ಹೆಚ್ ನರಸಿಂಹಯ್ಯ, ಶಿಕ್ಷಣ ತಜ್ಞರು
ಅಂದಿನ ಅವಿಭಜಿತ ಕೋಲಾರ ಜಿಲ್ಲೆಗೆ ಸೇರಿದ್ದ ಮತ್ತು ಇಂದಿನ ಚಿಕ್ಕಬಳ್ಳಾಪುರ ಜಿಲ್ಲೆಗೆ ಸೇರಿರುವ ಗೌರಿಬಿದನೂರು ತಾಲ್ಲೂಕಿನ ಹೊಸೂರು ಎಂಬ ಸಣ್ಣ ಗ್ರಾಮದಲ್ಲಿ ಜನಿಸಿದ ವ್ಯಕ್ತಿ, ತಮ್ಮೂರಿನಲ್ಲಿಯೇ ಪ್ರಾಥಮಿಕ ವಿದ್ಯಾಭ್ಯಸ ಮುಗಿಸಿ, ನಂತರ ಬೆಂಗಳೂರಿನಲ್ಲಿ ತಮ್ಮ ಉನ್ನತ ವಿದ್ಯಾಭ್ಯಾಸ ಮುಂದುವರೆಸಿ ಭೌತಶಾಸ್ತ್ರದಲ್ಲಿ ಬಿ.ಎಸ್ಸಿ ಮತ್ತು ಎಂ.ಎಸ್ಸಿ ಯನ್ನು ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಉನ್ನತ ದರ್ಜೆಯಲ್ಲಿ ಉತ್ತೇರ್ಣರಾಗಿ, ಅಂದಿನ ಕಾಲದಲ್ಲಿಯೇ ದೂರದ ಅಮೇರಿಕಾದ ಓಹಿಯೂ ವಿಶ್ವವಿದ್ಯಾಲಯದಲ್ಲಿ ಪರಮಾಣು ಭೌತಶಾಸ್ತ್ರದಲ್ಲಿ ಪದವಿಯನ್ನು ಪಡೆದು ಕೈತುಂಬ ಸಂಪಾದನೆ ಮಾಡಿಕೊಂದು ಸುಃಖ ಸಂಸಾರವನ್ನು ನಡೆಸಬಹುದಾಗಿದ್ದರೂ,… Read More ಹೆಚ್ ನರಸಿಂಹಯ್ಯ, ಶಿಕ್ಷಣ ತಜ್ಞರು