ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ

ಸ್ವಾತ್ರಂತ್ರ್ಯ ಸಂಗ್ರಾಮದ ಸಮಯದಲ್ಲಿ ಎಲೆಮರೆಕಾಯಿಯಂತೆ ದೇಶಕ್ಕಾಗಿ ತಮ್ಮ ಪ್ರಾಣಗಳನ್ನೇ ತ್ಯಾಗ ಮತ್ತು ಬಲಿದಾನ ಗೈದ ಲಕ್ಷಾಂತರ ನಿಸ್ವಾರ್ಥ ಹೋರಾಟಗಾರನ್ನು ಪರಿಚಯಿಸುವ ನಮ್ಮ ಅವಿಖ್ಯಾತ ಸ್ವರಾಜ್ಯ ಕಲಿಗಳು ಮಾಲಿಕೆಯಲ್ಲಿ ಇಂದಿನ ಕಲಿಗಳು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ… Read More ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ

ಕಿತ್ತೂರು ರಾಣಿ ಚೆನ್ನಮ್ಮ

ಕಿತ್ತೂರು ರಾಣಿ ಚೆನ್ನಮ್ಮ ಎಂದಾಕ್ಷಣ ಥಟ್   ಅಂತಾ ನಮ್ಮೆಲ್ಲರ ಕಣ್ಮುಂದೆ ಬರುವುದೇ ಕಿತ್ತೂರು ರಾಣಿ ಚೆನ್ನಮ್ಮ ಕನ್ನಡ ಸಿನಿಮಾದಲ್ಲಿ  ಹಿರಿಯ ನಟಿ ಬಿ ಸರೋಜಾ ದೇವಿ ಅವರು ಬ್ರಿಟೀಷರ ಅಧಿಕಾರಿ ಥ್ಯಾಕರೆ  ಅವರು ಕಪ್ಪ ಕೇಳಲು ಬಂದಾಗ,  ನೀವೇನು ಈ ನೆಲವನ್ನು ಉತ್ತಿರೇ? ಬಿತ್ತಿರೇ? ಬೆಳೆದರೇ? ನಿಮಗೇಕೆ ಕೊಡಬೇಕು ಕಪ್ಪಾ? ನಿಮಗೇಕೆ ಕೊಡಬೇಕು ಕಪ್ಪಾ? ಎಂದು ಅಬ್ಬಿರಿದು ಬಿಬ್ಬಿರಿದ ಸಂಭಾಷಣೆಯೇ ನಮ್ಮ ಕಿವಿಗೆ ಅಪ್ಪಳಿಸುವುದಲ್ಲದೇ,  ಅಂತಿಮವಾಗಿ ಆ ಯುದ್ಧದಲ್ಲಿ ಬ್ರಿಟಿಷ್ ಅಧಿಕಾರಿ ಥ್ಯಾಕರೆವನ್ನು ಸೋಲಿಸಿದ್ದನ್ನು ನೋಡಿ ಹೆಮ್ಮೆ ಪಟ್ಟಿದ್ದೇವೆ. … Read More ಕಿತ್ತೂರು ರಾಣಿ ಚೆನ್ನಮ್ಮ