ಕೇಸರಿ ವೀರ ಸಂಭಾಜಿ ಮಹಾರಾಜ

128 ಯುದ್ಧಗಳಲ್ಲಿ ಕನಿಷ್ಠ ಒಂದೂ ಯುದ್ಧವನ್ನು ಸೋಲದೇ ದೆಹಲಿ‌ಯ ಕೆಂಪು ಕೋಟೆಯ ಸಹಿತ ಜಿಹಾದಿಗಳ ಎದೆಯ ಮೇಲೆ ಕೇಸರಿ ಧ್ವಜ ನೆಟ್ಟಿದ್ದ ಕೇಸರಿ ವೀರ ಸಂಭಾಜಿ ಮಹಾರಾಜ!! ತನ್ನ ಹದಿನಾರನೇ ವಯಸ್ಸಿನಲ್ಲೇ ಮುಸಲ್ಮಾನರಿಗೆ ಸೆಡ್ಡು ಹೊಡೆದು ಮೊದಲ ಯುದ್ಧ ಗೆದ್ದು ಹಿಂದವಿ ಸ್ವರಾಜ್ಯದ ಕನಸು ನನಸು ಮಾಡಿದ ಶಿವಾಜಿ ಮಹಾರಾಜರ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆಕಸ್ಮಾತ್ ಶಿವಾಜಿ ಮಹಾರಾಜರ ಆಗಮನವಾಗದೇ ಇದ್ದರೇ ಇಡೀ ಭಾರತದ ಇಸ್ಲಾಮೀಕರಣವಾಗಿರುತ್ತಿತ್ತು. ಇಸ್ಲಾಮೀಕರಣದ ವಿರುದ್ಧ ತೊಡೆ ತಟ್ಟಿ ನಿಂತು ಧರ್ಮ ಪ್ರತಿಷ್ಠಾಪನೆಗಾಗಿ ಸದಾ… Read More ಕೇಸರಿ ವೀರ ಸಂಭಾಜಿ ಮಹಾರಾಜ

ಛತ್ರಪತಿ ಶಿವಾಜಿ ಮಹಾರಾಜ್

ನಮ್ಮ ಭಾರತ ದೇಶದ ಇತಿಹಾಸದ ವೀರಾಧಿವೀರ ಮತ್ತು ಶೂರಾಧಿಶೂರರ ಪಟ್ಟಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಅವರ ಹೆಸರು ಅಗ್ರಪಂತಿಯಲ್ಲಿ ಕಾಣಸಿಗುತ್ತದೆ. ಶಿವಾಜಿ ಮರಾಠ ಸಾಮ್ರಾಜ್ಯಕ್ಕಿಂತ ಹೆಚ್ಚಾಗಿ ಹಿಂದೂಗಳ ಸಾಮ್ರಾಜ್ಯ ಕಟ್ಟಿದರು ಎಂದು ಜನ ಮಾನಸವಲ್ಲದೇ ಅನೇಕ ಇತಿಹಾಸಕಾರರು ಇದನ್ನೇ ನಮೂದಿಸಿದ್ದಾರೆ. ಇಡೀ ದೇಶ ಮುಸಲ್ಮಾನರ ಆಕ್ರಮಣಕ್ಕೆ ಒಳಗಾಗಿದ್ದಾಗ ಬಹುಸಂಖ್ಯಾತ ಹಿಂದೂಗಳ ಪರವಾಗಿ ಮಹಾರಾಷ್ಟ್ರದಲ್ಲಿ ಸ್ವಸಾಮರ್ಥ್ಯದಿಂದ ತನ್ನ ಹದಿನಾರನೇಯ ವಯಸ್ಸಿನಲ್ಲಿಯೇ ಪ್ರವರ್ಧಮಾನಕ್ಕೆ ಬಂದು ಮುಸಲ್ಮಾನರಿಗೆ ಸೆಡ್ಡು ಹೊಡೆದು ಮೊದಲ ಯುದ್ಧ ಗೆದ್ದು ಹಿಂದವಿ ಸ್ವರಾಜ್ಯದ ಕನಸನ್ನು ನನಸು ಮಾಡಿದ… Read More ಛತ್ರಪತಿ ಶಿವಾಜಿ ಮಹಾರಾಜ್

ಗಢ ಆಲಾ ಪಣ ಸಿಂಹ ಗೇಲಾ ಸಿಂಹಗಡ ಕದನ

ಪ್ರಪಂಚಾದ್ಯಂತ ಇರುವ ಎಲ್ಲಾ ದೇಶಗಳ ಸೈನ್ಯಗಳಿಗೆ ಹೋಲಿಸಿದಲ್ಲಿ ಭಾರತದ ಮಿಲಿಟರಿ ಶಕ್ತಿ ಅತ್ಯಂತ ಶಕ್ತಿಶಾಲಿ ಮತ್ತು ಪ್ರಭಾವಶಾಲಿ ಎಂದೇ ಹೆಸರುವಾಸಿಯಾಗಿದೆ. ಇತ್ತೀಚಿನ ಸರ್ಜಿಕಲ್ ಸ್ಟ್ರೈಕ್ ಮಾಡಿದ ಮೇಲಂತೂ ಆ ನಂಬಿಕೆ ಇನ್ನೂ ಹೆಚ್ಚಾಗಿದೆ. ಆದರೆ ಇಂದಿಗೆ 350 ವರ್ಷಗಳ ಹಿಂದೆ ಯಾವುದೇ ರೀತಿಯ ಆಧುನಿಕ ಶಸ್ತ್ರಾಸ್ತ್ರಗಳಿಲ್ಲದೇ ಕೇವಲ ಕಾಡು ಜನರನ್ನು ಕಟ್ಟಿಕೊಂಡು ಅತೀ ಕಡಿದಾದ ಪ್ರದೇಶದ ಎತ್ತರದಲ್ಲಿದ್ದ ಒಂದು ದೊಡ್ಡ ಕೋಟೆಯಾದ ಸಿಂಹಗಡವನ್ನು ವಶಪಡಿಸಿಕೊಂಡ ಇತಿಹಾಸದ ಮುಂದೇ ಈ ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳೂ ನಗಣ್ಯವಾಗುತ್ತದೆ ಎಂದರೆ ಅತಿಶಯೋಕ್ತಿಯೇನಲ್ಲ.… Read More ಗಢ ಆಲಾ ಪಣ ಸಿಂಹ ಗೇಲಾ ಸಿಂಹಗಡ ಕದನ