ಅನ್ನದ ಋಣ
ದಾನೆ ದಾನೆ ಪೆ ಲಿಖಾ ಹೈ ಖಾನೆ ವಾಲೇ ಕಾ ನಾಮ್ ಎಂಬ ತುಳಸೀ ದಾಸರ ಮಾತಿನಂತೆ, ಭಗವಂತ ನಮ್ಮ ಹಣೆಯಲ್ಲಿ ಅನ್ನದ ಋಣ ಬರೆಯದೇ ಹೊದಲ್ಲಿ, ಹೇಗೆ ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲಾ ಎಂಬುದಕ್ಕೇ ಜ್ವಲಂತ ಉದಾಹಣೆಯಾಗಿರುವ ಕೆಲವೊಂದು ರೋಚಕ ಪ್ರಸಂಗಗಳು ಇದೋ ನಿಮಗಾಗಿ… Read More ಅನ್ನದ ಋಣ
ದಾನೆ ದಾನೆ ಪೆ ಲಿಖಾ ಹೈ ಖಾನೆ ವಾಲೇ ಕಾ ನಾಮ್ ಎಂಬ ತುಳಸೀ ದಾಸರ ಮಾತಿನಂತೆ, ಭಗವಂತ ನಮ್ಮ ಹಣೆಯಲ್ಲಿ ಅನ್ನದ ಋಣ ಬರೆಯದೇ ಹೊದಲ್ಲಿ, ಹೇಗೆ ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲಾ ಎಂಬುದಕ್ಕೇ ಜ್ವಲಂತ ಉದಾಹಣೆಯಾಗಿರುವ ಕೆಲವೊಂದು ರೋಚಕ ಪ್ರಸಂಗಗಳು ಇದೋ ನಿಮಗಾಗಿ… Read More ಅನ್ನದ ಋಣ
ಹೇಳಿ ಕೇಳಿ ಮನುಷ್ಯ ಸಂಘ ಜೀವಿ. ಹಾಗಾಗಿಯೇ ತಾನೊಬ್ಬನೇ ಒಂಟಿಯಾಗಿ ಇರಲು ಸಾಧ್ಯವಿರದೇ ಅನೇಕರ ಜೊತೆಗೆ ಗುಂಪು ಗುಂಪಾಗಿ ಒಟ್ಟೊಟ್ಟಿಗೆ ಒಂದು ಕಡೆ ವಾಸಿಸಲು ಆರಂಭಿಸಿದ ಕಾರಣದಿಂದಲೇ ಊರು ಮತ್ತು ಕೇರಿಗಳು ಆರಂಭವಾಯಿತು. ಕೇವಲ ಮನುಷ್ಯರೇ ತನ್ನೊಂದಿಗೆ ಇದ್ದರೆ ಸಾಲದು ತನ್ನ ಜೊತೆ ಪಶು ಪ್ರಾಣಿ ಪಕ್ಷಿಗಳೂ ಇದ್ದರೆ ಚೆನ್ನಾ ಎಂದೆನಿಸಿದಾಗ ಆತ ಕಾಡಿನಿಂದ ಸಾಧು ಪ್ರಾಣಿಗಳನ್ನು ಹಿಡಿದು ತಂದು ಅವುಗಳನ್ನು ಪಳಗಿಸಿ ತನ್ನ ಸಾಕು ಪ್ರಾಣಿಗಳನ್ನಾಗಿ ಮಾಡಿಕೊಂಡಿದ್ದಲ್ಲದೇ, ಅವುಗಳನ್ನು ತನ್ನ ದಿನನಿತ್ಯದ ಜೀವನ ಪದ್ದತಿಗಳಲ್ಲಿ ಭಾಗವಾಗುವಂತೆ… Read More ಕಾರ ಹುಣ್ಣಿಮೆ
ನಾವು ಪ್ರತೀ ದಿನ ಊಟ ಮಾಡುವ ಮೊದಲು ತಾಯಿ ಅನ್ನಪೂರ್ಣೆಯನ್ನು ನೆನಸಿಕೊಂಡು, ಊಟ ಮುಗಿದ ನಂತರ ಅನ್ನದಾತೋ ಸುಖೀ ಭವ ಎಂದು ಹೇಳಿಯೇ ಊಟ ಮುಗಿಸುವುದು ನಮ್ಮಲ್ಲಿ ರೂಢಿಯಲ್ಲಿರುವ ಸಂಪ್ರದಾಯ. ಹೇಳೀ ಕೇಳಿ ನಮ್ಮ ದೇಶ ಕೃಷಿ ಆದಾರಿತವಾದ ದೇಶ. 130 ಕೋಟಿಗೂ ಅಧಿಕ ಜನಸಂಖ್ಯೆಯಿರುವ ಈ ದೇಶದ ಜನರಿಗೆ ಕನಿಷ್ಟ ಪಕ್ಷ ಎರಡು ಹೊತ್ತಿನ ಊಟವಾದರೂ ನೆಮ್ಮದಿಯಾಗಿ ಸಿಗುವಂತೆ ಮಾಡುತ್ತಿರುವ ಅನ್ನದಾತ ರೈತನಿಗೆ ಎಲ್ಲರೂ ಕೃತಜ್ಞಾರಾಗಿರಲೇ ಬೇಕು. ಇದನ್ನೇ ಅತ್ಯಂತ ಮನೋಜ್ಞವಾಗಿ ಕವಿಗಳಾದ ಸತ್ಯಾರ್ಥಿ ಚನ್ನಬಸಪ್ಪ… Read More ಅನ್ನದಾತ ಸುಖೀ ಭವ
ಕೂರೋನಾ ಲಾಕ್ ಡೌನ್ ಸಮಯದಲ್ಲಿ ತನ್ನೂರಿನ ಮನೆಯಿಂದಲೇ ಕೆಲಸ ಮಾಡುತ್ತಿದ್ದೇನೆ ಎಂದು ಅಂಡಲೆಯುತ್ತಿದ್ದ ಸಾಫ್ಟ್ವೇರ್ ಇಂಜೀನಿಯರ್ ಒಬ್ಬ, ತನ್ನೂರಿನ ಎಣ್ಣೆ ತೆಗೆಯುವ ಗಾಣದಲ್ಲಿ ಎತ್ತುಗಳು ತಮ್ಮ ಪಾಡಿಗೆ ತಾವು ಸುತ್ತುತ್ತಿದ್ದರೆ, ರೈತನೊಬ್ಬ ಆರಾಮವಾಗಿ ನಿದ್ರಿಸುತ್ತಿದ್ದನ್ನು ನೋಡಿ ಆಶ್ಚರ್ಯ ಚಕಿತನಾದ. ನಿದ್ರಿಸುತ್ತಿದ್ದ ರೈತನನ್ನು ಎಬ್ಬಿಸಿ, ಈ ಎತ್ತುಗಳು ಗಾಣವನ್ನು ಅರೆಯುವುದನ್ನು ನಿಲ್ಲಿಸಿದರೆ ನಿಮಗೆ ಹೇಗೆ ತಿಳಿಯುತ್ತದೇ?ಎಂದು ಕುತೂಹಲದಿಂದ ಕೇಳಿದ. ರೈತ ಕೂಡಾ ಹಾಗೆಯೇ ಕಣ್ತೆರೆಯದೇ, ಸ್ಚಾಮೀ, ಎತ್ತುಗಳು ಸುತ್ತುವುದನ್ನು ನಿಲ್ಲಿಸಿದರೆ ಅವುಗಳ ಕತ್ತಿನಲ್ಲಿರುವ ಗಂಟೆಯ ಶಬ್ಧ ನಿಲ್ಲುತ್ತದೆ ಎಂದ.… Read More ಎತ್ತುಗಳ ನಿಯತ್ತು
ಮಳೆ ಯಾರಿಗೆ ತಾನೇ ಇಷ್ಟ ಇಲ್ಲಾ ಹೇಳ್ರೀ ಇಳೆಯ ಕೊಳೆಯನ್ನೆಲ್ಲಾ ತೆಗೆದು ಹಾಕಿ ನಾಡಿಗೆ ಸಮೃದ್ಧಿಯನ್ನು ಕೊಡುವ ಪ್ರಾಕೃತಿಕ ಪ್ರಕ್ರಿಯೆ. ವಾತಾವರಣದಲ್ಲಿರುವ ನೀರಾವಿಯು ತಂಪು ಪಡೆದುಕೊಂಡು ಮತ್ತೆ ದ್ರವರೂಪಕ್ಕೆ ಬಂದು ಭೂಮಿಯ ಮೇಲೆ ಬೀಳುವ ಪ್ರಕ್ರಿಯೆಯೇ ಮಳೆ . ಅಂತಹ ಮಳೆಗಾಗಿ ಬಾರದೇ ಭೂಮಿಯೆಲ್ಲಾ ಬಾಯ್ಬಿರಿದಿದ್ದರೆ, ತೆರೆದ ಬಾಯಿ ಮುಚ್ಚದೇ ಮೋಡಗಳತ್ತ ದಿಕ್ಕೆಟ್ಟು ನೋಡುತ್ತಿತ್ತಾನೆ ರೈತ. ಅಂತಹ ಸಮಯದಲ್ಲಿ ಆಗದಲ್ಲಿ ಕಾರ್ಮೋಡ ಕವಿದಾಗ ರೈತನಿಗೆ ಖುಷಿಯೋ ಖುಷಿ. ಒಂದು ಹದ ಮಳೆ ಬೀಳುತ್ತಲೇ ರೈತನ ಮುಖದಲ್ಲಿ… Read More ಮಲೆನಾಡಿನ ಮಳೆ
ನಾವೆಲ್ಲಾ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವಾಗ ಶ್ರೀ ಸತ್ಯಾರ್ಥಿ ಚನ್ನಬಸಪ್ಪ ಹೊಸಮನಿ ಅವರ ಅನ್ನದಾತ ಪದ್ಯವನ್ನು ಓದಿಯೇ ಇರುತ್ತೇವೆ. ನಮ್ಮೆಲ್ಲರ ಅನ್ನದಾತರಾದ ರೈತರನ್ನು ಇದಕ್ಕಿಂತಲೂ ಉತ್ತಮವಾಗಿ ವರ್ಣಿಸಲು ಸಾಧ್ಯವೇ ಇಲ್ಲವೇನೋ ಎನ್ನುವಷ್ಟರ ಮಟ್ಟಿಗೆ ಮನಮುಟ್ಟುವಂತಿದೆ ಈ ಪದ್ಯ. ಇವನೆ ನೋಡು ಅನ್ನದಾತ ಹೊಲದಿ ದುಡಿದೇ ದುಡಿವನುನಾಡ ಜನರು ಬದುಕಲೆಂದು ದವಸ ಧಾನ್ಯ ಬೆಳೆವನು ಮಳೆಯ ಗುಡುಗು ಚಳಿಯ ನಡುಗು ಬಿಸಿಲ ಬೇಗೆ ಸಹಿಸುತಬೆವರು ಸುರಿಸಿ ಕಷ್ಟ ಸಹಿಸಿ ಒಂದೇ ಸವನೆ ದುಡಿಯುತ ಗಟ್ಟಿ ದೇಹ ದೊಡ್ಡ ಮನಸು ದೇವನಿಂದ… Read More ಅನ್ನದಾತ ಸುಖೀಭವ