ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಳೆದು ಬಂದ ಹಾದಿ

ಸೆಪ್ಟಂಬರ್ 27 1925 ಭಾನುವಾರ, ವಿಕ್ರಮ ನಾಮ ಸಂವತ್ಸರದ ವಿಜಯದಶಮಿಯಂದು ನಾಗಪುರದ ಮೋಹಿತೇವಾಡದಲ್ಲಿ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (RSS) ಸ್ಥಾಪಿಸಲು ಕಾರಣವಾದ ಸಂಗತಿಗಳೇನು? ಕಳೆದ 98 ವರ್ಷಗಳಲ್ಲಿ ಸಂಘ ಎಲ್ಲಾ ಸಂಕಷ್ಟಗಳನ್ನೂ ಮೆಟ್ಟಿ ಬೆಳೆದು ಬಂದ ಹಾದಿ ಮತ್ತು ದೇಶಕ್ಕೆ ಸಂಘದ ಕೊಡುಗೆಗಳೇನು ಎಂಬುದರ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಳೆದು ಬಂದ ಹಾದಿ

ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ಈ ದೇಶಕ್ಕಾಗಿ ಅಪಾರವಾಗಿ ಕೊಡುಗೆಯನ್ನು ನೀಡಿದ್ದರೂ, ಕೆಲವು ಪಟ್ಟಭದ್ರ ಹಿತಾಸಕ್ತಿಯ ಸುಳ್ಳು ಆರೋಪಗಳಿಂದ ಅವರಿಗೆ ನಿಜವಾಗಿಯೂ ಸಲ್ಲಬೇಕಾಗದ ಗೌರವಗಳಿಂದ ವಂಚಿತರಾಗಿರುವ ಸ್ವಾತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್, ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್ ಮುಂತಾದವರ ಅನೇಕರ ಪಟ್ಟಿಯಲ್ಲಿ ಡಾ.ಕೇಶವ ಬಲಿರಾಮ ಹೆಡಗೇವಾರ್ ಎಲ್ಲರ ಪ್ರೀತಿಯ ಡಾಕ್ಟರ್ ಜೀ ಅವರೂ ಸೇರುತ್ತಾರೆ ಎಂದರೆ ಅತಿಶಯೋಕ್ತಿಯಾಗಲಾರದು. ಈ ದೇಶದ ಬಗ್ಗೆ ಅವರಿಗಿದ್ದ ದೂರದೃಷ್ಟಿಯಿಂದಾಗಿ ಅವರು ಕಟ್ಟಿದ ಸಂಸ್ಥೆ ಅವರ ನಿಧನವಾಗಿ 8 ದಶಕಗಳ ನಂತರವೂ ಅವರ ಆದರ್ಶಗಳನ್ನು ಮುಂದುವರೆಸಿಕೊಂಡು 2025 ರಲ್ಲಿ… Read More ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ಮಡಿಕೇರಿ ದಸರಾ

ನಮ್ಮ ನಾಡಿನ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಅದ್ದೂರಿಯಾಗಿ ನಡೆಯುವ ದಸರಾದಂತೆಯೇ ಕೊಡಗಿನ ಮಡಿಕೇರಿಯ ದಸರಾ ಆಚರಣೆಯೂ ಅಷ್ಟೇ ಪ್ರಸಿದ್ಧಿಯಾಗಿದೆ. ಮೈಸೂರು ದಸರಾ ಮಧ್ಯಾಹ್ನ ಆರಂಭವಾಗಿ ಸಂಜೆ ಸೂರ್ಯಾಸ್ತಮಾನದ ವೇಳೆಗೆ ಪೂರ್ಣಗೊಂಡರೆ ಮಡಿಕೇರಿ ದಸರಾ ಆರಂಭವಾಗುವುದೇ ರಾತ್ರಿಯ ವೇಳೆ. ಹಾಗಾಗಿ ದಸರಾ ಮೈಸೂರಿನಲ್ಲಿ ಆರಂಭವಾಗಿ ಮಡಿಕೇರಿಯಲ್ಲಿ ಮುಳುಗುತ್ತದೆ ಎಂಬ ಮಾತು ಚಾಲ್ತಿಯಲ್ಲಿದೆ. ಇಂತಹ ಅದ್ದೂರಿಯಾದ ಮಡಿಕೇರಿ ದಸರಾ ಹಬ್ಬದ ಹಿನ್ನೆಲೆ ಮತ್ತು ಆಚರಣೆಯ ಬಗ್ಗೆ ಸವಿಸ್ತಾರವಾಗಿ ತಿಳಿದು ಕೊಳ್ಳೋಣ. ಮೈಸೂರಿನ ದಸರಾಕ್ಕಿರುವ ಇತಿಹಾಸದಂತೆಯೇ ಮಡಿಕೇರಿ ದಸರಾಕ್ಕೂ ಪುರಾತನವಾದ ಇತಿಹಾಸವಿದ್ದು,… Read More ಮಡಿಕೇರಿ ದಸರಾ