ಮುಂದಿನ ಪೀಳಿಗೆಗೆ ಉಳಿಸಬೇಕಿದೆ ತಿಪ್ಪಗೊಂಡನಹಳ್ಳಿ ಜಲಾಶಯ

ಸ್ವಾತಂತ್ರ್ಯ ಪೂರ್ವದ 1930ರ ಸಮಯದಲ್ಲಿ ಬೆಂಗಳೂರಿನಲ್ಲಿ ಬಹಳ ಕಾಲ ಮಳೆಯಿಲ್ಲದೇ ಬೀಕರ ಬರಗಾಲ ಉಂಟಾಗಿ ಜನರಿಗೆ ಮತ್ತು ದನಕರುಗಳಿಗೆ ಕುಡಿಯುವ ನೀರಿಗೂ ತೊಂದರೆಯುಂಟಾದಾಗ ನೀರಿನ  ಅಗತ್ಯವನ್ನು ಅರಿತ ಅಂದಿನ ಮೈಸೂರು ಸಂಸ್ಥಾನದ ಒಡೆಯರಾಗಿದ್ದ ಶ್ರೀ ನಾಲ್ಮಡಿ ಚಾಮರಾಜ ಒಡೆಯರ್ ಅವರು ಮುಖ್ಯ ಇಂಜೀನಿಯರ್ ಆಗಿದ್ದ ಶ್ರೀ ಸರ್.ಎಂ.ವಿಶ್ವೇಶ್ವರಯ್ಯನವರಿಗೆ ಇದಕ್ಕೊಂದು ಪರಿಹಾರವನ್ನು ನೀಡಲು ಸೂಚಿಸಿದ ಪರಿಣಾಮವೇ, ಬೆಂಗಳೂರಿನಿಂದ ಪಶ್ಚಿಮಕ್ಕೆ 35 ಕಿ.ಮೀ ದೂರದಲ್ಲಿರುವ ಮಾಗಡಿ ಬಳಿಯ ಅರ್ಕಾವತಿ ನದಿ ಮತ್ತು ಕುಮುದಾವತಿ ನದಿಯ ಸಂಗಮದಲ್ಲಿ ಈ ಬೃಹತ್ತಾದ ತಿಪ್ಪಗೊಂಡನಹಳ್ಳಿ… Read More ಮುಂದಿನ ಪೀಳಿಗೆಗೆ ಉಳಿಸಬೇಕಿದೆ ತಿಪ್ಪಗೊಂಡನಹಳ್ಳಿ ಜಲಾಶಯ