ದೆಹಲಿ ಮದ್ಯ ಹಗರಣ

ದೆಹಲಿಯ ಕೇಜ್ರೀವಾಲ್ ಆಪ್ ಸರ್ಕಾರದ ಮದ್ಯ ಹಗರಣದ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿ, ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಆರ್ ಪುತ್ರಿ ಕವಿತಾ ಅವರ ವಿಚಾರಣೆ ನಡೆಸುತ್ತಿರುವುದು ರಾಜಕೀಯ ಪ್ರೇರಿತ ಎಂದು ದೇಶಾದ್ಯಂತ ಬೊಬ್ಬಿರಿಯುತ್ತಿರುವವರಿಗೆ, ಪ್ರಕರಣದ ಕುರಿತಾದ ವಸ್ತು ನಿಷ್ಠ ವರದಿಯ ಜೊತೆಗೆ ಈ ಹೊಸಾ ನೀತಿಯಿಂದಾಗಿ ಸರ್ಕಾರಕ್ಕೆ ಆಗುತ್ತಿರುವ ಲೆಕ್ಕಾಚಾರದ ಸವಿವರ ಇದೋ ನಿಮಗಾಗಿ… Read More ದೆಹಲಿ ಮದ್ಯ ಹಗರಣ

ಶಿವರಾಮ ಹರಿ ರಾಜಗುರು

ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರಾಂತಿಕಾರಿಗಳನ್ನು ನೆನಪಿಸಿಕೊಂಡಾಗಲೆಲ್ಲಾ ಥಟ್ ಅಂತ ನೆನಪಾಗೋದೇ ಚಂದ್ರಶೇಖರ್ ಆಚಾದ್ ಮತ್ತು ಭಗತ್ ಸಿಂಗ್. ದೇಶಕ್ಕಾಗಿ ತಮ್ಮೆಲ್ಲಾ ತಾರುಣ್ಯದ ಚಿಂತನೆಯನ್ನೆಲ್ಲಾ ಮರೆತು ಭಗತ್ ಸಿಂಗ್ ಅವರೊಂದಿಗೆ ಪ್ರಾಣಾರ್ಪಣ ಮಾಡಿವರೆಏ, ಸುಖದೇವ್ ಮತ್ತು ಶಿವರಾಮ ಹರಿ ರಾಜಗುರು. ದೇಶಕ್ಕಾಗಿ ನೇಣುಗಂಬ ಏರುವಾಗಲೂ ಪರಸ್ಪರ ನಾಮುಂದು, ತಾಮುಂದು ಎಂದು ಒಬ್ಬರಿಗೊಬ್ಬರು ಪೈಪೋಟಿಯಿಂದ ನಗುನಗುತ್ತಲೇ ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ವೀರ ಪುರುಷರು. ಶಿವರಾಮ ಹರಿ ರಾಜಗುರು ಅವರು 24 ಆಗಸ್ಟ್ 1908 ರಂದು ಮರಾಠಿ ದೇಶಸ್ಥ ಬ್ರಾಹ್ಮಣ… Read More ಶಿವರಾಮ ಹರಿ ರಾಜಗುರು

ಚಂದ್ರಶೇಖರ ಆಜಾದ್

ನ್ಯಾಯಾಧೀಶ: ನಿನ್ನ ಹೆಸರೇನು? ಹುಡುಗ: ಆಜಾದ್! ನ್ಯಾಯಾಧೀಶ: ತಂದೆಯ ಹೆಸರು? ಹುಡುಗ: ಸ್ವಾತಂತ್ರ ನ್ಯಾಯಾಧೀಶ: ಮನೆ ಎಲ್ಲಿದೆ? ಹುಡುಗ: ಸೆರೆಮನೆಯೇ ನನಗೆ ಮನೆ! ಇದು ನಾಟಕವೊಂದರ ಸಂಭಾಷಣೆಯಲ್ಲ. ಭಾರತ ಮಾತೆಗೆ ಜೈಕಾರ ಕೂಗಿ, ಬಿಳಿಯರ ವಿರುದ್ಧ ಎದ್ದುನಿಂತ ಹದಿನೈದರ ಪೋರನೊಬ್ಬನ ದಿಟ್ಟ ಉತ್ತರ. ಹೌದು. ಚಂದ್ರಶೇಖರ್ ಆಜಾದ್ ಸ್ವಾತಂತ್ರ್ಯ ಹೋರಾಟಕ್ಕಿಳಿದಾಗ ಆತನಿಗಿನ್ನೂ ಹದಿನೈದೂ ದಾಟಿರಲಿಲ್ಲ. ಬ್ರಿಟೀಷರ ಭಿಕ್ಷೆಗೆ ಕೈಚಾಚದೇ ವಂದೇ ಮಾತರಂ ಎನ್ನುತ್ತಾ ಹನ್ನೆರಡು ಚಡಿ ಏಟುಗಳನ್ನು ಸ್ವೀಕರಿಸಿದ. ಇದರ ನಂತರ ಆತನಲ್ಲಿದ್ದ ರಾಷ್ಟ್ರೀಯತೆಯ ಭಾವ ಮತ್ತಷ್ಟು ಹೆಚ್ಚಾಯ್ತು.… Read More ಚಂದ್ರಶೇಖರ ಆಜಾದ್

ಎಂಥ ಸುಮಧುರ ಬಂಧನಾ ಸಂಘಕಿಂದು ಬಂದೆನಾ..

ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿತ್ಯ ಶಾಖೆಗಳಿಗೆ ಹೋಗುವ  ಆಬಾವೃದ್ದರಾದಿಯಾದ ಸ್ವಯಂಸೇವಕರಿಗೆ  ಎಂಥ ಸುಮಧುರ ಬಂಧನಾ ಸಂಘಕಿಂದು ಬಂದೆನಾ..  ಹಾಡು ಖಂಡಿತವಾಗಿಯೂ ತಿಳಿದೇ ಇರುತ್ತದೆ. ಈ ಹಾಡಿನ ಪಲ್ಲವಿ ಮತ್ತು ಚರಣಗಳಲ್ಲಿ ಬರುವ ಪ್ರತಿಯೊಂದು ಪದವೂ ಸ್ವಯಂಸೇವಕನ ಬಾಳಿನಲ್ಲಿ ಅಕ್ಷರಶಃ ಸತ್ಯವಾಗಿರುವುದಕ್ಕೆ ನನ್ನಂತಹ ಕೋಟ್ಯಾಂತರ ಸ್ವಯಂಸೇವಕರೇ ಸಾಕ್ಷಿಯಾಗಿದೆ. ಹಾಗಾಗಿ, ವಯಕ್ತಿಕವಾಗಿ ನನಗಂತೂ ಪ್ರತೀ ಬಾರಿ ಈ ಹಾಡು ಹಾಡುವಾಗಲಾಗಲೀ ಇಲ್ಲವೇ ಕೇಳುವಾಗಲೀ ಮೈ ರೋಮಾಂಚನ ಗೊಳ್ಳುತ್ತದೆ. ಇಷ್ಟೆಲ್ಲಾ ಪೀಠಿಕೆ ಯಾಕಪ್ಪಾ? ಎಂದು ನೀವೆಲ್ಲ ಯೋಚಿಸುತ್ತಿರುವುದಕ್ಕೆ ಕಾರಣವಿದೆ. ಇತ್ತೀಚೆಗೆ ಸಾಮಾಜಿಕ… Read More ಎಂಥ ಸುಮಧುರ ಬಂಧನಾ ಸಂಘಕಿಂದು ಬಂದೆನಾ..

ಪಂಡಿತ ಸುಧಾಕರ ಚತುರ್ವೇದಿ

ಸಾಧಾರಣವಾಗಿ ನಾವೆಲ್ಲರೂ ಪಂಡಿತ್, ದ್ವಿವೇದಿ, ತ್ರಿವೇದಿ ಮತ್ತು ಚತುರ್ವೇದಿ ಎನ್ನುವ ಉಪನಾಮಗಳನ್ನು ಕೇಳಿರುತ್ತೇವೆ.  ಅದೆಲ್ಲವೂ ಅವರ ಕುಟುಂಬದ  ಎಷ್ಟೋ ತಲೆಮಾರಿನವರೊಬ್ಬರು ಪಂಡಿತರಾಗಿದ್ದರಂತೆ  ಅಥವಾ ಅವರು ಎರಡು, ಮೂರು ಅಥವಾ ನಾಲ್ಕುವೇದಗಳನ್ನೂ ಕರಗತ ಮಾಡಿಕೊಂಡಿದ್ದರಿಂದ ಅವರಿಗೆ ಆ ರೀತಿಯ ಹೆಸರು ಬಂದಿರುತ್ತದೆ. ಸದ್ಯಕ್ಕೆ  ಆ ವೇದದ ಗಂಧಗಾಳಿಯೂ ಗೊತ್ತಿಲ್ಲದೇ ಇದ್ದರೂ ಅವರ ಹೆಸರಿನೊಂದಿಗೆ ಸೇರಿಕೊಂಡಿರುತ್ತರೆ. ಆದರೆ ಇಲ್ಲೊಬ್ಬರು ಈ ಎಲ್ಲವನ್ನೂ ಅಧಿಕಾರಯುತವಾಗಿ ಕರಗತ ಮಾಡಿಕೊಂಡು ಚತುರ್ವೇದಿ ಎಂಬ ಬಿರುದನ್ನು ಗಳಿಸಿದ್ದ ಶತಾಯುಷಿಗಳಾಗಿದ್ದರೂ ಕನ್ನಡಿಗರಿಗೆ ಎಲೆಮರೆಕಾಯಿಯಾಗಿಯೇ ಉಳಿದು ಹೋದ ಪಂಡಿತ… Read More ಪಂಡಿತ ಸುಧಾಕರ ಚತುರ್ವೇದಿ

ಶಹೀದ್ ಉಧಮ್ ಸಿಂಗ್

ಮೊನ್ನೆ ದಿನಪತ್ರಿಕೆಯನ್ನು ಓದುತ್ತಿರುವಾಗ ಕೇಂದ್ರದ ಶಿಕ್ಷಣ ಇಲಾಖೆ ಪಠ್ಯಪುಸ್ತಕಗಳಲ್ಲಿ ಅಮೂಲಾಗ್ರವಾದ ಬದಲಾವಣೆ ತರಲು ಮುಂದಾಗಿದ್ದು ಅದಕ್ಕೆ ಪೂರಕವಾಗಿ ದೇಶವಾಸಿಗಳಿಂದ ಸೂಚನೆ ಮತ್ತು ಸಲಹೆಗಳನ್ನು ಕೇಳಿರುವ ಸುದ್ದಿ ಓದಿ ಮೈ ರೋಮಾಂಚನವಾಯಿತು. ಸ್ವಾತ್ರಂತ್ಯ ಬಂದು ೭೦+ ವರ್ಷಗಳ ನಂತರವೂ ಅದೇ ಅಕ್ಬರ್ ದಿ ಗ್ರೇಟ್, ಅಲೆಕ್ಶಾಂಡರ್ ದಿ ಗ್ರೇಟ್, ಆರ್ಯರು ಭಾರತಕ್ಕೆ ಬಂದರು ಎನ್ನುವ ಆಂಗ್ಲರ ಸುಳ್ಳು ಸುಳ್ಳು ಇತಿಹಾಸವನ್ನೇ ಓದಿ ಬೆಳೆದಿದ್ದ ನಾವು ಇನ್ನು ಮುಂದೆಯಾದರೂ ನಮ್ಮ ನಿಜವಾದ ರಾಜ ಮಹಾರಾಜರು ಮತ್ತು ಸ್ವಾತ್ರಂತ್ರ್ಯ ಹೋರಾಟಗಾರರ ಚರಿತ್ರೆಯನ್ನು… Read More ಶಹೀದ್ ಉಧಮ್ ಸಿಂಗ್

ಜಲಿಯನ್ ವಾಲಾ ಭಾಗ್ ಹತ್ಯಾಕಾಂಡ

ಏಪ್ರಿಲ್ 13, 1919 ಭಾನುವಾರ ಅಂದರೆ ಇಂದಿಗೆ ಸರಿಯಾಗಿ 103 ವರ್ಷಗಳ ಹಿಂದೆ ಬೈಶಾಖೀ ಹಬ್ಬದ ದಿನ. ಸೌರಮಾನ ಪಂಚಾಂಗದ ಪ್ರಕಾರ ಹೊಸ ವರುಷದ ದಿನ ಅದರಲ್ಲೂ ಪಂಜಾಬಿನ ಸಿಖ್ಖರಿಗೆ ತುಂಬಾ ವಿಶೇಷವಾದ ಹಬ್ಬ. ಎಲ್ಲರೂ ಒಟ್ಟಿಗೆ ಸಂಭ್ರಮಿಸಿಸುವ ಹಬ್ಬ ಅದೇ ಸಮಯದಲ್ಲಿ ದೇಶಾದ್ಯಂತ ಸ್ವಾತತ್ರ್ಯ ಸಂಗ್ರಾಮದ ಕಿಚ್ಚು ಹಬ್ಬಿತ್ತು. ದೇಶಾದ್ಯಂತ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಸ್ಥಳೀಯ ಮುಖಂಡರುಗಳ ನೇತೃತ್ವದಲ್ಲಿ ತಮಗೆ ತೋಚಿದಂತೆ ಬ್ರಿಟಿಷರ ವಿರುದ್ಧ ಹೋರಾಟಗಳನ್ನು ನಡೆಸುತ್ತಿದ್ದರು. ಬ್ರಿಟೀಷರೂ ಸಹಾ ಅಂತಹ ಹೋರಾಟಗಾರರನ್ನು ಹತ್ತಿಕ್ಕುವುದಲ್ಲಿ ಬಹಳ… Read More ಜಲಿಯನ್ ವಾಲಾ ಭಾಗ್ ಹತ್ಯಾಕಾಂಡ

ಭಗತ್ ಸಿಂಗ್

ಅದು ಸೆಪ್ಟೆಂಬರ್ 27,1907 ಅಂದು ಅಖಂಡ ಭಾರತದ ಅಂಗವಾಗಿದ್ದ ಇಂದಿನ ಪಾಕೀಸ್ಥಾನದ ಜರನವಾಲಾ ತಾಲ್ಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ. ಶ್ರೀಮತಿ ವಿದ್ಯಾವತಿ ಮತ್ತು ಶ್ರೀ ಕಿಶನ್ ಸಿಂಗ್ ಎಂಬ ದಂಪತಿಗಳಿಗೆ ಗಂಡು ಮಗು ಜನವಾಯಿತು. ಮುದ್ದು ಮುದ್ದಾಗಿ ಸ್ವಲ್ಪ ಉದ್ದವಾಗಿದ್ದ ಮುಖ, ನೀಳ ನಾಸಿಕವಾಗಿದ್ದ ಮಗುವಿಗೆ ಭಗತ್ ಸಿಂಗ್ ಎಂದು ಹೆಸರಿಟ್ಟರು. ಅವರದ್ದು ಕೃಷಿ ಆಧಾರಿತ ಕುಟುಂಬ ತಂದೆ ಕೃಷಿಯ ಜೊತೆಜೊತೆಗೆ ಜೀವ ವಿಮಾ ಕಂಪನಿಯಲ್ಲಿ ಏಜೆಂಟರಾಗಿ ವೃತ್ತಿ ಮಾಡುತ್ತಿದ್ದರು. ಅವರ ಚಿಕ್ಕಪ್ಪ ಶ್ರೀ ಅಜಿತ್ ಸಿಂಗರು… Read More ಭಗತ್ ಸಿಂಗ್

ತ್ಯಾಗ ಮತ್ತು ಬಲಿದಾನದ ದಿನ.

ಅವರೆಲ್ಲರೂ 20-25 ರ ವಯಸ್ಸಿನ ಆಸುಪಾಸಿನಲ್ಲಿದ್ದ‌ ವಿದ್ಯಾವಂತ ಮತ್ತು‌‌ ಬುದ್ಧಿವಂತ ಯುವಕರು. ಆ ವಯಸಿನಲ್ಲಿ ಕೆಲಸಕ್ಕೆ ‌ಸೇರಿಕೊಂಡು ಕೈ ತುಂಬಾ ಹಣ ಸಂಪಾದಿಸಿ ‌ಐಶಾರಾಮ್ಯವಾದ ಜೀವನ ನೆಡೆಸಬಹುದಿತ್ತು. ಆದರೆ ಆ ಯುವಕರು ಆಯ್ಕೆ‌ಮಾಡಿಕೊಂಡಿದ್ದು ದೇಶ ಸೇವೆ. ಮಾರ್ಚ್ 23. 1931 ರಂದು ಭಾರತ ದೇಶದ ಆ ಮೂವರು ಮಹಾನ್ ಚೇತನಗಳಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರುಗಳು ಮೇರಾ ರಂಗ್ ದೇ ಬಸಂತಿ ಚೋಲಾ… ಎಂದು ಗುಣಗಾನ ಮಾಡುತ್ತಾ ಅತ್ಯಂತ ಸಂತೋಷದಿಂದಲೇ ತಾನು… Read More ತ್ಯಾಗ ಮತ್ತು ಬಲಿದಾನದ ದಿನ.