ಅಂತರಾಷ್ಟ್ರೀಯ ಟೂಲ್ ಕಿಟ್ ಮತ್ತು ಆಂತರಿಕ ಪಿತೂರಿ

ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ಮೋದಿ ಮತ್ತು ಭಾರತ ಗೌರವಾದರಗಳು ದಿನೇ ದಿನೇ ಹೆಚ್ಚುತ್ತಲಿದ್ದು. ಅವರ ಯಶಸ್ಸನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ವಿದೇಶಿಗರ ಸಹಾಯದಿಂದ ಯಾವ ಪರಿ ದೇಶ ಮಾನವನ್ನು ಹರಾಜು ಹಾಕುತ್ತಿದ್ದಾರೆ ಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ಅಂತರಾಷ್ಟ್ರೀಯ ಟೂಲ್ ಕಿಟ್ ಮತ್ತು ಆಂತರಿಕ ಪಿತೂರಿ

ಪಂಚರಾಜ್ಯಗಳ ಪಂಚನಾಮೆ

ಕಳೆದ ಎರಡು ತಿಂಗಳಲ್ಲಿ ಕೊರೋನಾದ ಜೊತೆಗೆ ಜೊತೆಗೆ ದೇಶಾದ್ಯಂತ ಎಲ್ಲರ ಗಮನ ಸೆಳೆಯುತ್ತಿದ್ದ ಪಂಚರಾಜ್ಯ ಚುನಾವಣೆಗೆ ಇಂದು ಅಂತ್ಯ ಕಂಡಿದ್ದು ಹಲವಾರು ಮಿಶ್ರ ಮತ್ತು ಅಚ್ಚರಿ ಫಲಿತಾಂಶಗಳು ಬಂದಿವೆ. ಅಸ್ಸಾಂ, ಕೇರಳ, ಪಶ್ವಿಮಬಂಗಾಳ, ಪುದುಚೆರಿ ಮತ್ತು ತಮಿಳುನಾಡಿನಲ್ಲಿ ವಿಧಾನ ಸಭೆಗೆ ಚುನಾವಣೆಗಳು ನಡೆದರೆ, ಕರ್ನಾಟಕದಲ್ಲಿ ಒಂದು ಲೋಕಸಭೆ ಮತ್ತು ಎರಡು ವಿಧಾನ ಸಭೆಗೆ ಚುನಾವಣೆ ನಡೆದರೆ ದೇಶದ ಅನೇಕ ರಾಜ್ಯಗಳಲ್ಲಿ ಉಪಚುನಾವಣೆಗಳು ನಡೆದಿದ್ದರೂ, ಎಲ್ಲರ ಗಮನ ಈ ಐದು ರಾಜ್ಯಗಳತ್ತವೇ ಹರಿದಿತ್ತು ಚಿತ್ತ. ಕಳೆದ ಲೋಕಸಭೆಯಲ್ಲಿ ಅನಿರೀಕ್ಷಿತವಾಗಿ… Read More ಪಂಚರಾಜ್ಯಗಳ ಪಂಚನಾಮೆ

ರಾಹುಲ್ ತೆವಾಟಿಯ

2014ರ ಐಪಿಲ್ ಹರಾಜು ಪ್ರಕ್ರಿಯೆಯಲ್ಲಿ ಹರಿಯಾಣದ ಫರೀದಾಬಾದಿನ 21 ವಯಸ್ಸಿನ ಅಷ್ಟೇನು ಖ್ಯಾತನಾಗಿರದಿದ್ದ ಆಲ್ರೌಂಡರ್ ರಾಹುಲ್ ತೆವಾಟಿಯಾ ಎಂಬ ಯುವಕನನ್ನು ಮೂಲ ಬೆಲೆಯಾದ 10 ಲಕ್ಷಗಳಿಗೆ ರಾಜಸ್ಥಾನ್ ರಾಯಲ್ಸ್ ತನ್ನ ತೆಕ್ಕೆಗೆ ತೆಗೆದುಕೊಂಡು ಸುಮಾರು ಮೂರು ವರ್ಷಗಳ ಕಾಲ ಅಲ್ಲೊಂದು ಇಲ್ಲೊಂದು ಪಂದ್ಯಗಳನ್ನು ಆಡಿಸಿ ಡಗ್ ಔಟಿನಲ್ಲಿ ನೀರನ್ನು ಹೊತ್ತು ತರಲು ಬಳಸಿಕೊಳ್ಳುತ್ತದೆ. 2017ರಲ್ಲಿ ರಾಜಸ್ಥಾನ್ ತಂಡದಿಂದ ಹೊರಬಿದ್ದು ಹರಾಜಿನಲ್ಲಿ ಕಿಂಗ್ಸ್ ಇಲವೆನ್ ಪಂಜಾಬ್ ತಂಡದ ಪಾಲಾದರೂ ಹೆಚ್ಚಿನ ಬದಲಾವಣೆ ಇಲ್ಲದೇ ಒಂದೇ ವರ್ಷಕ್ಕೆ ಅವರನ್ನು ಕೈಬಿಟ್ಟಿತ್ತು.… Read More ರಾಹುಲ್ ತೆವಾಟಿಯ

ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?

ನನಗೆ ಬುದ್ದಿ ತಿಳಿದು ಬರುವ ಹೊತ್ತಿಗೆ ದೇಶದಲ್ಲಿ ತುರ್ತುಪರಿಸ್ಥಿತಿ ಜಾರಿಯಲ್ಲಿತ್ತು ಮನೆಗೆ ಬರುತ್ತಿದ್ದ ನಂದೀ ಬ್ರಾಂಡ್ ಪ್ರಜಾವಾಣಿ ಅಂದಿಗೂ ಇಂದಿಗೂ ಕಾಂಗ್ರೇಸ್ ಮುಖವಾಣಿಯಾಗಿಯೇ ಇದ್ದ ಕಾರಣ ಅಲ್ಲಿ ಪ್ರಕಟವಾಗುತ್ತಿದ್ದದ್ದನ್ನೇ ಜೋಡಿಸಿ ಕೊಂಡು ಓದಿ ಅರ್ಥ ಮಾಡಿಕೊಳ್ಳುತ್ತಿದ್ದಂತೆಯೇ, ದೇಶದಲ್ಲಿ ಚುನಾವಣೆ ನಡೆದು ಎಲ್ಲಾ ವಿರೋಧ ಪಕ್ಷಗಳೂ ಒಮ್ಮತವಾಗಿ ಜನತಾಪಕ್ಷದ ಅಡಿಯಲ್ಲಿ ಅಭೂತಪೂರ್ವವಾಗಿ ಜಯಿಸಿ ಬಂದು ಒಂದು ಕಾಲದಲ್ಲಿ ಇಂದಿರಾ ಸಂಪುಟದಲ್ಲಿ ಸಚಿವರಾಗಿದ್ದ ಮೊರಾರ್ಜೀ ದೇಸಾಯಿ ದೇಶದ ಪ್ರಪ್ರಥಮ ಕಾಂಗ್ರೇಸ್ಸೇತರ ಪ್ರಧಾನ ಮಂತ್ರಿಗಳಾದರು. ಅವರ ಸಂಪುಟದಲ್ಲಿ ವಾಜಪೇಯಿ, ಅಡ್ವಾಣಿ, ಜಾರ್ಜ್… Read More ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?

ರಾಹುಲ್ ಗಾಂಧಿಯ ಸಂವಾದಕ್ಕಿಂತ ಟ್ವೀಟ್ ಗಳು ಏಕೆ ತೀಕ್ಷ್ಣ?

ಸಾಮಾನ್ಯವಾಗಿ ಗಮನಿಸಿದರೆ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿಯ ಸಂದರ್ಶನವಾಗಲೀ ಅಥವಾ ಚುನಾವಣಾ ಭಾಷಣಗಳಿಗಿಂತ ಟ್ವಿಟರ್ನಲ್ಲಿ ಮಾಡುವ ಅವರ ಟ್ವೀಟ್ ಗಳು ಹೆಚ್ಚು ತೀಕ್ಷ್ಣವಾಗಿರುವುದನ್ನು ಗಮನಿಸಿರ ಬಹುದು. ಇದಕ್ಕೆ ಹಿಂದಿನ ರಹಸ್ಯ ಕಂಡು ಹಿಡಿಯಲು ಹೆಚ್ಚಿನ ಪರಿಶ್ರಮ ಪಡಬೇಕೇನಿಲ್ಲ. ನನ್ನ ಅಭಿಪ್ರಾಯದಲ್ಲಿ ರಾಹುಲ್ ಗಾಂಧಿ ಕಳಪೆ ನೆನಪಿನ ಶಕ್ತಿಹೊಂದಿರುವ ಸಾಧಾರಣ ವ್ಯಕ್ತಿ. ಅವರ ವಂದಿಮಾಗಧರು ಹೇಳುವಂತೆ ಆತ ಸ್ವಂತ ಬುದ್ಧಿಯನ್ನು ಹೊಂದಿಲ್ಲ. ಮತ್ತು ಭಾರತೀಯ ರಾಜಕೀಯ, ಭಾರತೀಯ ಇತಿಹಾಸ, ಭಾರತೀಯ ಭೌಗೋಳಿಕತೆ, ಧಾರ್ಮಿಕ ಆಚರಣೆಗಳು, ಆಚಾರ ವಿಚಾರದ ಬಗ್ಗೆ… Read More ರಾಹುಲ್ ಗಾಂಧಿಯ ಸಂವಾದಕ್ಕಿಂತ ಟ್ವೀಟ್ ಗಳು ಏಕೆ ತೀಕ್ಷ್ಣ?

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ

ನಿಜವಾಗಿ & ಖಡಾಖಂಡಿತವಾಗಿ ಹೇಳಬೇಕೆಂದರೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ ಅಷ್ಟೇನೂ ಉತ್ತಮವಾಗಿಲ್ಲ ಮತ್ತು ಅದನ್ನು ಉತ್ತಮ ಪಡಿಸಿಕೊಳ್ಳಲು ಅವರು ಪ್ರಯತ್ನಿಸುತ್ತಲೇ ಇಲ್ಲ. ಅವರ ಸದ್ಯದ ಮನೋಸ್ಥಿತಿ ಹೇಗಿದೆಯೆಂದರೆ ರಾಹುಲ್ ಮತ್ತು ಪ್ರಿಯಾಂಕಾ ಇಬ್ಬರೂ ಸಹಾ ತಾವು ಪ್ರಧಾನ ಮಂತ್ರಿಯಾಗಲೆಂದೇ ಹುಟ್ಟಿದವರು ಎಂದೇ ನಂಬಿದ್ದಾರೆ ಅಥವಾ ಅವರ ಸುತ್ತಮುತ್ತಲಿರುವ ಅವರ ವಂದಿಮಾಗದರು ಅವರನ್ನು ಹಾಗೇ ನಂಬಿಸಿದ್ದಾರೆ. ಅವರ ಮುತ್ತಾತ, ಅಜ್ಜಿ ಮತ್ತು ಅಚಾನಕ್ಕಾಗಿ ಅವರ ತಂದೆ ಪ್ರಧಾನಿಯಾಗಿದ್ದರಿಂದ ಪ್ರಧಾನಮಂತ್ರಿಯ ಹುದ್ದೆ ತಮ್ಮ… Read More ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ