ವಿಶ್ವಗುರು ಚಾರಿಟೆಬಲ್ ಟ್ರಸ್ಟ್ ಮಹಿಳಾ ದಿನಾಚರಣೆ – 2023

ವಿದ್ಯಾರಣ್ಯಪುರದ ವಿಶ್ವಗುರು ಚಾರಿಟೆಬಲ್ ಅವರು 12.03.23 ರಂದು ದೊಡ್ಡಬೆಟ್ಟಹಳ್ಳಿಯ ಶ್ರೀ ಆನಂದ ಕುಟೀರ ಸೇವಾ ಟ್ರಸ್ಟ್ ಬಡ ಮಕ್ಕಳ ಆಶ್ರಮದಲ್ಲಿ ವಿವಿಧ ಶ್ರೀಣಿಯಲ್ಲಿ ಸಾಧನೆ ಮಾಡಿರುವ ಮಹಿಳಾ ಸಾಧಕಿಯರನ್ನು ಮತ್ತು ಆನಂದ ಕುಟೀರದ ಸಂಸ್ಥಾಪಕರನ್ನು ಸನ್ಮಾನಿಸುವುದರ ಜೊತೆಗೆ ಅಲ್ಲಿನ ಮಕ್ಕಳಿಗೆ ಪುಸ್ತಕಗಳು ಮತ್ತು ಆಶ್ರಮಕ್ಕೆ ಅವಶ್ಯಕವಿದ್ದ ದಿನಸಿಗಳನ್ನು ನೀಡುವ ಮೂಲಕ ಆರ್ಥಪೂರ್ಣವಾಗಿ ಆಚರಿಸಿದ ಅಂತರಾಷ್ಟ್ರೀಯಯ ಮಹಿಳಾ ದಿನಾಚರಣೆಯ ಸಣ್ಣ ಝಲಕ್ ಇದೋ ನಿಮಗಾಗಿ.… Read More ವಿಶ್ವಗುರು ಚಾರಿಟೆಬಲ್ ಟ್ರಸ್ಟ್ ಮಹಿಳಾ ದಿನಾಚರಣೆ – 2023

ಯೋಗಾಚಾರ್ಯ ಶ್ರೀ ಬಿ.ಕೆ.ಎಸ್.ಐಯ್ಯಂಗಾರ್

ಅತ್ಯಂತ ಕಡು ಬಡತನದ ಅನಾರೋಗ್ಯ ಪೀಡಿತ ಹುಡುಗನಾಗಿ ಹುಟ್ಟಿ ಧೃಢಮನಸ್ಸಿನಿಂದ ಯೋಗಾಭ್ಯಾಸವನ್ನು ಕಲಿತು ಸಾಧನೆ ಗೈದು ಅದೇ ಪತಂಜಲಿ ಯೋಗವನ್ನು ಮತ್ತಷ್ಟು ಸರಳೀಕರಿಸಿ, ಅಯ್ಯಂಗಾರ್ ಯೋಗ ಪದ್ದತಿ ಹೆಸರಿನಲ್ಲಿ ಇಡೀ ವಿಶ್ವಾದ್ಯಂತ ಯೋಗವನ್ನು ಪಸರಿಸಿದ ನಮ್ಮ ಹೆಮ್ಮೆಯ ಬಿ.ಕೆ.ಎಸ್ ಅಯ್ಯಂಗಾರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಯೋಗಾಚಾರ್ಯ ಶ್ರೀ ಬಿ.ಕೆ.ಎಸ್.ಐಯ್ಯಂಗಾರ್

ವಿದ್ಯಾರಣ್ಯಪುರದ 2022ರ ಯೋಗ ದಿನಾಚರಣೆ

ಎಂಟು ವರ್ಷಗಳ ಹಿಂದೆ 2014ರಲ್ಲಿ ನಮ್ಮ ಹೆಮ್ಮೆಯ ಪ್ರಧಾನಿಗಳು ವಿಶ್ವಸಂಸ್ಥೆಯಲ್ಲಿ ಯೋಗದ ಈ ಯೋಗದ ಉಪಯುಕ್ತತೆಯನ್ನು ತಿಳಿಸಿ, ಅದರ ಸದುಪಯೋಗವನ್ನು ಇಡೀ ವಿಶ್ವವೇ ಸದ್ಬಳಿಕೆ ಮಾಡಿಕೊಳ್ಳುವ ಹಾಗೆ ಕಾರ್ಯಕ್ರಮವನ್ನು ರೂಪಿಸುವ ಬಗ್ಗೆ ಪ್ರಸ್ತಾಪನೆ ಮಾಡಿದಕ್ಕೆ ಸುಮಾರು 140ಕ್ಕೂ ಹೆಚ್ಚು ರಾಷ್ಟ್ರಗಳೂ ಒಕ್ಕೊರಿಲಿನಿಂದ ಬೆಂಬಲಿಸಿದ ಪರಿಣಾಮವಾಗಿಯೇ ಪ್ರತೀ ವರ್ಷ ಜೂನ್ 21ರಂದು ವಿಶ್ವ ಯೋಗದಿನಾಚರಣೆಯನ್ನು ಆಚರಿಸಲು ನಿರ್ಧರಿಸಲಾಯಿತು. ಇದರ ಭಾಗವಾಗಿಯೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಮಿತಿ ಬೆಂಗಳೂರು ಆಶ್ರಯದಲ್ಲಿ ವಿದ್ಯಾರಣ್ಯಪುರದಲ್ಲೂ ಸತತವಾಗಿ 5 ವರ್ಷಗಳ ಕಾಲ ನಿರಂತರವಾಗಿ ಬಹಳ… Read More ವಿದ್ಯಾರಣ್ಯಪುರದ 2022ರ ಯೋಗ ದಿನಾಚರಣೆ

ಸಾಯೋದಿಕ್ಕೆ ಬೇಕೊಂದು ನೆಪ

ಕನ್ನಡ ಚಲನಚಿತ್ರರಂಗದ ಪ್ರತಿಭಾವಂತ ಸರಳ ‍‍ಸಜ್ಜನ ಸದಾಕಾಲವೂ ವಿನೀತರಾಗಿರುತ್ತಿದ್ದ ಪುನೀತ್ ರಾಜಕುಮಾರ್ ಅಕ್ಟೋಬರ್ 29ರ ಬೆಳಿಗ್ಗೆ 11:30ರ ಹೊತ್ತಿಗೆ ಅಕಾಲಿಕವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕವವೇ ಸರಿ. ಭಗವಂತ ಮೃತರ ಆತ್ಮಕ್ಕೆ ಸದ್ಗತಿಯನ್ನು ಕೊಡಲಿ ಮತ್ತು ದುಃಖತಪ್ತ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಅವರ ಅಕಾಲಿಕ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ. ಪುನೀತ್ ಅವರ ಅಕಾಲಿಕ ಮರಣದ ನಂತರ ಬಹುತೇಕರರ ಬಾಯಿಯಿಂದ ಕೇಳಿ ಬರುತ್ತಿರುವ ಎರಡು ಸುದ್ದಿ ಎಂದರೆ, ಅಯ್ಯೋ ಪುನೀತ್ ರಾಜಕುಮಾರ್ ಅವರಿಗೆ ಕೇವಲ… Read More ಸಾಯೋದಿಕ್ಕೆ ಬೇಕೊಂದು ನೆಪ

ಅಂತರಾಷ್ಟ್ರೀಯ ಯೋಗ ದಿನಾಚರಣೆ 2019

ಯೋಗ ಎಂಬುದು ನಮ್ಮ  ಭಾರತೀಯರ ಪರಂಪರೆಯ ಒಂದು ಬಹುಮುಖ್ಯ ಅಂಗವಾಗಿದೆ. ನಮ್ಮ  ಋಷಿಮುನಿಗಳ ಸಹಸ್ರಾರು ವರ್ಷಗಳ ಪರಿಶ್ರಮದ ಫಲವೇ ಯೋಗಾಸನ. ಇತರೇ ಎಲ್ಲಾ ವ್ಯಾಯಾಮಗಳು ಕೇವಲ ದೈಹಿಕ ಸಧೃಡತೆ ಕೊಟ್ಟರೆ  ಯೋಗಾಸನ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಸಡೃಡತೆ ಕೊಡುತ್ತದೆ ಎಂಬುದು ಈಗ ಜಗಜ್ಜಾಹೀರಾತಾಗಿರುವ ವಿಷಯ  ಅದಕ್ಕೆಂದೇ ಸಾವಿರಾರು ವರ್ಷಗಳ ಹಿಂದೆ ಸಡೃಡ ಆರೋಗ್ಯಕ್ಕಾಗಿ ದೇವರನ್ನು ನಮಿಸುವುದರೊಂದಿಗೆ ಯೋಗಾಸನ ಮಾಡಬೇಕು ಎಂದು ಭಾರತೀಯ ಋಷಿಮುನಿಗಳು ತೋರಿಸಿಕೊಟ್ಟರು.  ಅದಕ್ಕೆ ಪತಂಜಲಿ ಮಹರ್ಷಿಗಳು  ಒಂದು ರೂಪವನ್ನು ಕೊಟ್ಟು  ಯೋಗ  ಪಿತಾಮಹ… Read More ಅಂತರಾಷ್ಟ್ರೀಯ ಯೋಗ ದಿನಾಚರಣೆ 2019

ಭಾರತೀಯ ಯೋಗ ಮತ್ತು ಜೀವನ ಪದ್ದತಿ

ವಿದ್ಯಾರಣ್ಯಪುರ ಮಂಥನದ ಒಂಬತ್ತನೇ ಕಾರ್ಯಕ್ರಮ ನಿಗಧಿತವಾಗಿದ್ದಂತೆ ಭಾರತೀಯ ಯೋಗ ಮತ್ತು ಜೀವನ ಪದ್ದತಿ ಕುರಿತಾದ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀಯುತ ಹೆಚ್. ಪಿ. ಕುಂಟೋಜಿ (ನಿವೃತ್ತ ಕನ್ನಡ ಪ್ರಾಧ್ಯಾಪಕರು ಮತ್ತು ಪ್ರಸ್ತುತ ಯೋಗ ಶಿಕ್ಷಕರು) ಅವರ ಅಮೃತ ಹಸ್ತದಿಂದ ಜೊತೆಗೆ ಕಾರ್ಯಕ್ರಮಕ್ಕೆ ಬಂದಿದ್ದ ಕೆಲ ಮಾತೆಯವರೊಂದಿಗೆ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಪ್ರೀತಿ ಜಯಂತ್ ಅವರ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶ್ರೀಯುತ ಕುಂಟೋಜಿಯವರು ಇಂದಿನ ವಿಷಯವಾಗಿದ್ದ ಭಾರತೀಯ ಯೋಗ ಮತ್ತು ಜೀವನ ಪದ್ದತಿ… Read More ಭಾರತೀಯ ಯೋಗ ಮತ್ತು ಜೀವನ ಪದ್ದತಿ