ವಸಂತ ಪಂಚಮಿ

ದೇಶಾದ್ಯಂತ ಮಾಘ ಮಾಸದ ಪಂಚಮಿಯಂದು ಆಚರಿಸಲ್ಪಡುವ ವಸಂತ ಪಂಚಮಿ ಹಬ್ಬದ ಹಿಂದಿರುವ ಪೌರಾಣಿಕ ಹಿನ್ನಲೆ ಮತ್ತು ವೈಶಿಷ್ಟ್ಯತೆಗಳೇನೂ? ಆ ಹಬ್ಬದ ಪ್ರಾಮುಖ್ಯತೆಗಳೇನು? ಆ ಹಬ್ಬವನ್ನು ಎಲ್ಲೆಲ್ಲಿ ಹೇಗೆ ಮತ್ತು ಯಾವ ರೀತಿಯಲ್ಲಿ ಆಚರಿಸುತ್ತಾರೆ? ಎಂಬೆಲ್ಲದರ ಸವಿವರಗಳು ಇದೋ ನಿಮಗಾಗಿ… Read More ವಸಂತ ಪಂಚಮಿ

ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ

ನಮ್ಮ ಸನಾತನ ಧರ್ಮದಲ್ಲಿ ನಮಗೆ ವೇದ, ಉಪನಿಷತ್ತು, ರಾಮಾಯಣ, ಮಹಾಭಾರತ, ಭಗವದ್ಗೀತೆಗಳಂತಹ ಅಧ್ಭುತವಾದ ಪುರಾಣ ಪುಣ್ಯ ಗ್ರಂಥಗಳು ಮತ್ತು  ಕಥೆಗಳೇ ಪವಿತ್ರವಾಗಿದ್ದು ಅದರ ಆಧಾರದಲ್ಲಿ ನಮ್ಮ ಜೀವನ ಪದ್ದತಿಯನ್ನು ರೂಡಿಸಿಕೊಂಡು ಹೋಗುತ್ತಿದ್ದೇವೆ. ಆದರೆ ಕೆಲವರು ಈ ರೀತಿಯ ಪುರಾಣ ಪುಣ್ಯ ಕಥೆಗಳೆಲ್ಲವೂ  ಕೇವಲ ಕಾಲ್ಪನಿಕ ಕಥೆಯಷ್ಟೇ ಆ ರೀತಿಯ ಘಟನೆಗಳು ನಮ್ಮ ದೇಶದಲ್ಲಿ ನಡದೇ ಇಲ್ಲಾ ಎನ್ನುವ ವಿತಂಡ ವಾದವೂ ಇದೆ. ಆದರೆ  ಇಂತಹವರಿಗೆ ಸೂಕ್ತವಾದ ಉತ್ತರವನ್ನು ನೀಡಬಹುದಾದ ಮತ್ತು  ಜಗತ್ತಿನಲ್ಲಿ ಅತಿ ವಿರಳವಾಗಿ ಕಂಡು ಬರುವ… Read More ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ