ಸ್ವಯಂಕೃತ ಅಪರಾಧ

https://enantheeri.com/2023/03/25/rahul_ghandhi/

ಉಗುರಿನಲ್ಲಿ ಚಿವುಟಿ ಹಾಕಬಹುದಾಗಿದ್ದದ್ದಕ್ಕೆ ಕೊಡಲಿಯನ್ನು ತೆಗೆದುಕೊಂಡರು ಎನ್ನುವಂತೆ, ರಾಹುಲ್ ಗಾಂಧಿ ತನ್ನ ಸಡಿಲ ನಾಲಿಕೆ, ಸ್ವಪ್ರತಿಷ್ಟೆ, ಅಹಂಮಿಕೆ ಮತ್ತು ಈ ಪ್ರಕರಣದ ಗಂಭೀರತೆ ಅರಿಯದೇ ಉಡಾಫೆ ತನದಿಂದ ಸ್ವಯಂ ಕೃತ ಅಪರಾಧವಾಗಿ ಮಾದಿದ್ದುಣ್ಣೋ ಮಹರಾಯ ಎನ್ನುವಂತೆ ಶಿಕ್ಷ ಅನುಭವಿಸಬೇಕಾಗಿದೆಯೇ ಹೊರತು ಬಿಜೆಪಿ, ಕೇಂದ್ರ ಸರ್ಕಾರ ಮೋದಿಯವರ ಮೇಲೆ ಹರಿ ಹಾಯುತ್ತಿರುವುದು ಹಾಸ್ಯಾಸ್ಪದವಾಗಿದೆ ಅಲ್ವೇ?… Read More ಸ್ವಯಂಕೃತ ಅಪರಾಧ

ಸ್ವದೇಶಿ ದಿನ

ಅದು ತೊಂಬ್ಬತ್ತರ ದಶಕ. ಆಗ ನರಸಿಂಹರಾಯರ ಸರ್ಕಾರಲ್ಲಿ ಆರ್ಥಿಕ ತಜ್ಞರಾಗಿದ್ದ ಮನಮೋಹನ್ ಸಿಂಗ್ ಅವರು ಹಣಕಾಸಿನ ಮಂತ್ರಿಯಾಗಿದ್ದ ಕಾಲ. ಇದಕ್ಕೂ ಮೊದಲು ಆಳ್ವಿಕೆ ನಡೆಸಿದ್ದ ಕಾಂಗ್ರೇಸ್ ಮತ್ತು ಕೆಲ ಕಾಲ ಆಡಳಿತ ನಡೆಸಿದ ಖಿಚಡಿ ಸರ್ಕಾರಗಳ ಅಸಮರ್ಥ್ಯದಿಂದಾಗಿ ದೇಶದ ಆರ್ಥಿಕ ಸ್ಥಿತಿ ಬಹಳವಾಗಿ ಹದಗೆಟ್ಟ ಪರಿಣಾಮವಾಗಿ ವಿದೇಶೀ ಹಣದಗಳ ಮುಂದೆ ನಮ್ಮ ದೇಶದ ಹಣದ ಮೌಲ್ಯವನ್ನು ಕಡಿಮೆ ಮಾಡಲೇ ಬೇಕಾದ ಅನಿವಾರ್ಯ ಪ್ರಮೇಯವು ಉಂಟಾದಾಗ, ಜಾಗತೀಕರಣ ಹೆಸರಿನಲ್ಲಿ ಹಣದ ಮೌಲ್ಯವನ್ನು ಕಡಿಮೆ ಗೊಳಿಸಿದ್ದಲ್ಲದೇ, ಸೂಜಿ ಸಾಬೂನಿನಿಂದ ಹಿಡಿದು… Read More ಸ್ವದೇಶಿ ದಿನ

ವಿರೋಧ ಪಕ್ಷಗಳು

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬಹುಮತ ಪಡೆದವರು ಆಡಳಿತ ನಡೆಸುವ ಅಥಿಕಾರ ಪಡೆದರೆ, . ಬಹುಮತ ಪಡೆಯದವರು ವಿರೋಧ ಪಕ್ಷವಾಗುತ್ತಾರೆ.  ದೇಶದ ಹಿತದೃಷ್ಟಿಯಿಂದ ದೇಶದ ಆಗು ಹೋಗುಗಳ ಬಗ್ಗೆ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲು ಆಡಳಿತ ಪಕ್ಷದಷ್ಟೇ ಜವಾಬ್ಧಾರಿ ವಿರೋಧಪಕ್ಷಕ್ಕೂ ಇರುತ್ತದೆ. ಹಾಗಾಗಿಯೇ ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷಗಳನ್ನು ಕಾವಲು ನಾಯಿಗಳಿಗೆ ಹೋಲಿಸಲಾಗುತ್ತದೆ,  ವಿರೋಧ ಪಕ್ಷ ಎಂದ ಮಾತ್ರಕ್ಕೆ ಆಡಳಿತ ಪಕ್ಷ ಮಾಡುವ ಎಲ್ಲಾ ಕೆಲಸಗಳನ್ನೂ ವಿರೋಧಿಸಲೇ ಬೇಕೆಂಬ ನಿಯಮವೇನಿಲ್ಲ. ವಿರೋಧ ಪಕ್ಷವು ರಚನಾತ್ಮಕವಾಗಿ ಕಾರ್ಯನಿಭಾಯಿಸುವ ಮೂಲಕ ಆಡಳಿತ ಪಕ್ಷ ದೇಶವನ್ನು ಸರಿಯಾದ… Read More ವಿರೋಧ ಪಕ್ಷಗಳು

ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?

ನನಗೆ ಬುದ್ದಿ ತಿಳಿದು ಬರುವ ಹೊತ್ತಿಗೆ ದೇಶದಲ್ಲಿ ತುರ್ತುಪರಿಸ್ಥಿತಿ ಜಾರಿಯಲ್ಲಿತ್ತು ಮನೆಗೆ ಬರುತ್ತಿದ್ದ ನಂದೀ ಬ್ರಾಂಡ್ ಪ್ರಜಾವಾಣಿ ಅಂದಿಗೂ ಇಂದಿಗೂ ಕಾಂಗ್ರೇಸ್ ಮುಖವಾಣಿಯಾಗಿಯೇ ಇದ್ದ ಕಾರಣ ಅಲ್ಲಿ ಪ್ರಕಟವಾಗುತ್ತಿದ್ದದ್ದನ್ನೇ ಜೋಡಿಸಿ ಕೊಂಡು ಓದಿ ಅರ್ಥ ಮಾಡಿಕೊಳ್ಳುತ್ತಿದ್ದಂತೆಯೇ, ದೇಶದಲ್ಲಿ ಚುನಾವಣೆ ನಡೆದು ಎಲ್ಲಾ ವಿರೋಧ ಪಕ್ಷಗಳೂ ಒಮ್ಮತವಾಗಿ ಜನತಾಪಕ್ಷದ ಅಡಿಯಲ್ಲಿ ಅಭೂತಪೂರ್ವವಾಗಿ ಜಯಿಸಿ ಬಂದು ಒಂದು ಕಾಲದಲ್ಲಿ ಇಂದಿರಾ ಸಂಪುಟದಲ್ಲಿ ಸಚಿವರಾಗಿದ್ದ ಮೊರಾರ್ಜೀ ದೇಸಾಯಿ ದೇಶದ ಪ್ರಪ್ರಥಮ ಕಾಂಗ್ರೇಸ್ಸೇತರ ಪ್ರಧಾನ ಮಂತ್ರಿಗಳಾದರು. ಅವರ ಸಂಪುಟದಲ್ಲಿ ವಾಜಪೇಯಿ, ಅಡ್ವಾಣಿ, ಜಾರ್ಜ್… Read More ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ

ನಿಜವಾಗಿ & ಖಡಾಖಂಡಿತವಾಗಿ ಹೇಳಬೇಕೆಂದರೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ ಅಷ್ಟೇನೂ ಉತ್ತಮವಾಗಿಲ್ಲ ಮತ್ತು ಅದನ್ನು ಉತ್ತಮ ಪಡಿಸಿಕೊಳ್ಳಲು ಅವರು ಪ್ರಯತ್ನಿಸುತ್ತಲೇ ಇಲ್ಲ. ಅವರ ಸದ್ಯದ ಮನೋಸ್ಥಿತಿ ಹೇಗಿದೆಯೆಂದರೆ ರಾಹುಲ್ ಮತ್ತು ಪ್ರಿಯಾಂಕಾ ಇಬ್ಬರೂ ಸಹಾ ತಾವು ಪ್ರಧಾನ ಮಂತ್ರಿಯಾಗಲೆಂದೇ ಹುಟ್ಟಿದವರು ಎಂದೇ ನಂಬಿದ್ದಾರೆ ಅಥವಾ ಅವರ ಸುತ್ತಮುತ್ತಲಿರುವ ಅವರ ವಂದಿಮಾಗದರು ಅವರನ್ನು ಹಾಗೇ ನಂಬಿಸಿದ್ದಾರೆ. ಅವರ ಮುತ್ತಾತ, ಅಜ್ಜಿ ಮತ್ತು ಅಚಾನಕ್ಕಾಗಿ ಅವರ ತಂದೆ ಪ್ರಧಾನಿಯಾಗಿದ್ದರಿಂದ ಪ್ರಧಾನಮಂತ್ರಿಯ ಹುದ್ದೆ ತಮ್ಮ… Read More ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ