ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ

ಸರ್ವ ಸಂಗ ಪರಿತ್ಯಾಗಿಗಳಾಗಿ ಖಾವಿ ತೊಟ್ಟರೂ ಅನೇಕ ವಿವಾದಗಳಿಗೆ ಸಿಲುಕುತ್ತಿರುವ ಈ ಸಂಧರ್ಭದಲ್ಲಿ ಒಬ್ಬ ಧಾರ್ಮಿಕ ಗುರುಗಳಾಗಿದ್ದರೂ ದೇಶದ ಏಕತೆಗೆ ಧಕ್ಕೆ ಬಂದಾಗಲೆಲ್ಲಾ ದೇಶ ಮೊದಲು ಧರ್ಮ ಆನಂತರ ಎಂದು ದೇಶದ ಅಖಂಡತೆ ಮತ್ತು ಸಮಾನತೆಗೆ ಸದಾಕಾಲವು ತುಡಿಯುತ್ತಿದ್ದಂತಹ ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ

ಯೋಗಿಗೆ ಮತ್ತೊಮ್ಮೆಒಲಿಯುವುದೇ ಉತ್ತರ ಪ್ರದೇಶ?

ಸದ್ಯಕ್ಕೆ ಇಡೀ ದೇಶದ ಗಮನ ಮುಂದಿನ ತಿಂಗಳು ಪಂಚರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯತ್ತವೇ ಹರಿದಿದೆ ಚಿತ್ತ. 2017ರ ಚುನವಣೆಯಲ್ಲಿ ಯಾವುದೇ ಮುಖ್ಯಾಮಂತ್ರಿಯನ್ನು ಘೋಷಿಸದೇ ಮೋದಿಯವರ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸಿ, 325 ಸ್ಥಾನಗಳ ಅಭೂತವ ಪೂರ್ವ ಯಶಸ್ಸನ್ನು ಗಳಿಸಿ ಗೋರಖ್ ಪುರದ ಸಾಂದರಾಗಿದ್ದ ಯೋಗಿ ಆದಿತ್ಯನಾಥರು ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದರು. ಕಳೆದ ಐದು ವರ್ಷಗಳಲ್ಲಿ ಗಂಗಾ ನದಿಯಲ್ಲಿ ಸಾಕಷ್ಟು ನೀರು ಹರಿದಿದ್ದು, ಚುನಾವಣಾ ಪೂರ್ವದಲ್ಲಿ ಕಳೆದ ಒಂದು ವಾರದಿಂದ ಯೋಗಿಯವರ ಸರ್ಕಾರದಲ್ಲಿ ಅಧಿಕಾರವನ್ನು ಸವಿದಿದ್ದ ಕೆಲವು… Read More ಯೋಗಿಗೆ ಮತ್ತೊಮ್ಮೆಒಲಿಯುವುದೇ ಉತ್ತರ ಪ್ರದೇಶ?

ಸಂಘ ಮತ್ತು ಸಂಘದ ಸ್ವಯಂಸೇವಕರು

ಸ್ವಾತಂತ್ರ್ಯ ಬಂದಾಗಲಿಂದಲೂ ಒಂದೇ ಕುಟುಂಬದ, ತುಷ್ಟೀಕರಣದ ಸ್ವಾರ್ಥ ಆಡಳಿತಕ್ಕೆ ಒಗ್ಗಿ ಹೋದಿದ್ದವರಿಗೆ 2014ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವವಾದ ಜನ ಬೆಂಬಲದೊಂದಿಗೆ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರಕಾರ ಕೇಂದ್ರದಲ್ಲಿ ಆಡಳಿತಕ್ಕೆ ಬಂದು ಮತ್ತೆ 2019 ರಲ್ಲಿ ಮತ್ತೊಮ್ಮೆ ಭಾರಿ ಜನಬೆಂಬಲದೊಂದಿಗೆ ಪುನಃ ಆಡಳಿತಕ್ಕೆ ಬಂದಿರುವುದು ಅನೇಕರಿಗೆ ನುಂಗಲಾರದ ತುತ್ತಾಗಿದೆ. ಮೋದಿಯವರು ಆಡಳಿತಕ್ಕೆ ಬಂದ ಕೂಡಲೇ ಇದ್ದಕ್ಕಿದ್ದಂತೆಯೇ ದೇಶದಲ್ಲಿ ಅಸಹಿಷ್ಣುತೆ ಮತ್ತು ಅಭದ್ರತೆ ಕಾಡತೊಡಗಿತು. ಕೆಲವರು ದೇಶ ಬಿಡುವ ಮಾತನಾಡಿದರೆ ಇನ್ನೂ ಕೆಲವರು ಸರ್ಕಾರ ಕೊಟ್ಟಿದ್ದ ಪ್ರಶಸ್ತಿ ಪುರಸ್ಕಾರಗಳನ್ನು… Read More ಸಂಘ ಮತ್ತು ಸಂಘದ ಸ್ವಯಂಸೇವಕರು

ದುರ್ಗಾ ವಸತಿ, ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ

ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಅಂಗವಾಗಿ ದುರ್ಗಾವಸತಿಯ ಬಡಾವಣೆಗಳನ್ನು ನಿಶ್ಚಯಿಸಿದಾಗ ಅದರ ವಿಸ್ತೀರ್ಣವನ್ನು ನೋಡಿಯೇ ತಲೆ ತಿರುರುಗುವ ಹಾಗಿತ್ತು. ನಂಜಪ್ಪ ವೃತ್ತದಿಂದ ಹಿಡಿದು ವಿದ್ಯಾರಣ್ಯಪುರದ ಮುಖ್ಯರಸ್ತೆಯ ಸಂಪೂರ್ಣ ಬಲಭಾಗ ಬಿಇಎಲ್, ಹೆಚ್.ಎಂ.ಟಿ, ಐಇಸಿಹೆಚ್ ಬಡಾವಣೆ, ಜ್ನಾನೇಶ್ವರಿ ಬಡಾವಣೆ, ವೆಂಕಟಸ್ವಾಮಪ್ಪ ಬಡಾವಣೆ, ಬಸವಸಮಿತಿ, ನರಸೀಪುರ, ದುರ್ಗಾ ಬಡಾವಣೆ, ಆಂಜನೇಯಸ್ವಾಮಿ ಬಡಾವಣೆ ಉಫ್ ಹೇಳುವುದಿರಲಿ ನೆನೆಸಿಕೊಂಡರೇ ಸಾಕು ಮೈ ಜುಮ್ಮೆನೆಸುವಷ್ಟು ವಿಸ್ತೀರ್ಣ ಹೊಂದಿದ ಪ್ರದೇಶಗಳಿಂದ ಕೂಡಿತ್ತು. ಬೈಠಕ್ಕಿಗೆ ಬಂದ ಕಾರ್ಯಕರ್ತರ ಸಂಖ್ಯೆ ನೋಡಿದಾಗ, ಇದೇನು ಸಮಸ್ಯೆಯಾಗದು ಒಂದೆರಡು… Read More ದುರ್ಗಾ ವಸತಿ, ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ

ಶ್ರೀ ರಾಮ ಜನ್ಮಭೂಮಿ ನಡೆದು ಬಂದ ಹಾದಿ

ನಮ್ಮ ದೇಶದ ಯಾವುದೇ ಪ್ರದೇಶಕ್ಕೆ ಹೋಗಿ ಯಾರನ್ನಾದರೂ ನಿಮ್ಮ ಹೆಸರೇನು? ನಿಮ್ಮ ತಂದೆಯ ಹೆಸರೇನು? ನಿಮ್ಮ ತಾತನ ಹೆಸರೇನು? ಅದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ನಿಮ್ಮ ಮುತ್ತಾತನ ಹೆಸರೇನು? ಎಂದು ಕೇಳ ಬಹುದು ಅದಕ್ಕಿಂತ ಹೆಚ್ಚಿನದ್ದೇನೂ ಅವರಿಗೆ ಗೊತ್ತಿರಲಿಕ್ಕಿಲ್ಲ. ಆದರೆ ಅದೇ ರಾಮನ ಬಗ್ಗೆ ಕೇಳಿ ಆತ ಥಟ್ ಅಂತಾ,‌ ಪ್ರಭು ಶ್ರೀ ರಾಮಾ, ವಿಷ್ಣುವಿನ ದಶಾವತಾರದಲ್ಲಿ ಏಳನೇ ಅವತಾರ. ದಶರಥನಿಗೆ ಮೂರು ಜನ ಆಧಿಕೃತವಾದ ರಾಣಿಯರಿದ್ದರೂ ಮಕ್ಕಳಾಗದಿದ್ದಾಗ ಪುತ್ರಕಾಮೇಷ್ಟಿ ಯಾಗದ ಫಲವಾಗಿ ಜನಿಸಿದ ನಾಲ್ಕು… Read More ಶ್ರೀ ರಾಮ ಜನ್ಮಭೂಮಿ ನಡೆದು ಬಂದ ಹಾದಿ