ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ಪದ್ಮ ಪ್ರಶಸ್ತಿಗಳು ಗಣರಾಜ್ಯೋತ್ಸವದ ಮುನ್ನಾದಿನದಂದು ವಾರ್ಷಿಕವಾಗಿ ಘೋಷಿಸಲ್ಪಡುವ ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ: ಪದ್ಮವಿಭೂಷಣ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ (ಉನ್ನತ ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾರ್ವಜನಿಕ ಸೇವೆಯ ಅಂಶ ಒಳಗೊಂಡಿರುವ ಎಲ್ಲಾ ಚಟುವಟಿಕೆಗಳು ಅಥವಾ ವಿಭಾಗಗಳಲ್ಲಿನ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. 1954 ರಲ್ಲಿ ಭಾರತ ರತ್ನ ಮತ್ತು ಪದ್ಮವಿಭೂಷಣ ಎಂಬ ಎರಡು ನಾಗರಿಕ ಪ್ರಶಸ್ತಿಗಳನ್ನು ನೀಡಲು ಆರಂಭಿಸಿ, ನಂತರ… Read More ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ಸಿದ್ದಗಂಗಾ ಶ್ರೀಗಳು

ಒಂದೂರಲ್ಲೊಬ್ಬ ನಾಸ್ತಿಕನಿದ್ದ. ಅವನು ದೇವರನ್ನೂ ನಂಬುತ್ತಿರಲಿಲ್ಲ ಹಾಗೆಯೇ ಜ್ಯೋತಿಷಿಗಳನ್ನೂ ನಂಬುತ್ತಿರಲಿಲ್ಲ. ಹೇಗಾದರೂ ಮಾಡಿ ಜ್ಯೋತಿಷಿಗಳ ಬಂಡವಾಳವನ್ನು ಬಯಲು ಮಾಡಬೇಕೆಂದು ಹವಣಿಸುತ್ತಿದ್ದ. ಒಂದು ದಿನ ಅವನ ಸ್ನೇಹಿತನ ಮನೆಗೆ ಹೋಗಿದ್ದಾಗ ಅವರ ಮನೆಗೆ ಬಂದಿದ್ದ ಪ್ರಖ್ಯಾತ ಜ್ಯೋತಿಷಿಗಳನ್ನು ಇವನಿಗೆ ಪರಿಚಯಿಸಲಾಯಿತು. ಇಂತಹದ್ದೇ ಸುಸಂಧರ್ಭವನ್ನು ಎದುರು ನೋಡುತ್ತಿದ್ದ ಅವನಿಗೆ ರೊಟ್ಟಿ ಜಾರಿ ತುಪ್ಪಕ್ಕೇ ಬಿದ್ದಹಾಗಾಯಿತು.  ಹಾಗೆಯೇ ಜ್ಯೋತಿಷಿಗಳನ್ನು ಮಾತಿಗೆಳೆದು ನನ್ನಲ್ಲಿ ಒಂದು ಸಮಸ್ಯೆಯಿದೆ ಅದನ್ನು ಸ್ವಲ್ಪ ಬಗಹರಿಸುವಿರಾ ಎಂದು ಕೇಳಿದ. ಅವನ ಮುಖವನ್ನು ಒಮ್ಮೆ ದಿಟ್ಟಿಸಿ ನೋಡಿದ ಜ್ಯೋತಿಷಿಗಳು ಮುಗುಳ್ನಗೆಯಿಂದ… Read More ಸಿದ್ದಗಂಗಾ ಶ್ರೀಗಳು