ರಾಜಾಜಿ ನಗರ

ಬೆಂಗಳೂರಿನ ಮಧ್ಯಮವರ್ಗದ ಜನರ ಸ್ವರ್ಗ ಎನಿಸಿರುವ ರಾಜಾಜಿನಗರ ಆರಂಭವಾಗಿದ್ದು ಎಂದು ಮತ್ತು ಏಕೇ?, ಅದರ ರೂವಾರಿಗಳು ಯಾರು? ಅದಕ್ಕೆ ಆ ಹೆಸರು ಇಡಲು ಕಾರಣವೇನು? ರಾಜಾಜಿನಗರದ ಬೆಳವಣಿಗೆ ಹೇಗಾಯಿತು? ಅಂದು ರಾಹಾಜಿನಗರ ಹೇಗಿತ್ತು? ಇಂದು ಹೇಗಿದೆ? ಎಂಬೆಲ್ಲಾ ಕುತೂಹಕ್ಕೆ ಇದೋ ಇಲ್ಲಿದೇ ರಾಜಾಜಿನಗರದ ಇತಿಹಾಸ. … Read More ರಾಜಾಜಿ ನಗರ

ಎನ್‌. ವೀರಾಸ್ವಾಮಿ

ದೂರದ ತಮಿಳುನಾಡಿನಿಂದ ಕೆಲಸ ಹುಡುಕೊಂಡು ಬೆಂಗಳೂರಿಗೆ ಬಂದು ಗಾಂಧಿನಗರದಲ್ಲಿ ಚಲನಚಿತ್ರಗಳ ಬಾಕ್ಸ್ ಗಳನ್ನು ಊರಿಂದ ಊರಿಗೆ ತಲುಪಿಸುತ್ತಿದ್ದ ವ್ಯಕ್ತಿ ಮುಂದೆ ಚಿತ್ರ ವಿತರಕರಾಗಿದ್ದಲ್ಲದೇ ಈಶ್ವರಿ ಪ್ರೊಡಕ್ಷನ್ಸ್‌ ಸಂಸ್ಥೆಯನ್ನು ಸ್ಥಾಪಿಸಿ. ಅದರ ಮುಖಾಂತರ ಹತ್ತಾರು ಜನಪ್ರಿಯ ಕನ್ನಡ ಚಿತ್ರಗಳನ್ನು ನಿರ್ಮಾಣ ಮಾಡಿ ಅತ್ಯಂತ ಯಶಸ್ವೀ ನಿರ್ಮಾಪಕರರಾಗಿ ಪ್ರಖ್ಯಾತರಾದ ಶ್ರೀ ಎನ್‌. ವೀರಾಸ್ವಾಮಿ ಯವರ ಯಶೋಗಾಥೆ ಕನ್ನಡದ ಕಲಿಗಳು ಮಾಲಿಕೆಯ ಮೂಲಕ ಇದೋ ನಿಮಗಾಗಿ ತಮಿಳುನಾಡಿನ ಉತ್ತರ ಆರ್ಕಾಟ್ ಜಿಲ್ಲೆಯ ಒಟ್ಟೇರಿ ಗ್ರಾಮದ ಶ್ರೀ ನಾಗಪ್ಪ ಮತ್ತು ಶ್ರೀಮತಿ ಕಾಮಾಕ್ಷಮ್ಮ… Read More ಎನ್‌. ವೀರಾಸ್ವಾಮಿ