ಸ್ವಯಂಕೃತ ಅಪರಾಧ

https://enantheeri.com/2023/03/25/rahul_ghandhi/

ಉಗುರಿನಲ್ಲಿ ಚಿವುಟಿ ಹಾಕಬಹುದಾಗಿದ್ದದ್ದಕ್ಕೆ ಕೊಡಲಿಯನ್ನು ತೆಗೆದುಕೊಂಡರು ಎನ್ನುವಂತೆ, ರಾಹುಲ್ ಗಾಂಧಿ ತನ್ನ ಸಡಿಲ ನಾಲಿಕೆ, ಸ್ವಪ್ರತಿಷ್ಟೆ, ಅಹಂಮಿಕೆ ಮತ್ತು ಈ ಪ್ರಕರಣದ ಗಂಭೀರತೆ ಅರಿಯದೇ ಉಡಾಫೆ ತನದಿಂದ ಸ್ವಯಂ ಕೃತ ಅಪರಾಧವಾಗಿ ಮಾದಿದ್ದುಣ್ಣೋ ಮಹರಾಯ ಎನ್ನುವಂತೆ ಶಿಕ್ಷ ಅನುಭವಿಸಬೇಕಾಗಿದೆಯೇ ಹೊರತು ಬಿಜೆಪಿ, ಕೇಂದ್ರ ಸರ್ಕಾರ ಮೋದಿಯವರ ಮೇಲೆ ಹರಿ ಹಾಯುತ್ತಿರುವುದು ಹಾಸ್ಯಾಸ್ಪದವಾಗಿದೆ ಅಲ್ವೇ?… Read More ಸ್ವಯಂಕೃತ ಅಪರಾಧ

ಮನೆಗೆ ಮಾರಿ ನೆರ ಮನೆಗೆ ಉಪಕಾರಿ

ವ್ಯಕ್ತಿ ಇಂದು ಇರುತ್ತಾನೆ ನಾಳೆ ಸತ್ತು ಹೊಗುತ್ತಾನೆ? ಅದರೆ ದೇಶ ನೆನ್ನೆ ಇತ್ತು. ಇಂದು ಇದೆ ಮತ್ತು ನಾಳೆಯೂ ಇರುವ ಕಾರಣ, ನಮ್ಮ ನಿಷ್ಟೆ ಮತ್ತು ಭಕ್ತಿ ಎಂದಿಗೂ ವ್ಯಕ್ತಿ ಕೇಂದ್ರೀಕೃತವಾಗದೇ ಅದು ದೇಶದ ಕುರಿತಾಗಿ ಇರಬೇಕು. ತನ್ನ ಸ್ವಾರ್ಥಕ್ಕಾಗಿ ಅದರಲ್ಲೂ ಅಧಿಕಾರದ ಅಸೆಗಾಗಿ ವಿದೇಶಗಳಲ್ಲಿ ಭಾರತದ ಮಾನವನ್ನು ಇಲ್ಲ ಸಲ್ಲದ ರೀತಿ ಹರಾಜು ಹಾಕುವಂತಹ ವ್ಯಕ್ತಿಗಳು ನಮ್ಮ ನಾಯಕರಾಗಿರಲು ಎಷ್ಟು ಅರ್ಹರು? ನಮಗೆ ದೇಶ ಮುಖ್ಯವೋ? ಇಂತಹ ವ್ಯಕ್ತಿ ಮುಖ್ಯವೋ?

ನಮಗೇನಿದ್ದರೂ, Nation first. Everything is next. ನಿಮಗೇ??… Read More ಮನೆಗೆ ಮಾರಿ ನೆರ ಮನೆಗೆ ಉಪಕಾರಿ

ಕಳೆದು ಹೋದ ಕರ್ನಾಟಕ ಮತ್ತು ಕನ್ನಡಿಗರ ಮಾನ

ಮುತ್ತು ರತ್ನಗಳನ್ನು ಬಳ್ಳ ಬಳ್ಳಗಳಲ್ಲಿ ರಸ್ತೆಯ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದಂತಹ ಅತ್ಯಂತ ಸುಭಿಕ್ಷವಾದ ಕರ್ನಾಟಕ ರಾಜ್ಯವನ್ನು ತಮ್ಮ ರಾಜಕೀಯ ತೆವಲುಗಳಿಗಾಗಿ ಪರಸ್ಪರ ತೂ.. ತೂ.. ಮೈ.. ಮೈ.. ಎಂದು ಆರೋಪಿಸುತ್ತಿರುವುದರಿಂದ ಹಾಳಾಗಿ ಹೋಗುತ್ತಿರುವುದು ಕರ್ನಾಟಕ ಮತ್ತು ಕನ್ನಡಿಗರ ಮಾನ ಅಲ್ವೇ?… Read More ಕಳೆದು ಹೋದ ಕರ್ನಾಟಕ ಮತ್ತು ಕನ್ನಡಿಗರ ಮಾನ

ಪ್ರಜಾಪ್ರಭುತ್ವ ಮತ್ತು ಅದರ ಅಣಕ

ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಇತಿಹಾಸದಲ್ಲಿ ಜುಲೈ 21 2022 ಅತ್ಯಂತ ಮಹತ್ವ ದಿನವಾಗಿದ್ದು ಇಂದು ಈ ದೇಶದ ಎರಡು ಪ್ರಭಲ ಮಹಿಳೆಯರಿಗೆ ಮೀಸಲಾಗಿದೆ. ಒಬ್ಬರು ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಸಹಾ ಪ್ರಜಾತಾಂತ್ರಿಕವಾಗಿ ಹೇಗೆ ದೇಶದ ಉನ್ನತ ಪದವಿಯನ್ನೇರಬಹುದು ಎಂಬುದಕ್ಕೆ ಜ್ವಲಂತ ಸಾಕ್ಷಿಯಾದರೆ, ಮತ್ತೊಬ್ಬರು ಈ ದೇಶವನ್ನು ಆಳಿದ ಅತಿದೊಡ್ಡ ಪಕ್ಷದ ಹಂಗಾಮಿ ಅಧ್ಯಕ್ಷೆಯಾಗಿ ತಮ್ಮ ಪಕ್ಷದ ಕಾರ್ಯಕರ್ತರ ಮೂಲಕ ಹೇಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕ ಮಾಡಬಹುದು ಎಂಬ ಕೆಟ್ಟ ಸಂಪ್ರದಾಯಕ್ಕೆ ಸಾಕ್ಷಿಯಾಗಿದ್ದಾರೆ.… Read More ಪ್ರಜಾಪ್ರಭುತ್ವ ಮತ್ತು ಅದರ ಅಣಕ

# 10, ಜನಪಥ್ ಬಂಗಲೆ

ಈ ಬಂಗಲೆಯ ವಿಳಾಸ ಓದಿದ ಕೂಡಲೇ ಬಹುತೇಕ ಭಾರತೀಯರಿಗೆ ಗೊತ್ತಿರುವ ಸಂಗತಿಯೇನೆಂದರೆ, ಆ ಬಂಗಲೆಯಲ್ಲಿ ಸದ್ಯಕ್ಕೆ ವಾಸಿಸುತ್ತಿರುವವರು, ಅರ್ಹತೆ ಇಲ್ಲದಿದ್ದರೂ, ನಮ್ಮ ಸರ್ಕಾರದಲ್ಲಿ ಯಾವುದೇ ಉನ್ನತ ಹುದ್ದೆ ಹೊಂದಿರದಿದ್ದರೂ, ನಮ್ಮ ದೇಶದ ಅನೇಕ ಆಗುಹೋಗುಗಳಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಕಾರಣೀಭೂತರಾಗಿ ಹೋಗಿರುವುದು ನಿಜಕ್ಕೂ ವಿಪರ್ಯಾಸವೇ ಸರಿ ಹೌದು ನಿಮ್ಮ ಉಹೆ ಸರಿ. ನಾನೀಗ ಹೇಳ ಹೊರಟಿರುವುದು ನಮ್ಮ ಸರ್ಕಾರದ ಭಾಗವಾಗಿರದ ಕೇವಲ ಸಾಂಸದೆಯಾಗಿರುವ ಸೋನಿಯಾ ಗಾಂಧಿ ಅವರು ಹೇಗೆ ಈ ಬಂಗಲೆಯಲ್ಲಿ ಇನ್ನೂ ವಾಸಿಸುತ್ತಿದ್ದಾರೆ? ಇನ್ನೂ ಆ… Read More # 10, ಜನಪಥ್ ಬಂಗಲೆ

ನಕಲಿ ಗಾಂಧಿಗಳ ಪ್ರಮುಖ ಹಗರಣಗಳು

ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಅನೇಕ ಕ್ರಾಂತಿಕಾರಿಗಳ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕರೆ ಗೆದ್ದಲು ಶ್ರಮವಹಿಸಿ ಕಟ್ಟಿದ ಹುತ್ತದಲ್ಲಿ ಹಾವು ಸೇರಿಕೊಳ್ಳುವಂತೆ ಅಂದಿನ ಬಹುತೇಕ ಕಾಂಗ್ರೇಸ್ ನಾಯಕರ ವಿರೋಧದ ನಡುವೆಯೂ ಮಹಾತ್ಮಾಗಾಂಧಿಯವರ ಮೇಲೆ ಒತ್ತಡ ಹೇರಿದ ನೆಹರು ಸ್ವತ್ರಂತ್ರ್ಯ ಭಾರತದ ಪ್ರಪ್ರಥಮ ಪ್ರಧಾನಿಯಾದದ್ದು ಈಗ ಇತಿಹಾಸ. ಸ್ವತಂತ್ರ್ಯ ಬಂದಾಗಲಿಂದಲೂ ತೊಂಬತ್ತರ ದಶಕದವರೆಗೂ ನೆಹರೂ ಕುಟುಂಬವೇ ನಕಲಿ ಗಾಂಧಿ ಹೆಸರಿನಲ್ಲಿ ಅಧಿಕಾರವನ್ನು ಅನುಭವಿಸಿ ನಂತರ ಮೂರು ಅವಧಿಗಳಲ್ಲಿ ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ನೇತೃತ್ವದಲ್ಲಿ ಹಿಂಬದಿಯ ಆಡಳಿತ ನಡೆಸಿ… Read More ನಕಲಿ ಗಾಂಧಿಗಳ ಪ್ರಮುಖ ಹಗರಣಗಳು

ರಾಹುಲ್ ಗಾಂಧಿ ಮತ್ತು ರಘುರಾಮ್ ರಾಜನ್ ನಡುವಿನ ಸಂಬಂಧವೇನು?

ಯಾವುದೇ ದೇಶದಲ್ಲಿ ಆಡಳಿತ ಪಕ್ಷ ಸಮರ್ಥವಾಗಿ ಕಾರ್ಯನಿರ್ವಹಿಸಲು ಸಮರ್ಥವಾದ ವಿರೋಧ ಪಕ್ಷಗಳ ಅಗತ್ಯವೂ ಇರುತ್ತದೆ. ವಿರೋಧ ಪಕ್ಷಗಳು ಸದಾ ಕಾವಲು ನಾಯಿಯಂತೆ ಕಾಯುತ್ತಾ ಆಡಳಿತ ಪಕ್ಷದ ಪ್ರತಿಯೊಂದು ನಡೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಾ , ದೇಶದ ಹಿತದೃಷ್ಟಿಯಿಂದ ಆಡಳಿತ ಪಕ್ಷದ ನಡೆಗಳನ್ನು ಎಚ್ಚರಿಸುವ ಕಾರ್ಯ ನಿರ್ವಹಿಸುತ್ತದೆ. ದುರಾದೃಷ್ಟವಷಾತ್ ಕಳೆದ ಆರು ವರ್ಷಗಳಿಂದ, ಭಾರತ ದೇಶದಲ್ಲಿ ನಮರ್ಥವಾದ ವಿರೋಧಪಕ್ಷ ಅಥವಾ ನಾಯಕನ ಕೊರತೆ ಎದ್ದು ಕಾಣುತ್ತಿದ್ದೆ. ಪ್ರಾದೇಶಿಕ ಪಕ್ಷಗಳು ಕೇವಲ ತಮ್ಮ ರಾಜ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟು ಹೋರಾಡುತ್ತಿವೆಯೇ ಹೊರತು ಸಮಗ್ರ… Read More ರಾಹುಲ್ ಗಾಂಧಿ ಮತ್ತು ರಘುರಾಮ್ ರಾಜನ್ ನಡುವಿನ ಸಂಬಂಧವೇನು?

ರಾಹುಲ್ ಗಾಂಧಿಯ ಸಂವಾದಕ್ಕಿಂತ ಟ್ವೀಟ್ ಗಳು ಏಕೆ ತೀಕ್ಷ್ಣ?

ಸಾಮಾನ್ಯವಾಗಿ ಗಮನಿಸಿದರೆ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿಯ ಸಂದರ್ಶನವಾಗಲೀ ಅಥವಾ ಚುನಾವಣಾ ಭಾಷಣಗಳಿಗಿಂತ ಟ್ವಿಟರ್ನಲ್ಲಿ ಮಾಡುವ ಅವರ ಟ್ವೀಟ್ ಗಳು ಹೆಚ್ಚು ತೀಕ್ಷ್ಣವಾಗಿರುವುದನ್ನು ಗಮನಿಸಿರ ಬಹುದು. ಇದಕ್ಕೆ ಹಿಂದಿನ ರಹಸ್ಯ ಕಂಡು ಹಿಡಿಯಲು ಹೆಚ್ಚಿನ ಪರಿಶ್ರಮ ಪಡಬೇಕೇನಿಲ್ಲ. ನನ್ನ ಅಭಿಪ್ರಾಯದಲ್ಲಿ ರಾಹುಲ್ ಗಾಂಧಿ ಕಳಪೆ ನೆನಪಿನ ಶಕ್ತಿಹೊಂದಿರುವ ಸಾಧಾರಣ ವ್ಯಕ್ತಿ. ಅವರ ವಂದಿಮಾಗಧರು ಹೇಳುವಂತೆ ಆತ ಸ್ವಂತ ಬುದ್ಧಿಯನ್ನು ಹೊಂದಿಲ್ಲ. ಮತ್ತು ಭಾರತೀಯ ರಾಜಕೀಯ, ಭಾರತೀಯ ಇತಿಹಾಸ, ಭಾರತೀಯ ಭೌಗೋಳಿಕತೆ, ಧಾರ್ಮಿಕ ಆಚರಣೆಗಳು, ಆಚಾರ ವಿಚಾರದ ಬಗ್ಗೆ… Read More ರಾಹುಲ್ ಗಾಂಧಿಯ ಸಂವಾದಕ್ಕಿಂತ ಟ್ವೀಟ್ ಗಳು ಏಕೆ ತೀಕ್ಷ್ಣ?

ಹಿತಶತೃಗಳು

ಅದೊಂದು ಸಂಪದ್ಭರಿತವಾದ ರಾಜ್ಯ. ಆಲ್ಲಿಯ ರಾಜ ತುಂಬಾ ಸಾತ್ವಿಕ ಸ್ವಭಾವದವನು. ತಾನಾಯಿತು ತನ್ನ ಪ್ರಜೆಗಳಾಯಿತು ಎಂದು ಸುಖಃ ಶಾಂತಿಯಿಂದ ನೆಮ್ಮೆಯಿಂದ ರಾಜ್ಯಭಾರವನ್ನು ಮಾಡುತ್ತಿರುತ್ತಾನೆ. ಆದರೆ ಅಕ್ಕ ಪಕ್ಕದ ರಾಜ್ಯಗಳಿಗೆ ಈ ರಾಜ್ಯದ ಸಂಪತ್ತಿನ ಮೇಲೆಯೇ ಕಣ್ಣು ಹಾಗಾಗಿ ಪ್ರತೀಬಾರಿಯೂ ಒಂದಲ್ಲಾ ಒಂದು ರೀತಿಯಾಗಿ ಕೀಟಲೆ ಕೊಡುತ್ತಾ ಈ ದೇಶವನ್ನು ವಶಪಡಿಸಿಕೊಳ್ಳಲು ಹೊಂಚು ಹಾಕುತ್ತಲೇ ಇರುತ್ತವೆ. ನೆರೆ ರಾಜ್ಯಗಳ ಇಂತಹ ಕುಕೃತ್ಯಗಳಿಂದ ಬೇಸತ್ತ ರಾಜ ತನ್ನ ನಂಬಿಕಸ್ಥ ಮಂತ್ರಿ ಮತ್ತು ಸೇನಾಧಿಪತಿಯನ್ನು ಕರೆದು ರಹಸ್ಯ ಸಭೆ ಮಾಡಿ ದೇಶದ… Read More ಹಿತಶತೃಗಳು