ಶಿವರಾಮ ಹರಿ ರಾಜಗುರು

ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರಾಂತಿಕಾರಿಗಳನ್ನು ನೆನಪಿಸಿಕೊಂಡಾಗಲೆಲ್ಲಾ ಥಟ್ ಅಂತ ನೆನಪಾಗೋದೇ ಚಂದ್ರಶೇಖರ್ ಆಚಾದ್ ಮತ್ತು ಭಗತ್ ಸಿಂಗ್. ದೇಶಕ್ಕಾಗಿ ತಮ್ಮೆಲ್ಲಾ ತಾರುಣ್ಯದ ಚಿಂತನೆಯನ್ನೆಲ್ಲಾ ಮರೆತು ಭಗತ್ ಸಿಂಗ್ ಅವರೊಂದಿಗೆ ಪ್ರಾಣಾರ್ಪಣ ಮಾಡಿವರೆಏ, ಸುಖದೇವ್ ಮತ್ತು ಶಿವರಾಮ ಹರಿ ರಾಜಗುರು. ದೇಶಕ್ಕಾಗಿ ನೇಣುಗಂಬ ಏರುವಾಗಲೂ ಪರಸ್ಪರ ನಾಮುಂದು, ತಾಮುಂದು ಎಂದು ಒಬ್ಬರಿಗೊಬ್ಬರು ಪೈಪೋಟಿಯಿಂದ ನಗುನಗುತ್ತಲೇ ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ವೀರ ಪುರುಷರು. ಶಿವರಾಮ ಹರಿ ರಾಜಗುರು ಅವರು 24 ಆಗಸ್ಟ್ 1908 ರಂದು ಮರಾಠಿ ದೇಶಸ್ಥ ಬ್ರಾಹ್ಮಣ… Read More ಶಿವರಾಮ ಹರಿ ರಾಜಗುರು

ಭಗತ್ ಸಿಂಗ್

ಅದು ಸೆಪ್ಟೆಂಬರ್ 27,1907 ಅಂದು ಅಖಂಡ ಭಾರತದ ಅಂಗವಾಗಿದ್ದ ಇಂದಿನ ಪಾಕೀಸ್ಥಾನದ ಜರನವಾಲಾ ತಾಲ್ಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ. ಶ್ರೀಮತಿ ವಿದ್ಯಾವತಿ ಮತ್ತು ಶ್ರೀ ಕಿಶನ್ ಸಿಂಗ್ ಎಂಬ ದಂಪತಿಗಳಿಗೆ ಗಂಡು ಮಗು ಜನವಾಯಿತು. ಮುದ್ದು ಮುದ್ದಾಗಿ ಸ್ವಲ್ಪ ಉದ್ದವಾಗಿದ್ದ ಮುಖ, ನೀಳ ನಾಸಿಕವಾಗಿದ್ದ ಮಗುವಿಗೆ ಭಗತ್ ಸಿಂಗ್ ಎಂದು ಹೆಸರಿಟ್ಟರು. ಅವರದ್ದು ಕೃಷಿ ಆಧಾರಿತ ಕುಟುಂಬ ತಂದೆ ಕೃಷಿಯ ಜೊತೆಜೊತೆಗೆ ಜೀವ ವಿಮಾ ಕಂಪನಿಯಲ್ಲಿ ಏಜೆಂಟರಾಗಿ ವೃತ್ತಿ ಮಾಡುತ್ತಿದ್ದರು. ಅವರ ಚಿಕ್ಕಪ್ಪ ಶ್ರೀ ಅಜಿತ್ ಸಿಂಗರು… Read More ಭಗತ್ ಸಿಂಗ್