ಮತಾಂಧತೆಗೆ ಇನ್ನೆಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗ ಬೇಕೋ?

ಹಿಂದೂಗಳ‌ ಮೇಲಿನ ಹತ್ಯೆಗಳಿಗೆ ನಾಲಾಯಕ್ ರಾಜಕಾರಣಿಗಳನ್ನು ದೂಷಿಸುವ ಬದಲು, ನಮ್ಮ ಹಿಂದೂ ಮಠಾಧೀಶರುಗಳನ್ನು ಪ್ರಶ್ನಿಸ ಬೇಕಿದೆ.

ನಮ್ಮ ಜಾತಿಗೆ ಮೀಸಲಾತಿ ಕೊಡಿ, ನಮ್ಮರಿಗೆ ಟಿಕೆಟ್ ಕೊಡೀ, ನಮ್ಮವರನ್ನೇ ಮಂತ್ರಿ, ಮುಖ್ಯಮಂತ್ರಿ ಮಾಡಿ ಎಂದು ಬೀದಿಗಿಳಿದು ಬ್ಲಾಕ್ಮೇಲ್ ಮಾಡುವ ಮಠಾಧೀಷರುಗಳು ಹಿಂದೂ ಪರ‌ ಒಗ್ಗಟ್ಟಾಗಿ ಬೀದಿಗಿಳಿದಿದ್ದರೆ, ಯಾರೂ ಸಹಾ ಹಿಂದೂಗಳನ್ನು ಮುಟ್ಟುವುದಕ್ಕೆ ಮುಂದಾಗುತ್ತಿರಲಿಲ್ಲ ಅಲ್ವೇ?… Read More ಮತಾಂಧತೆಗೆ ಇನ್ನೆಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗ ಬೇಕೋ?

ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ

ಬಹಳ ಹಿಂದೆ ಕರಾವಳಿ ಪ್ರದೇಶದವರು ಎಂದರೆ ಬಹಳ ಶಾಂತಿ ಪ್ರಿಯರು. ಸಂಪ್ರದಾಯ, ಸಂಸ್ಕಾರವಂತರಷ್ಟೇ ಅಲ್ಲದೇ ಸಹೃದಯಿಗಳಾಗಿ ಕುಡಿಯಲು ನೀರು ಕೇಳಿದರೂ, ನೀರಿನ ಜೊತೆ ಸಿಹಿಯಾದ ಬೆಲ್ಲದುಂಡೆಗಳನ್ನು ನೀಡುವಂತಹ ವಿಶಾಲಹೃದಯಿಗಳು. ಇವೆಲ್ಲದರ ಜೊತೆಗೆ ಓದಿನಲ್ಲಿ ಸದಾ ಕಾಲವೂ ಮುಂದಿರುವುದಲ್ಲದೇ, ಬಹಳ ಶ್ರಮದಿಂದ ಎಂತಹ ಕೆಲಸವನ್ನು ಮಾಡಬಲ್ಲವರು ಎಂದೇ ಎಂದೇ ಪ್ರಖ್ಯಾತರಾದವರು. ಆದರೆ ಇತ್ತೀಚಿನ ಕೆಲವು ತಿಂಗಳಿಂದ ಕರಾವಳಿ ಮತ್ತು ಕೇರಳದಲ್ಲಿ ನಡೆಯುತ್ತಿರುವ ಘಟನೆಗಳು ನಿಜಕ್ಕೂ ಬಹಳ ಬೇಸರವನ್ನು ತರಿಸುತ್ತಿದೆ. ಯಾವುದೋ ಮತಾಂಧರ ಮಾತುಗಳಿಗೆ ಬಲಿಯಾಗಿ ವಿದ್ಯೆಗಿಂತಲೂ ಧರ್ಮವೇ ಮುಖ್ಯ… Read More ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ

ಬೆಂಗಳೂರು-ಮಂಗಳೂರು ವಿಸ್ಟೋಡಾಮ್ ರೈಲು

ನಾವೆಲ್ಲಾ ಚಿಕ್ಕವರಿದ್ದಾಗ ರೈಲಿನಲ್ಲಿ ಪ್ರಯಾಣಿಸುವುದೆಂದರೆ ಅದೇನೋ ಸಂಭ್ರಮ. ಪ್ರಯಾಣಕ್ಕೆ ಒಂದೆರಡು ದಿನಗಳ ಮಂಚೆಯೇ, ನಮ್ಮೆಲ್ಲಾ ಸ್ನೇಹಿತರಿಗೂ ರೈಲಿನಲ್ಲಿ ಹೋಗುತ್ತಿರುವುದನ್ನು ಹೇಳೀ ಅವರ ಹೊಟ್ಟೆಯನ್ನು ಉರಿಸುತ್ತಿದ್ದಲ್ಲದೇ, ರೈಲಿನಿಂದ ಪುನಃ ಹಿಂದಿರುಗಿದ ನಂತರ ಗೆಳೆಯರ ಬಳೀ ಅದೇ ಕುರಿತಾಗಿಯೇ ಮಾತು ಕತೆ. ಇನ್ನು ಎರಡು ಮೂರು ದಿನಗಳ ಮಟ್ಟಿಗೆ ಪ್ರಯಾಣಿಸಿದರಂತೂ ರೈಲಿನ ಕುಲುಕಾಟದ ಭಾಸವೇ ನಮಗಾಗುತ್ತಿತ್ತು. ಇನ್ನು ರೈಲಿನಲ್ಲಿ ಕುಳಿತುಕೊಳ್ಳಬೇಕಾದರೇ ನಾನು ಕಿಟಕಿ ಪಕ್ಕ ನಾನು ಕಿಟಕಿ ಪಕ್ಕ ಎಂದು, ಅಣ್ಣಾ ತಮ್ಮಾ, ಅಕ್ಕತಂಗಿಯರೊಂದಿಗೆ ಶರಂಪರ ಕಿತ್ತಾಡಿದ್ದೂ ಉಂಟು. ರೈಲಿನಲ್ಲಿ… Read More ಬೆಂಗಳೂರು-ಮಂಗಳೂರು ವಿಸ್ಟೋಡಾಮ್ ರೈಲು

ಲಕ್ಷದ್ವೀಪ

ಹೆಸರೇ ಸೂಚಿಸುವಂತೆ ಅದೊಂದು ದ್ವೀಪಗಳ ಸಮೂಹ. ಭಾರತದ ಅರಬ್ಬೀ ಸಮುದ್ರದಲ್ಲಿ ಸುಮಾರು 36 ಹವಳದ ಬಂಡೆಗಳ ಉಷ್ಣವಲಯದ ದ್ವೀಪಸಮೂಹವೇ ಲಕ್ಷದ್ವೀಪ. ದೇಶದ ಅತ್ಯಂತ ಪ್ರಾಚೀನವಾದ, ನೈಸರ್ಗಿಕವಾದ ಸುಂದರವಾದ ಮತ್ತು ಆಷ್ಟೇ ಸ್ವಚ್ಚತೆಯನ್ನು ಕಾಪಾಡಿಕೊಂಡಿರುವ, ಕನ್ನಡಿಯಂತಹ ನೀರಿನಲ್ಲಿ ಕಣ್ಣು ಕೋರೈಸುವ ಹವಳದ ಬಂಡೆಗಳು, ಬೆಳ್ಳಿಯ ಬಣ್ಣದಲ್ಲಿ ಪ್ರಜ್ವಲಿಸುವ ಕರಾವಳಿ ತೀರಗಳು ಈ ದ್ವೀಪ ಸಮೂಹಗಳಲ್ಲಿ ಇದ್ದು, ಭಾರತದಲ್ಲೇ ಅತ್ಯಂತ ಸ್ವಚ್ಚ ಕರಾವಳಿ ತೀರ ಎಂದೇ ಖ್ಯಾತಿ ಪಡೆದಿರುವ ಕಾರಣ, ಭಾರತ ಮತ್ತು ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ತಮ್ಮ ರಜಾದಿನಗಳನ್ನು… Read More ಲಕ್ಷದ್ವೀಪ