲಿ ಎಲ್ಲರೂ ಒಟ್ಟಿಗೆ ಊಟ ಮಾಡುತ್ತಿರುವಾಗ ಅಪ್ಪಿ ತಪ್ಪಿ ಅಲ್ಲೊಬ್ಬ ಜನ್ಮತ: ಬ್ರಾಹ್ಮಣ ಒಬ್ಬ ಇದ್ದರೂ ಸಾಕು ನೀವು ಬಿಡ್ರಪ್ಪಾ ಪುಳಿಚಾರುಗಳು. ಬ್ರಾಹ್ಮಣ ಭೋಜನ ಪ್ರಿಯಃ ಎಂದು ಬ್ರಾಹ್ಮಣರು ಮಾತ್ರವೇ ಊಟ ಮಾಡುವುದು. ಮಿಕ್ಕವರೆಲ್ಲಾ ತುತ್ತಿಗೆ ಮುತ್ತಿಡುತ್ತಾರೆ ಎನ್ನುವಂತೆ ಎಲ್ಲರ ಮುಂದೆ ಕೊಂಕಾಗಿ ಆಡಿಕೊಳ್ಳುತ್ತಾ, ಆ ಜನ್ಮತಃ ಬ್ರಾಹ್ಮಣನನ್ನು ಮುಜುಗರಕ್ಕೀಡು ಮಾಡುತ್ತಾ ಅಪಹಾಸ್ಯ ಮಾಡಿ ಗೊಳ್ ಎಂದು ನಗುವುದನ್ನು ಎಲ್ಲಡೆಯಲ್ಲೂ ಕಾಣಬಹುದಾಗಿದೆ. ಅದೇಕೋ ಏನೋ ನಮ್ಮ ಜನರಿಗೆ ಅರ್ಧಂಬರ್ಧ ತಿಳಿದುಕೊಂಡು,… Read More ಬ್ರಾಹ್ಮಣ ಭೋಜನ ಪ್ರಿಯಃ