NOTA ಮತ್ತು ಮತದಾನಕ್ಕೆ ಗೈರುಹಾಜರಿ

ಚುನಾವಣಾ ಪ್ರಕ್ರಿಯೆಯಲ್ಲಿ ತಾಂತ್ರಿಕವಾಗಿ ನೋಟಾ ಎಂಬುದು ಸರಿ ಎನಿಸಿದರೂ, ತಾರ್ಕಿಕವಾಗಿ ನೋಟಾ ಎಂಬುದು ನಿರರ್ಥಕ ಪ್ರಯತ್ನವಾಗಿದೆ. ಮತದಾನ ಮಾಡದವರಿಗೂ ಮತ್ತು ನೋಟಾ ಒತ್ತುವವರಿಗೂ ಪ್ರಜಾಪ್ರಭುತ್ವದ ಕುಂದು ಕೊರತೆಗಳನ್ನು ಪ್ರಶ್ನಿಸುವ ನೈತಿಕ ಹಕ್ಕು ಇರುವುದಿಲ್ಲವಾದ ಕಾರಣ, ನಾವೆಲ್ಲರೂ ನಾಳೆಯ ಚುನಾವಣೆಯಲ್ಲಿ ನಮ್ಮ ತಾಳ್ಮೆಯಿಂದ ಜಾಣ್ಮೆಯಿಂದ ಸಮರ್ಥ ಅಭ್ಯರ್ಥಿಗೆ ಮತದಾನ ಮಾಡೋಣ ಅಲ್ವೇ?… Read More NOTA ಮತ್ತು ಮತದಾನಕ್ಕೆ ಗೈರುಹಾಜರಿ

ದಾನ- ಮತದಾನ

ನಮ್ಮ ಸನಾತನದ ಧರ್ಮದಲ್ಲಿ ದಾನಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದೆ. ಪ್ರತಿಯೊಂದು ಪುಣ್ಯ ಕೆಲಸ ಮಾಡುವ ಮೊದಲು ನಾವು ಏನಾದರೂ ದಾನ ಮಾಡಿಯೇ ಮುಂದಿನ ಶಾಸ್ತ್ರಗಳಲ್ಲಿ ತೊಡಗುತ್ತೇವೆ. ದಾನ ಎಂದರೆ ಅಗತ್ಯವಿದ್ದವರಿಗೆ ತಮ್ಮಲ್ಲಿರುವ ವಸ್ತುಗಳನ್ನು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕೊಡುವುದು ಎಂದರ್ಥ. ಹಾಗೆ ದಾನ ಮಾಡುವವರು ಶ್ರೀಮಂತರಾಗಿಯೇ ಇರಬೇಕೆಂದಿಲ್ಲ. ಕೊಡಲು ಕೈಯಲ್ಲಿ ಏನಿಲ್ಲದಿದ್ದರೂ ಸಂಕಷ್ಟದಲ್ಲಿರುವವರನ್ನು ಸಂತೈಸುವುದು, ಸಾಂತ್ವನದ ನುಡಿಗಳನ್ನು ಆಡುವುದು, ಅಷ್ಟೇ ಏಕೆ ಒಬ್ಬ ವ್ಯಕ್ತಿಯನ್ನು ಭೇಟಿಯಾದಾಗ ಅವನನ್ನು ಕಂಡು ಮುಗುಳ್ನಗುವುದೂ ಸಹ ದಾನದ ಚೌಕಟ್ಟಿನಲ್ಲಿಯೇ ಬರುತ್ತದೆ. ಹಾಗೆ ದಾನ ಮಾಡುವುದರಿಂದ… Read More ದಾನ- ಮತದಾನ

ಪ್ರಜ್ಞಾವಂತ ಮತದಾರರಲ್ಲಿ ಒಂದು ಸಣ್ಣ ಮನವಿ

ಏಪ್ರಿಲ್ 18 ಮತ್ತು 23 ರಂದು ಕರ್ನಾಟಕಾದ್ಯಂತ ಲೋಕಸಭಾ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಮಾಡುವುದು ಸಾಂವಿಧಾನಿಕವಾಗಿ ಕಡ್ಡಾಯವಾಗಿರುವ ಕಾರಣ, ಎಲ್ಲರೂ ಯಾವುದೇ ಕುಂಟು ನೆಪಗಳಿಲ್ಲದೆ, ಮತ ಚಲಾವಣೆ ಮಾಡಬೇಕಾಗಿ ಸವಿನಯ ಪ್ರಾರ್ಥನೆ. ಚುನಾವಣಾ ದಿನ ಬೆಳಿಗ್ಗೆ ರಜೆ ಎಂದು ತಡವಾಗಿ ಎದ್ದು ಕಾಪಿ ಗೀಪಿ ಕುಡ್ಕಂಡು… ಓ ಸೋ ಹಾಟ್ ಅಂತಾನೋ ಇಲ್ಲಾ ಅಪರೂಪಕ್ಕೆ ಬೀಳ್ತಾ ಇರೋ ಸೋನೆ ಮಳೆ ನೆಪ ಒಡ್ಡಿ …ಯಾರ್ ಹೋಗ್ತಾರೆ ವೋಟ್ ಹಾಕಕ್ಕೆ? ಯಾರ್ ಬಂದ್ರೂ ನಮಗೇನು? ಅಂತ ಕಾಲ್… Read More ಪ್ರಜ್ಞಾವಂತ ಮತದಾರರಲ್ಲಿ ಒಂದು ಸಣ್ಣ ಮನವಿ