ಉಷ್ಟ್ರಾರೂಢಾ ಹನುಮಂತ

ವಾಯುಪುತ್ರ ಆಂಜನೇಯನಿಗೆ ಗಾಳಿಯಲ್ಲಿ ಸ್ವತಃ ತಾನೇ ನೂರಾರು ಯೋಜನಗಳಷ್ಟು ದೂರ ಹಾರುವ ಸಾಮರ್ಥ್ಯವನ್ನು ಹೊಂದಿದ್ದ ಮತ್ತು ಅದನ್ನು ಸೀತಾನ್ವೇಷಣೆಯ ಸಂಧರ್ಭದಲ್ಲಿ ಸಮುದ್ರ ಲಂಘನದ ಸಮಯದಲ್ಲಿ ನಿರೂಪಿಸಿಯೂ ಇದ್ದ ಆದರೂ, ಆಂಜನೇಯಯನ ಅನೇಕ ದೇವಾಲಯಗಳಲ್ಲಿ ಅಂಜನೇಯಯನ ವಿಗ್ರಹದ ಮುಂದೆ ಒಂಟೆಯನ್ನು ಇಟ್ಟಿರುತ್ತಾರಲ್ಲದೇ ಅವರನ್ನು ಉಷ್ಟ್ರಾರೂಡಾ ಎಂದೂ ಕರೆಯಲಾಗುತ್ತದೆ. ರಾಮಾಯಣ ಮತ್ತು ಪರಾಶರ ಸಂಹಿತೆಯಲ್ಲಿಯೂ ಹನುಮಂತ ಗಾಳಿಯ ವೇಗದಲ್ಲಿ ಹಾರಬಲ್ಲ ಎಂಬುವ ಅನೇಕ ಉದಾಹರಣೆಗಳನ್ನು ವಿವರಿಸುತ್ತಾರೆ ಮತ್ತು ಲಂಕೆಯನ್ನು ತಲುಪಲು ಸಾಗರದಾದ್ಯಂತ ಹಾರಾಟ, ಸಂಜೀವೀನಿಯನ್ನು ತರುವ ಸಲುವಾಗಿ ಲಂಕೆಯಿಂದ ಹಿಮಾಲಯಕ್ಕೆ… Read More ಉಷ್ಟ್ರಾರೂಢಾ ಹನುಮಂತ

ಬೆಕ್ಕಿಗೆ ಗಂಟೆ ಕಟ್ಟುವವರು ಯಾರು?

ಕಳೆದ ಎರಡು ಮೂರು ಮೂರು ವಾರಗಳಿಂದ ದೇಶದ ಆರ್ಥಿಕ ಪರಿಸ್ಥಿತಿಯ ಬಗ್ಗೆ, ದೇಶದ ಹಣವನ್ನು ಕೊಳ್ಳೆಹೊಡೆದ ಆರೋಪದ ಮೇಲೆ ಬಂಧಿಸಲ್ಪಟ್ಟ ರಾಜಕಾರಣಿಗಳ ಬಗ್ಗೆ ಚರ್ಚಿಸುತ್ತಿದ್ದ ಭಾರತೀಯರು, ಇದ್ದಕ್ಕಿಂದಂತೆಯೇ ಎರಡು ಮೂರು ದಿನಗಳಿಂದ ಹೊಸ ಮೋಟಾರು ವಾಹನ ತಿದ್ದುಪಡಿ ಮಸೂದೆ 2019 ಸಂಚಾರ ನಿಯಮದ ಕಠಿಣ ದಂಡ ದೃಷ್ಟಿ ಹಾಯಿಸಿದ್ದಾರೆ. ಸರ್ಕಾರ ದಂಡಗಳನ್ನು ಬಹು ಪಟ್ಟು ಹೆಚ್ಚು ಮಾಡುತ್ತಿದ್ದಂತೆಯೇ ನಿಯಮವನ್ನು ಉಲ್ಲಂಘಿಸುವ ಮೊದಲು, ಉಲ್ಲಂಘಿಸುವವರು ಎರಡು ಬಾರಿ ಯೋಚಿಸುವಂತೆ ಮಾಡಿದೆಯಾದರೂ, ಹೊಸಾ ನಿಯಮ ಏಕೋ ಎತ್ತಿಗೆ ಜ್ವರ ಬಂದ್ರೇ… Read More ಬೆಕ್ಕಿಗೆ ಗಂಟೆ ಕಟ್ಟುವವರು ಯಾರು?