ಪರಿಸರದ ರಕ್ಷಣೆ

ಸಾಧಾರಣವಾಗಿ ಕೆಲವು ವಯಸ್ಸಾದವರನ್ನು ಭೇಟಿ ಮಾಡಿ. ನಮಸ್ಕಾರ ಹೇಗಿದ್ದೀರೀ? ಎಂದು ಪ್ರಶ್ನೆ ಮಾಡಿದರೆ ಸಾಲು. ಬಹುತೇಕರು, ಈ ಏನಪ್ಪಾ ಹೇಳೋದು? ಈಗೆಲ್ಲಾ ಕಾಲ ಕೆಟ್ಟು ಹೋಗಿದೆ. ನಮ್ಮ ಕಾಲದಲ್ಲಿ  ಹೇಗಿತ್ತು ಗೊತ್ತಾ? ಎಂಬ ರಾಗವನ್ನು ಎಳೆಯುತ್ತಾರೆ. ಆದರೆ ನಿಜ ಹೇಳಬೇಕು ಎಂದರೆ ಕಾಲ ಖಂಡಿತವಾಗಿಯೂ ಕೆಟ್ಟಿಲ್ಲ, ನಮ್ಮ ದೈನಂದಿನದ ರೂಢಿಯನ್ನು ಅತ್ಯಂತ ಹೀನಾಮಾನವಾಗಿ ಕೆಡಿಸಿರುವದರಿಂದಲೇ ಎಲ್ಲವೂ ಅಯೋಮಯವಾಗಿದೆ ಎಂದರೆ ತಪ್ಪಾಗದು. ಇತ್ತೀಚಿಗೆ ವ್ಯಾಟ್ಸಪ್ಬಲ್ಲಿನ ಓದಿದ  ಈ ಬರಹ ಪ್ರಸ್ತುತ ವಿಕ್ಷುಬ್ಧತೆಗೆ ಹೇಳಿಮಾಡಿಸಿದಂತಿದ್ದು ಅದರ ಸಾರಾಂಶ ಈ ರೀತಿಯಾಗಿದೆ.… Read More ಪರಿಸರದ ರಕ್ಷಣೆ

ಮಳೇ ನೀರಿನ ಕೊಯ್ಲು ಮತ್ತು ಅಂತರ್ಜಲ ಸದ್ಬಳಕೆ

ವಿದ್ಯಾರಣ್ಯಪುರ ಮಂಥನದ ಹತ್ತನೇ ಕಾರ್ಯಕ್ರಮ ನಿಗಧಿಯಾಗಿದ್ದಂತೆ, ಮಳೇ ನೀರಿನ ಕೊಯ್ಲು ಮತ್ತು ಅಂತರ್ಜಲ ಸದ್ಬಳಕೆ ಕುರಿತಾದ ವಿಷಯದ ಬಗ್ಗೆ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀಯುತ ವಿಶ್ವನಾಥ್ ಶ್ರಿಕಂಠಯ್ಯ (ಜಲ ಸಂರಕ್ಷರು ಮತ್ತು ಮಳೆ ನೀರು ಕೊಯ್ಲು ತಜ್ಞರು) ಅವರ ಅಮೃತ ಹಸ್ತದಿಂದ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಪ್ರೀತಿ ಜಯಂತ್ ಅವರ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ನಮ್ಮ ದೇಶದ ಸಂಸ್ಕೃತಿ ಮತ್ತು ಇತಿಹಾಸ ಸುಮಾರು ಐದು ಸಾವಿರ ವರ್ಷಗಳ ಹಿಂದಿನ ಸಿಂಧೂ ನದಿ… Read More ಮಳೇ ನೀರಿನ ಕೊಯ್ಲು ಮತ್ತು ಅಂತರ್ಜಲ ಸದ್ಬಳಕೆ

ಮಳೆ ನೀರು ಕೂಯ್ಲು ಮತ್ತು ನೀರಿನ ಸದ್ಬಳಕೆ

ನೀರು ಮನುಷ್ಯನ ಅತ್ಯಗತ್ಯ ಜೀವನಾಂಶಕ ಪದಾರ್ಥವಾಗಿದೆ. ಒಂದು ಪಕ್ಷ ಆಹಾರವಿಲ್ಲದೇ ಕೆಲವು ದಿನಗಳು ಜೀವಿಸಬಲ್ಲ. ಆದರೆ ನೀರಿಲ್ಲದೆ ಒಂದು ದಿನವೂ ಇರಲಾರ. ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಹೊಟ್ಟೆ ಮೇಲೆ ತಣ್ಣಿರು ಬಟ್ಟೆ ಹಾಕಿಕೊಂಡಾರೂ ಜೀವನ ಮಾಡ್ತೀವಿ ಎನ್ನುವ ಮಾತುಗಳನ್ನು ಸಾಮಾನ್ಯವಾಗಿ ನಾವೆಲ್ಲರೂ ಕೇಳಿರುತ್ತೇವೆ. ಹಿಂದೆಲ್ಲಾ ನಿತ್ಯಹರಿದ್ವರ್ಣ ಕಾಡುಗಳಿದ್ದವು. ಎಲ್ಲಾ ಕಡೆಯಲ್ಲೂ ಹಸಿರು ಮಯವಾಗಿರುತ್ತಿದ್ದು. ಹಾಗಾಗಿ ಕಾಲ ಕಾಲಕ್ಕೆ ಯಥೇಚ್ಚವಾಗಿ ಮಳೆಗಳು ಆಗುತ್ತಿದ್ದವು. ಕೆರೆ ಕಟ್ಟೆಗಳು, ಕಲ್ಯಾಣಿ, ಭಾವಿ ಮತ್ತು ಮತ್ತು ನದಿಗಳು ತುಂಬಿ ಹರಿಯುತ್ತಿದ್ದವು. ಇದರಿಂದ ಯಾರಿಗೂ ನೀರಿನ… Read More ಮಳೆ ನೀರು ಕೂಯ್ಲು ಮತ್ತು ನೀರಿನ ಸದ್ಬಳಕೆ