ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ
ನಮ್ಮ ಸನಾತನ ಧರ್ಮದಲ್ಲಿ ನಮಗೆ ವೇದ, ಉಪನಿಷತ್ತು, ರಾಮಾಯಣ, ಮಹಾಭಾರತ, ಭಗವದ್ಗೀತೆಗಳಂತಹ ಅಧ್ಭುತವಾದ ಪುರಾಣ ಪುಣ್ಯ ಗ್ರಂಥಗಳು ಮತ್ತು ಕಥೆಗಳೇ ಪವಿತ್ರವಾಗಿದ್ದು ಅದರ ಆಧಾರದಲ್ಲಿ ನಮ್ಮ ಜೀವನ ಪದ್ದತಿಯನ್ನು ರೂಡಿಸಿಕೊಂಡು ಹೋಗುತ್ತಿದ್ದೇವೆ. ಆದರೆ ಕೆಲವರು ಈ ರೀತಿಯ ಪುರಾಣ ಪುಣ್ಯ ಕಥೆಗಳೆಲ್ಲವೂ ಕೇವಲ ಕಾಲ್ಪನಿಕ ಕಥೆಯಷ್ಟೇ ಆ ರೀತಿಯ ಘಟನೆಗಳು ನಮ್ಮ ದೇಶದಲ್ಲಿ ನಡದೇ ಇಲ್ಲಾ ಎನ್ನುವ ವಿತಂಡ ವಾದವೂ ಇದೆ. ಆದರೆ ಇಂತಹವರಿಗೆ ಸೂಕ್ತವಾದ ಉತ್ತರವನ್ನು ನೀಡಬಹುದಾದ ಮತ್ತು ಜಗತ್ತಿನಲ್ಲಿ ಅತಿ ವಿರಳವಾಗಿ ಕಂಡು ಬರುವ… Read More ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ