ಟೀಕೆಗಳಿಗೂ ಒಂದು ತೂಕವಿರಬೇಕು

ವಿದೇಶಗಳಿಂದ ಆಮದು ಮಾಡಿಕೊಳ್ಳುವ ರೈಲಿಗಿಂತ ಸುಮಾರು 40% ಅಗ್ಗವಾಗಿರುವ ಸ್ವದೇಶಿ ನಿರ್ಮಿತ ಸೆಮಿ-ಹೈ ಸ್ಪೀಡ್ ವಂದೇಮಾತರಂ ಎಕ್ಸ್‌ಪ್ರೆಸ್ ರೈಲಿಗೆ ಎಮ್ಮೆಯೊಂದು ಡಿಕ್ಕಿ ಹೊಡೆದು ರೈಲಿನ ಮುಂಭಾಗ ಜಕಂ ಆಗಿದ್ದೇ ಮಹಾಪರಾಧ ಎನ್ನುವಂತೆ ಟೀಕಿಸುತ್ತಿರುವವರಿಗೆ ವಂದೇ ಭಾರತ್ ರೈಲಿನ ವೈಶಿಷ್ಯ್ತತೆಗಳೇನು? ಆ ರೈಲು ಇತರೇ ರೈಲಿಗಿಂತ ಹೇಗೆ ವಿಭಿನ್ನವಾಗಿದೆ ಎಂಬ ಸವಿವರ ಇದೋ ನಿಮಗಾಗಿ… Read More ಟೀಕೆಗಳಿಗೂ ಒಂದು ತೂಕವಿರಬೇಕು

ಆಪರೇಷನ್‌ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ

ಇಡೀ ವಿಶ್ವವನ್ನೇ ನಿಬ್ಬೆರಗಾಗಿಸಿದ 1998 ಮೇ 11 ರಂದು ರಾಜಾಸ್ಥಾನದ  ಪೋಖ್ರಾನ್ ಎಂಬ ಪ್ರದೇಶದಲ್ಲಿ ನಡೆಸಿದ ಅಣ್ವಸ್ತ್ರ ಪರೀಕ್ಷೆಯ ದಿನವನ್ನೇ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದ್ದು, ದೇಶದ ಸರ್ವತೋಮುಖ ಪ್ರಗತಿಯ ನಿಟ್ಟಿನಲ್ಲಿ ಭಾರತದ ಹಿರಿಮೆ, ಗರಿಮೆಗಳನ್ನು ಎತ್ತಿಹಿಡಿಯುತ್ತಿರುವ ಕಾರ್ಯದಲ್ಲಿ ತೊಡಗಿಕೊಂಡಿರುವ ಭಾರತದ ವಿಜ್ಞಾನಿಗಳು ಮತ್ತು ತಂತ್ರಜ್ಞರಿಗೆ ಅಭಾರಿಗಳಾಗಿ ಈ ದಿನವನ್ನು ಅವರಿಗಾಗಿ ಮೀಸಲಾಗಿಟ್ಟಿದೆ. 1998 ಮೇ 11 ಭಾರತದ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದ್ದು. ಅಂದು ರಾಜಸ್ಥಾನದ ಪೊಖ್ರಾನ್‌ನಲ್ಲಿ ಭಾರತೀಯ ಸೇನೆಯ ಪರೀಕ್ಷಾ ಶ್ರೇಣಿಯಲ್ಲಿ ಭಾರತವು ಆಪರೇಷನ್‌… Read More ಆಪರೇಷನ್‌ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ

ತಾರತಮ್ಯ

ಅಕ್ಟೋಬರ್ 2, ದೇಶದ ಇಬ್ಬರು ಮಹಾನ್ ನಾಯಕರ ಜಯಂತಿ. ಇಬ್ಬರೂ ಸ್ವಾತಂತ್ರ್ಯ ಹೋರಾಟಗಾರರೇ ಆದರೂ, ಒಬ್ಬರು ಚರಕ ಹಿಡಿದು ದೇಶವನ್ನು ವಿಭಜಿಸಿ ಶತ್ರುರಾಷ್ಟ್ರದ ಸೃಷ್ಟಿಗೆ ಕಾರಣೀಭೂತರಾದರೇ ಅದೇ ಮತ್ತೊಬ್ಬರು ಹಾಗೆ ಸೃಷ್ಟಿಯಾದ ಶತ್ರುರಾಷ್ಟ್ರ ನಮ್ಮ ದೇಶದ ಮೇಲೆ ಕಾಲು ಕೆರೆದುಕೊಂಡು ಧಾಳಿ ನಡೆಸಿದಾಗ ತಮ್ಮ ದಿಟ್ಟ ನಿರ್ಧಾರಗಳಿಂದ ನರಕ ಸದೃಶವನ್ನು ತೋರಿಸಿದವರು. ಅದರೆ ಅದೇಕೋ ಏನೋ ಅಕ್ಟೋಬರ್ 2ರಂದು ಅದಾವುದೋ ಪೂರ್ವಾಗ್ರಹ ಪೀಡಿತರಾಗಿ ಮೊದಲನೆಯವರನ್ನೇ ಎತ್ತಿ ಮೆರೆದಾಡುತ್ತಾ ಎರಡನೆಯವರನ್ನು ನಗಣ್ಯರೀತಿಯಲ್ಲಿ ಕಡೆಗಾಣಿಸುವುದು ಈ ದೇಶದ ಪ್ರಾಮಾಣಿಕ ದೇಶ… Read More ತಾರತಮ್ಯ

ಲಾಲ್ ಬಹದ್ದೂರ್ ಶಾಸ್ತ್ರಿಗಳ ಸಂಸ್ಮರಣೆ

ಈ ದೇಶ ಕಂಡ ಅತ್ಯುತ್ತಮ ದೇಶಭಕ್ತ, ಅತ್ಯಂತ ಧೈರ್ಯಶಾಲಿ ಪ್ರಧಾನಿಗಳು, ಸರಳ ಮತ್ತು ಸಜ್ಜನ ರಾಜಕಾರಣಿ ಶ್ರೀ ಲಾಲ ಬಹದ್ದೂರ್ ಶಾಸ್ತ್ರಿಗಳು ಎಂದರೆ ಅತಿಶಯೋಕಿಯೇನಲ್ಲ. ಸ್ವಾತಂತ್ರ್ಯಾ ನಂತರ ದೇಶದ ಪ್ರಥಮ ಪ್ರಧಾನ ಮಂತ್ರಿಗಳಾಗಿದ್ದ ಶ್ರೀ ಜವಹರಲಾಲ್ ನೆಹರೂ ಅವರ ಹಠಾತ್ ನಿಧನದಾದಾಗ ದೇಶವನ್ನು ಎರಡನೇ ಪ್ರಧಾನಮಂತ್ರಿಗಳಾಗಿ ಮುನ್ನಡೆಸಿದವರೇ ಶ್ರೀಯುತರಾದ ಲಾಲ್ ಬಹದ್ದೂರ್ ಶಾಸ್ತ್ರಿಗಳು. ಆಕಾರದಲ್ಲಿ ವಾಮನರೂಪಿಯಾಗಿ ಕೃಶಕಾಯದ ಶಾಸ್ತ್ರಿಗಳು ಇಷ್ಟು ದೊಡ್ಡ ದೇಶವನ್ನು ಹೇಗೆ ಮುನ್ನಡೆಸಬಲ್ಲರು ಎಂದು ಎಲ್ಲರೂ ಯೋಚಿಸುತ್ತಿದ್ದರೇ, ಇಡೀ ವಿಶ್ವವೇ ಮೂಗಿನ ಮೇಲೆ ಬೆರಳಿಡುವಂತೆ… Read More ಲಾಲ್ ಬಹದ್ದೂರ್ ಶಾಸ್ತ್ರಿಗಳ ಸಂಸ್ಮರಣೆ