ಕಾಶೀ ಶ್ರೀ ವಿಶ್ವನಾಥ

ನಮ್ಮ ಭಾರತ ದೇಶದ ಅತ್ಯಂತ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದ ಕಾಶಿ, ವಾರಣಾಸಿ, ಬನಾರಸ್ ಎಂಬೆಲ್ಲಾ ಹೆಸರುಗಳಿಂದ ಕರೆಸಿಕೊಳ್ಳುವ ಈ ಶ್ರೀಕ್ಷೇತ್ರ ಹಿಂದೂಗಳ ಆಧ್ಯಾತ್ಮ ಕೇಂದ್ರವಲ್ಲದೇ ಮೋಕ್ಷದ ಹಾದಿಯೂ ಆಗಿದೆ. ಕಾಶಿಗೆ ಹೋಗಿ ಬಂದವರಿಗೆ ಮೋಕ್ಷ ಸಿಗುವುದಲ್ಲದೇ ಕಾಶೀಯಲ್ಲಿ ದೇಹತ್ಯಾಗ ಮಾಡುವರಿಗೆ ಶಾಶ್ವತವಾದ ಸದ್ಗತಿ ದೊರೆಯುತ್ತದೆ ಎಂಬ ನಂಬಿಕೆ ಇದೆ. ಗಂಗಾನದಿಯ ತಟದಲ್ಲಿ ೬೪ ಘಾಟ್ ಗಳಿರುವ ಈ ಶ್ರೀಕ್ಷೇತ್ರದಲ್ಲಿ ವಿಶ್ವಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯವಿದ್ದು ಶಿವರಾತ್ರಿಯ ಈ ಪವಿತ್ರದಿನದಂದು ಶ್ರೀಕ್ಷೇತ್ರದ ದರ್ಶನವನ್ನು ಪಡೆಯೋಣ ಬನ್ನಿ. ಕಾಶಿಯ… Read More ಕಾಶೀ ಶ್ರೀ ವಿಶ್ವನಾಥ

ಕಾಶಿಗೆ ಹೋದಾಗ, ಇಷ್ಟವಾದದ್ದನ್ನು ಏಕೆ ಬಿಟ್ಟು ಬರಬೇಕು?

ಸನಾತನ ಧರ್ಮದಲ್ಲಿ ದೇಶಾದ್ಯಂತ ಇರುವ ತೀರ್ಥಕ್ಷೇತ್ರಗಳಿಗೆ ಹೋಗುವ ಮುಖಾಂತರ ಹಿಂದೂಗಳ ಭಾವೈಕ್ಯತೆ ಸೌಹಾರ್ದತೆಯೊಂದಿಗೆ, ನಾವೆಲ್ಲರೂ ಒಂದು ಎಂದು ಸಾರುವ ಸತ್ ಸಂಪ್ರದಾಯವನ್ನು ಸಾವಿರಾರು ವರ್ಷಗಳ ಹಿಂದಿನಿಂದಲೂ ಅನೂಚಾನವಾಗಿ ನಡೆಸಿಕೊಂಡು ಬಂದಿದ್ದಾರೆ. ಹಾಗಾಗಿಯೇ ಪ್ರತಿಯೊಬ್ಬ ಹಿಂದೂವೂ ಸಹಾ ತನ್ನ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಈ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡಿಯೇ ತೀರುತ್ತಾರೆ. ಅಂತಹ ತೀರ್ಥಕ್ಷೇತ್ರಗಳಲ್ಲಿ ವಾರಣಾಸಿ ಅಥವಾ ಕಾಶಿ ಪ್ರಮುಖವಾಗಿದೆ. ಕಾಶೀಯಲ್ಲಿ ಹರಿಯುವ ಗಂಗಾ ನದಿಯ 64 ಘಾಟ್ ಗಳಲ್ಲಿ ಪುಣ್ಯ ಸ್ನಾನ ಮಾಡಿ ಶ್ರೀ ಕಾಶೀ ವಿಶ್ವನಾಥ ಮತ್ತು ಶ್ರೀ… Read More ಕಾಶಿಗೆ ಹೋದಾಗ, ಇಷ್ಟವಾದದ್ದನ್ನು ಏಕೆ ಬಿಟ್ಟು ಬರಬೇಕು?