ದೊರೈ-ಭಗವಾನ್

ಸದಭಿರುಚಿಯ ಚಿತ್ರಗಳು ಅದರಲ್ಲೂ 24 ಕಾದಂಬರಿ ಚಿತ್ರ ಆಧಾರಿತ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿ, ರಾಜಕುಮಾರ್ ಅವರನ್ನು ಜೇಮ್ಸ್ ಬಾಂಡ್ ರೂಪದಲ್ಲಿ ಕನ್ನಡದಲ್ಲಿ ತೋರಿಸಿದ್ದ, ೮೦ರ ದಶಕದಲ್ಲಿ ಅನಂತ್ ನಾಗ್ ಮತ್ತು ಲಕ್ಷ್ಮೀ ಯಶಸ್ವಿ ಜೋಡಿಯನ್ನಾಗಿಸಿದ್ದ ಎಸ್. ಕೆ. ಭಗವಾನ್ ಎಂಟಾಣೆಯ ಮೂಲಕ ದೊರೈ-ಭಗವಾನ್ ಎಂಬ ಯಶಸ್ವಿ ಜೋಡಿಯಾದ ರೋಚಕದ ಕಥೆಯ ಜೊತೆ ಭಗವಾನ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ನುಡಿ ನಮಗಳು ಇದೋ ನಿಮಗಾಗಿ… Read More ದೊರೈ-ಭಗವಾನ್

ಅತಿರೇಕದ ಅಭಿಮಾನ

ಕನ್ನಡದ ಜನಪ್ರಿಯ ನಟ ದರ್ಶನ್ ಮುಂದಿನ ತಿಂಗಳು ಬಿಡುಗಡೆಯಾಗುತ್ತಿರುವ ತಮ್ಮ ಕ್ರಾಂತಿ ಚಿತ್ರದ ಪ್ರಚಾರಕ್ಕೆಂದು ಹೊಸಪೇಟೆಗೆ ಹೋಗಿರುವಾಗ ಅವರ ಮೇಲೆ ಕಿಡಿಗೇಡಿಯೊಬ್ಬ ಚಪ್ಪಲಿ ತೂರಿರುವುದು ನಿಜಕ್ಕು ಅಕ್ಷಮ್ಯ ಅಪರಾಧವಾಗಿದ್ದು ಖಂಡನಾರ್ಯವಾಗಿದೆ. ಅಂತಹ ಕುಕೃತ್ಯಗಳಿಗೆ ರಣೀಭೂತರು ಯಾರು? ಎಂಬ ವಿಷಯ ನಿಜಕ್ಕೂ ಆಘಾತಕಾರಿಯಾಗಿದೆ. ಈ ಖಟನೆಯ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಅತಿರೇಕದ ಅಭಿಮಾನ

ಕಾಡಿನರಾಜ ಎಂ. ಪಿ. ಶಂಕರ್

ಹಲವಾರು ಸದಭಿರುಚಿಯ ಚಿತ್ರಗಳಲ್ಲಿ ನಟಿಸಿದ್ದಲ್ಲದೇ ಕಾಡು ಮತ್ತು ಕಾಡು ಪ್ರಾಣಿಗಳ ಸಂರಕ್ಷಣೆಯ ಕುರಿತಾದ ಗಂಧದ ಗುಡಿ, ಮೃಗಾಲಯ, ಕಾಡಿನ ರಾಜ, ಕಾಡಿನ ರಹಸ್ಯ, ರಾಮಾ ಲಕ್ಷ್ಮಣ ಮುಂತಾದ ಪರಿಸರದ ಕುರಿತಾದ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶನ ಮಾಡುವ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸರಳ ಸಜ್ಜನ, ಶ್ರೀ ಎಂ.ಪಿ. ಶಂಕರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಚಿತ್ರರಂಗದ ಸಾಧನೆಗಳನ್ನು ನಮ್ಮ ಇಂದಿನ್ಗ ಕನ್ನಡದ ಕಲಿಗಳು ಮಾಲಿಕೆಯುಲ್ಲಿ ಇದೋ ನಿಮಗಾಗಿ… Read More ಕಾಡಿನರಾಜ ಎಂ. ಪಿ. ಶಂಕರ್

ನಾಟಕ ರತ್ನ ಗುಬ್ಬಿ ವೀರಣ್ಣ

ಕನ್ನಡ ರಂಗಭೂಮಿ ಮತ್ತು ಕನ್ನಡದ ಚಲನಚಿತ್ರಗಳಿಗೆ ಕಾಯಕಲ್ಪ ನೀಡಿ ಅವುಗಳಿಗೆ ಶ್ರೇಷ್ಠತೆಯನ್ನು ದೊರಕಿಸಿಕೊಟ್ಟ, ಕನ್ನಡ ನಾಡು ಕಂಡ ಅತಿ ಶ್ರೇಷ್ಠ ನಟ, ನಿರ್ಮಾಪಕ, ನಿರ್ದೇಶಕ ಮತ್ತು ನಾಟಕ ಮಂಡಳಿಯ ಮಾಲಿಕ ಒಟ್ಟಿನಲ್ಲಿ ಬಹುಮುಖ ಪ್ರತಿಭೆಯ ರಂಗಕರ್ಮಿಯಾಗಿದ್ದ ಗುಬ್ಬಿ ಚನ್ನಬಸವೇಶ್ವರ ಕೃಪಾಪೋಷಿತ ನಾಟಕ ಮಂಡಳಿಯ ಮಾಲಿಕರಾದ ಶ್ರೀ ಗುಬ್ಬಿ ವೀರಣ್ಣನವರೇ ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯ ಕಥಾ ನಾಯಕರು. ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ನಾಟಕ ರತ್ನ ಗುಬ್ಬಿ ವೀರಣ್ಣ

ಛೇ, ಛೇ, ಛೇ, ಹೀಗಾಗ್ಬಾರ್ದಿತ್ತು

ಭಾರತೀಯ ಚಿತ್ರರಂಗದಲಿ ಕನ್ನಡ ಚಿತ್ರರಂಗಕ್ಕೆ ಅದರದ್ದೇ ಆದ ಇತಿಹಾಸವಿದ್ದು ಪ್ರತೀವರ್ಷವೂ ಸರ್ಕಾರ ಕೊಡುವ ಸ್ವರ್ಣ ಕಮಲ ಪ್ರಶಸ್ತಿಗಳಲ್ಲಿ ಮೊದಲ ಮೂರು ಸ್ಥಾನದಲ್ಲಿ ಕರ್ನಾಟಕದ ಹೆಸರೂ ಇದ್ದೇ ಇದೆ. ಈ ರೀತಿಯ ಸಾಥನೆಯನ್ನು ಮಾಡಲು ವರನಟ ಡಾ.ರಾಜಕುಮಾರ್, ವಿಷ್ಣುವರ್ಥನ್, ಅನಂತ್ ನಾಗ್, ರಮೇಶ್ ಅಂತಹ ದಿಗ್ಗಜ ನಟರುಗಳಲ್ಲದೇ ಜಿವಿ ಐಯ್ಯರ್, ಬಿ. ಆರ್ ಪಂತಲು, ಲಕ್ಷ್ಮೀನಾರಾಯಣ, ಗಿರೀಶ್ ಕಾರ್ನಾಡ್, ಗಿರೀಶ್ ಕಾಸರವಳ್ಳಿ ಶೇಷಾದ್ರಿ ಅವರಂತಹ ನಿರ್ದೇಶಕರ ಪಾಲೂ ಇದೆ ಎನ್ನುವುದೂ ಸತ್ಯ. ನಟನೆಯಲ್ಲಿ ಕುರಿಗಳು, ಕೋತಿಗಳು, ಕತ್ತೆಗಳ ಚಿತ್ರಗಳಿಗಷ್ಟೇ… Read More ಛೇ, ಛೇ, ಛೇ, ಹೀಗಾಗ್ಬಾರ್ದಿತ್ತು

ಕಲಾತಪಸ್ವಿ ಡಾ. ರಾಜೇಶ್

ಅರವತ್ತು ಮತ್ತು ಎಪ್ಪತ್ತರ ದಶಕದಲ್ಲಿ ಕನ್ನಡ ಚಲನ ಚಿತ್ರರಂಗ ಎಂದರೆ ಅದು ಕುಮಾರ ತ್ರಯರದ್ದಾಗಿತ್ತು. ರಾಜಕುಮಾರ್, ಉದಯ್ ಕುಮಾರ್ ಮತ್ತು ಕಲ್ಯಾಣ್ ಕುಮಾರ್ ಅವರುಗಳದ್ದೇ ಪ್ರಾಭಲ್ಯವಿದ್ದಾಗ ಅಂತಹ ಪ್ರಭಾವಿಗಳ ಮಧ್ಯೆ ಇತರರು ತಮ್ಮ ಛಾಪನ್ನು ಮೂಡಿಸುವುದು ಸಾಧ್ಯವೇ ಇಲ್ಲಾ ಎನ್ನುವವರೇ ಹೆಚ್ಚಾಗಿರುವಾಗ ಎತ್ತರದ ನಿಲುವಿನ ಸುರದ್ರೂಪಿಯಷ್ಟೇ ಅಲ್ಲದೇ ಅತ್ಯಂತ ಸುಂದರವಾದ ಉಚ್ಚಾರದ ಶಾರಿರವನ್ನು ಹೊಂದಿದ್ದ ನಟನೊಬ್ಬ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಕನ್ನಡಿಗರ ಹೃದಯವನ್ನು ಗೆದ್ದದ್ದಲ್ಲದೇ ಮುಂದಿನ ಮೂರ್ನಾಲ್ಕು ದಶಕಗಳ ಕಾಲ ತಮ್ಮ ನಟನಾ ಸಾಮರ್ಥ್ಯದಿಂದ ಸೈ… Read More ಕಲಾತಪಸ್ವಿ ಡಾ. ರಾಜೇಶ್

ಎನ್‌. ವೀರಾಸ್ವಾಮಿ

ದೂರದ ತಮಿಳುನಾಡಿನಿಂದ ಕೆಲಸ ಹುಡುಕೊಂಡು ಬೆಂಗಳೂರಿಗೆ ಬಂದು ಗಾಂಧಿನಗರದಲ್ಲಿ ಚಲನಚಿತ್ರಗಳ ಬಾಕ್ಸ್ ಗಳನ್ನು ಊರಿಂದ ಊರಿಗೆ ತಲುಪಿಸುತ್ತಿದ್ದ ವ್ಯಕ್ತಿ ಮುಂದೆ ಚಿತ್ರ ವಿತರಕರಾಗಿದ್ದಲ್ಲದೇ ಈಶ್ವರಿ ಪ್ರೊಡಕ್ಷನ್ಸ್‌ ಸಂಸ್ಥೆಯನ್ನು ಸ್ಥಾಪಿಸಿ. ಅದರ ಮುಖಾಂತರ ಹತ್ತಾರು ಜನಪ್ರಿಯ ಕನ್ನಡ ಚಿತ್ರಗಳನ್ನು ನಿರ್ಮಾಣ ಮಾಡಿ ಅತ್ಯಂತ ಯಶಸ್ವೀ ನಿರ್ಮಾಪಕರರಾಗಿ ಪ್ರಖ್ಯಾತರಾದ ಶ್ರೀ ಎನ್‌. ವೀರಾಸ್ವಾಮಿ ಯವರ ಯಶೋಗಾಥೆ ಕನ್ನಡದ ಕಲಿಗಳು ಮಾಲಿಕೆಯ ಮೂಲಕ ಇದೋ ನಿಮಗಾಗಿ ತಮಿಳುನಾಡಿನ ಉತ್ತರ ಆರ್ಕಾಟ್ ಜಿಲ್ಲೆಯ ಒಟ್ಟೇರಿ ಗ್ರಾಮದ ಶ್ರೀ ನಾಗಪ್ಪ ಮತ್ತು ಶ್ರೀಮತಿ ಕಾಮಾಕ್ಷಮ್ಮ… Read More ಎನ್‌. ವೀರಾಸ್ವಾಮಿ

ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್

ಪ್ರತೀ ವರ್ಷ ನವೆಂಬರ್ ತಿಂಗಳಿನ 30 ದಿನಗಳ ಕಾಲ ಕನ್ನಡ ನಾಡು, ನುಡಿ, ಲಲಿತ ಕಲೆ, ಸಾಹಿತ್ಯ ಸಂಗೀತಗಳಲ್ಲಿ ಸಾಧನೆ ಮಾಡಿದ ಕನ್ನಡಿಗರನ್ನು ಪರಿಚಯಿಸುವ ಕನ್ನಡ ಕಲಿಗಳು ಎಂಬ ಮಾಲಿಕೆಯನ್ನು ನಮ್ಮ ಏನಂತೀರೀ? ಬ್ಲಾಗಿನಲ್ಲಿ ಕಳೆದ ಎರಡು ವರ್ಷಗಳಿಂದಲೂ ರೂಢಿಮಾಡಿಕೊಂಡು ಬಂದಿದ್ದು ಮೂರನೇ ವರ್ಷಕ್ಕೂ ಅಂತಹ ಮಹನೀಯ ಕನ್ನಡಿಗರ ಪಟ್ಟಿಯಲ್ಲಿ ಖಂಡಿತವಾಗಿಯೂ ಇವರ ಹೆಸರು ಇರಲೇ ಇಲ್ಲ. ಆದರೆ ಆಡಿಸುವಾತನ ಕೈ ಚಳಕದಲಿ ಎಲ್ಲ ಅಡಗಿದೇ ಎನ್ನುವಂತೆ ಕೇವಲ ನಾಲ್ಕು ದಿನಗಳ ಹಿಂದೆಯಷ್ಟೇ ನಮ್ಮನ್ನು ಅಗಲಿರುವ ಕನ್ನಡ… Read More ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್

ಸಾಯೋದಿಕ್ಕೆ ಬೇಕೊಂದು ನೆಪ

ಕನ್ನಡ ಚಲನಚಿತ್ರರಂಗದ ಪ್ರತಿಭಾವಂತ ಸರಳ ‍‍ಸಜ್ಜನ ಸದಾಕಾಲವೂ ವಿನೀತರಾಗಿರುತ್ತಿದ್ದ ಪುನೀತ್ ರಾಜಕುಮಾರ್ ಅಕ್ಟೋಬರ್ 29ರ ಬೆಳಿಗ್ಗೆ 11:30ರ ಹೊತ್ತಿಗೆ ಅಕಾಲಿಕವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕವವೇ ಸರಿ. ಭಗವಂತ ಮೃತರ ಆತ್ಮಕ್ಕೆ ಸದ್ಗತಿಯನ್ನು ಕೊಡಲಿ ಮತ್ತು ದುಃಖತಪ್ತ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಅವರ ಅಕಾಲಿಕ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ. ಪುನೀತ್ ಅವರ ಅಕಾಲಿಕ ಮರಣದ ನಂತರ ಬಹುತೇಕರರ ಬಾಯಿಯಿಂದ ಕೇಳಿ ಬರುತ್ತಿರುವ ಎರಡು ಸುದ್ದಿ ಎಂದರೆ, ಅಯ್ಯೋ ಪುನೀತ್ ರಾಜಕುಮಾರ್ ಅವರಿಗೆ ಕೇವಲ… Read More ಸಾಯೋದಿಕ್ಕೆ ಬೇಕೊಂದು ನೆಪ