ವಿಶ್ವಗುರು ಚಾರಿಟೆಬಲ್ ಟ್ರಸ್ಟ್ ಮಹಿಳಾ ದಿನಾಚರಣೆ – 2023

ವಿದ್ಯಾರಣ್ಯಪುರದ ವಿಶ್ವಗುರು ಚಾರಿಟೆಬಲ್ ಅವರು 12.03.23 ರಂದು ದೊಡ್ಡಬೆಟ್ಟಹಳ್ಳಿಯ ಶ್ರೀ ಆನಂದ ಕುಟೀರ ಸೇವಾ ಟ್ರಸ್ಟ್ ಬಡ ಮಕ್ಕಳ ಆಶ್ರಮದಲ್ಲಿ ವಿವಿಧ ಶ್ರೀಣಿಯಲ್ಲಿ ಸಾಧನೆ ಮಾಡಿರುವ ಮಹಿಳಾ ಸಾಧಕಿಯರನ್ನು ಮತ್ತು ಆನಂದ ಕುಟೀರದ ಸಂಸ್ಥಾಪಕರನ್ನು ಸನ್ಮಾನಿಸುವುದರ ಜೊತೆಗೆ ಅಲ್ಲಿನ ಮಕ್ಕಳಿಗೆ ಪುಸ್ತಕಗಳು ಮತ್ತು ಆಶ್ರಮಕ್ಕೆ ಅವಶ್ಯಕವಿದ್ದ ದಿನಸಿಗಳನ್ನು ನೀಡುವ ಮೂಲಕ ಆರ್ಥಪೂರ್ಣವಾಗಿ ಆಚರಿಸಿದ ಅಂತರಾಷ್ಟ್ರೀಯಯ ಮಹಿಳಾ ದಿನಾಚರಣೆಯ ಸಣ್ಣ ಝಲಕ್ ಇದೋ ನಿಮಗಾಗಿ.… Read More ವಿಶ್ವಗುರು ಚಾರಿಟೆಬಲ್ ಟ್ರಸ್ಟ್ ಮಹಿಳಾ ದಿನಾಚರಣೆ – 2023

ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆಯ ಆಚರಣೆ

ವಿದ್ಯಾರಣ್ಯಪುರದ ವಿಶ್ವಗುರು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಶ್ವಪರಿಸರ ದಿನವಾದ ಜೂನ್ 6 2022ರಂದು ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಿಜಕ್ಕೂ ಅರ್ಥಪೂರ್ಣವಾಗಿತ್ತು. ಕಾರ್ಯಕ್ರಮದ ಅತಿಥಿಗಳಾಗಿದ್ದ ಶ್ರೀ ಗಂಗಾಧರನ್ (ಆರೋಗ್ಯ ಭಾರತಿಯ ಪ್ರಾಂತ ಸಹಕೋಶಾಧ್ಯಕ್ಷರು) ಮತ್ತು ಶ್ರೀಮತಿ ಮನಿಲಾ ರೆಡ್ಡಿ, (ಸ್ವದೇಶಿ ಚಾಗರಣ ಮಂಚ್ ಮಹಿಳಾ ಘಟಕದ ಪ್ರಮುಖ್) ಮತ್ತು ಸಭೆಯಲ್ಲಿ ಸೇರಿದ್ದ ಕೆಲವು ಮಾತೆಯರಿಂದ ದೀಪವನ್ನು ಪ್ರಜ್ವಲಿ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರೆ, ರಾಮಚಂದ್ರಪುರದ ಕಲಾಸದ ಅಕಾಡೆಮಿ ಮಕ್ಕಳು ಸುಶ್ರಾವ್ಯವಾಗಿ ಹಾಡಿದ… Read More ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆಯ ಆಚರಣೆ

ಏನಂತೀರೀ? ಪುಸ್ತಕ ಲೋಕಾರ್ಪಣೆ

ನನ್ನೆಲ್ಲಾ ಆತ್ಮೀಯರಿಗೂ ಈಗಾಗಲೇ ತಿಳಿದಿರುವಂತೆ, ಒಬ್ಬ ಹವ್ಯಾಸೀ ಬರಹಗಾರನಾಗಿ ರಾಜಕಾರಣದ ಆಗು ಹೋಗುಗಳನ್ನು ತೀಕ್ಷ್ಣವಾಗಿ ಬರೆಯುತ್ತಿದ್ದ ಕಾರಣ ಬೇಕೋ ಬೇಡವೋ ಗೆಳೆಯರ ಒತ್ತಾಯದ ಮೇರೆಗೆ ಸಾಮಾಜಿಕ ಜಾಲತಾಣಗಳ ನಾನಾ ಗುಂಪುಗಳ ಭಾಗವಾಗಿ ಸುಖಾ ಸುಮ್ಮನೆ ಜಿದ್ದಾ ಜಿದ್ದಿಗೆ ಇಳಿದು ವಿತಂಡ ವಾದ ಮಾಡುವುದಕ್ಕೇ ನನ್ನ ಬರವಣಿಗೆ ಸೀಮಿತವಾಗಿತ್ತು. ಆ ಎಲ್ಲಾ ಲೇಖನಗಳಿಂದ ಮಿತ್ರತ್ವಕ್ಕಿಂತ ಶತೃತ್ವ ಗಳಿಸಿದ್ದೇ ಹೆಚ್ಚು. ಈ ಜಿದ್ದಾ ಜಿದ್ದಿ, ಕೇವಲ ಸಾಮಾಜಿಕ ಜಾಲತಾಣಗಳಿಗಷ್ಟೇ ಮೀಸಲಾಗಿರದೇ, ಮನೆಯವರೆಗೂ ಬಂದು, ನನ್ನ ಕುಟುಂಬದವರು ನನ್ನ ಪರವಾಗಿ ಅದೆಷ್ಟೋ… Read More ಏನಂತೀರೀ? ಪುಸ್ತಕ ಲೋಕಾರ್ಪಣೆ