ಶಾಂತಾ ರಂಗಸ್ವಾಮಿ

ಬ್ರಿಟೀಷರು ಭಾರತವನ್ನು ಬಿಟ್ಟು ಹೋದರೂ, ಭಾರತೀಯರು ಬ್ರೀಟಿಷರಿಂದ ಕಲಿತ ಇಂಗ್ಲೀಷ್ ಭಾಷೆ, ಅವರ ವೇಷ ಭೂಷಣ ಮತ್ತು ಎಲ್ಲದ್ದಕ್ಕಿಂತಲೂ ಹೆಚ್ಚಾಗಿ ಅವರು ಕಲಿಸಿಕೊಟ್ಟ ಕ್ರಿಕೆಟ್ ಆಟವನ್ನು ಅಪ್ಪಿ ಮುದ್ದಾಡುತ್ತಿದ್ದೇವೆ. ಇತ್ತೀಚೆಗಂತೂ ಭಾರತದಲ್ಲಿ ಕ್ರಿಕೆಟ್ ಎನ್ನುವುದು ಒಂದು ರೀತಿಯ ಧರ್ಮವಾಗಿದೆ ಎಂದರೂ ತಪ್ಪಾಗಲಾರದು. ಈ ರೀತಿಯ ಬದಲಾವಣೆಯಾದದ್ದು ಕಪಿಲ್ ದೇವ್ ಅವರ ತಂಡ 1983ರ ವರ್ಲ್ಡ್ ಕಪ್ ಗೆದ್ದ ನಂತರ ಎನ್ನುವುದು ಗಮನಿಸಬೇಕಾದ ಅಂಶ ಅದಕ್ಕೂ ಮೊದಲು ಕ್ರಿಕೆಟ್ ವಿಶ್ವ ಕ್ರಿಕೆಟ್ ಜಗತ್ತಿನಲ್ಲಿ ಭಾರತ ಆಟಕ್ಕುಂಟು ಲೆಕ್ಕಕ್ಕಿಲ್ಲ. ಎಪ್ಪತ್ತರ… Read More ಶಾಂತಾ ರಂಗಸ್ವಾಮಿ