ವಿಜಯನಗರದ ಶ್ರೀ ಕೃಷ್ಣದೇವರಾಯ
ಶ್ರೀ ಕೃಷ್ಣದೇವರಾಯ. ಈ ಹೆಸರು ಕೇಳಿದೊಡನೆಯೇ ನಮ್ಮ ಕಣ್ಣ ಮುಂದೆ ಬರುವುದು ದಕ್ಷಿಣ ಭಾರತದ ಕ್ಷಾತ್ರ ತೇಜದ ಸಮರ್ಥ ಅಡಳಿತಗಾರ. ಸಾವಿರಾರು ಧಾರ್ಮಿಕ ಕ್ಷೇತ್ರಗಳ ಪುನರುಜ್ಜೀವನಗೊಳಿಸಿದ ಮಹಾನ್ ನಾಯಕ, ಮುತ್ತು ರತ್ನ ಪಚ್ಚೆ ಹವಗಳನ್ನು ರಸ್ತೆಯ ಬದಿಯಲ್ಲಿ ಬಳ್ಳ ಬಳ್ಳಗಳಲ್ಲಿ ಮಾರುತ್ತಿದ್ದಂತಹ ಸುವರ್ಣಯುಗದ ಸೃಷ್ಟಿಸಿದ್ದ ರಾಜ. 16 ನೇ ಶತಮಾನದಲ್ಲಿ ಬಿಜಾಪುರ ಸುಲ್ತಾನರು, ಬಹಮನಿ ಸುಲ್ತಾನರನ್ನು ಬಗ್ಗು ಬಡಿದಿದ್ದಲ್ಲದೇ, ಉತ್ತರದ ಮೊಘಲರ ಅಧಿಪತಿ ಬಾಬರನಿಗೂ ಹುಟ್ಟಿಸಿದ ಕರ್ನಾಟಕದ ಕೆಚ್ಚೆದೆಯ ಹಿಂದೂ ಹುಲಿಯಷ್ಟೇ ಅಲ್ಲದೇ ವಿದೇಶಿಗರೊಂದಿಗೆ ಉತ್ತಮವಾದ ವ್ಯಾಪಾರ… Read More ವಿಜಯನಗರದ ಶ್ರೀ ಕೃಷ್ಣದೇವರಾಯ