ವಿಧುರಾಶ್ವಥ, ದಕ್ಷಿಣ ಭಾರತದ ಜಲಿಯನ್ ವಾಲಾ ಭಾಗ್
ಏಪ್ರಿಲ್ 13 1919 ಅಂದರೆ ಇಂದಿಗೆ ಸರಿಯಾಗಿ 103 ವರ್ಷಗಳ ಹಿಂದೆ ಪಂಜಾಬಿನ ಜಲಿಯನ್ ವಾಲಾ ಎಂಬ ಉದ್ಯಾನದಲ್ಲಿ ಸಂಭ್ರಮದಿಂದ ಭೈಸಾಖಿ ಹಬ್ಬವನ್ನು ಆಚರಿಸಲು ಸೇರಿದ್ದ ಸಹಸ್ರಾರು ದೇಶಭಕ್ತರ ಮೇಲೆ ಏಕಾ ಏಕಿ ಗುಂಡಿನ ಸುರಿಮಳೆಯನ್ನು ಸುರಿಸಿದ ಬ್ರಿಟಿಷರು ನೂರಾರು ಜನರ ಹತ್ಯೆಗೆ ಕಾರಣವಾಗಿ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಎಂದೇ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಹಿ ಅಧ್ಯಾಯವಾಗಿರುವಂತೀಯೇ, ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರೀಬಿದನೂರಿನ ತಾಲ್ಲೂಕಿಗೆ ಸೇರಿರುವ ಪುರಾಣ ಪ್ರಸಿದ್ಧ ಶ್ರೀಕ್ಷೇತ್ರವಾದ ವಿದುರಾಶ್ವತ್ಥದಲ್ಲೂ ಸಹಾ ಸ್ವಾತಂತ್ರ್ಯ ಪೂರ್ವದಲ್ಲಿ… Read More ವಿಧುರಾಶ್ವಥ, ದಕ್ಷಿಣ ಭಾರತದ ಜಲಿಯನ್ ವಾಲಾ ಭಾಗ್