ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ
ಜೆ.ಎನ್.ಯು ಕಾಂಪಸ್ಸಿನ ಎಡಚರು, ಸ್ವಯಂ ಘೋಷಿತ ಬುದ್ಧಿಜೀವಿಗಳ ಜೊತೆ ಅಹಿಂದ ಮುಖಂಡರುಗಳು ಅವ್ಯಾಹತವಾಗಿ ಬ್ರಾಹ್ಮಣರನ್ನು ದ್ವೇಷಿಸುತ್ತಿರುವ ಹಿಂದಿರುವ ಘನ ಘೋರ ಸತ್ಯಾಸತ್ಯತೆಗಳ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ.… Read More ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ
ಜೆ.ಎನ್.ಯು ಕಾಂಪಸ್ಸಿನ ಎಡಚರು, ಸ್ವಯಂ ಘೋಷಿತ ಬುದ್ಧಿಜೀವಿಗಳ ಜೊತೆ ಅಹಿಂದ ಮುಖಂಡರುಗಳು ಅವ್ಯಾಹತವಾಗಿ ಬ್ರಾಹ್ಮಣರನ್ನು ದ್ವೇಷಿಸುತ್ತಿರುವ ಹಿಂದಿರುವ ಘನ ಘೋರ ಸತ್ಯಾಸತ್ಯತೆಗಳ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ.… Read More ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ
ನೆನ್ನೆ ತಾನೇ 15 ನೇ ರಾಷ್ಟ್ರಪತಿಗಳ ಆಯ್ಕೆಗಾಗಿ ಚುನಾವಣೆ ಮುಗಿದಿದ್ದು ಅದರ ಜೊತೆಯಲ್ಲೇ ಉಪರಾಷ್ಟ್ರಪತಿಗಳ ಚುನಾವಣೆಯ ಪ್ರಕ್ರಿಯೆಗಳೂ ಆರಂಭವಾಗಿರುವಾಗ, ಸ್ವಘೋಷಿತ ಬುದ್ಧಿಜೀವಿ ಚಲನಚಿತ್ರ ನಿರ್ಮಾಪಕ, ಮತ್ತು ಮೂಲತಃ ಹಿರಿಯ ಪತ್ರಕರ್ತರಾದ ಶ್ರೀ ಪ್ರೀತೀಶ್ ನಂದಿಯವರು. ಭಾರತದಲ್ಲಿ ಮುಸ್ಲಿಮ್ಮರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ? ಎಂಬ ಪ್ರಶ್ನೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುವ ಮೂಲಕ ಈ ದೇಶದ ಸಾಂವಿಧಾನಿಕ ಹುದ್ದೆಗೂ ಧರ್ಮವನ್ನು ತಳುಕು ಹಾಕಿ ಒಂದು ರೀತಿಯ ವಿವಾದ ಸೃಷ್ಟಿಸಲು ಮುಂದಾಗಿರುವುದು ನಿಜಕ್ಕೂ ಹೇಯಕರವಾಗಿದೆ. ದೇಶದ ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ,… Read More ಭಾರತದಲ್ಲಿ ಮುಸಲ್ಮಾನರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ?
ಕೆಲವು ಕ್ಷಣಗಳ ಹಿಂದೆ ಹೀಗೆ ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ಓದುತ್ತಿದ್ದಾಗ, ಇಂದು ಬೆಳಿಗ್ಗೆ, ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ (Nupur Sharma) ಅವರನ್ನು ತರಾಟೆಗೆ ತೆಗೆದುಕೊಂಡಿದೆಯಲ್ಲದೇ, ಪ್ರವಾದಿಗಳ ವಿರುದ್ಧ ಹೇಳಿಕೆ ನೀಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಕ್ಕೆ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಅದೇಶಿಸಿರುವ ವಿಷಯ ನಿಜಕ್ಕೂ ಆಘಾತಕರಿ ಎನಿಸಿದೆ. ಭಾರತ ದೇಶದ ಪ್ರಜ್ಞಾವಂತನಾಗಿ ದೇಶದ ಸಂವಿಧಾನ, ಕಾನೂನು ಮತ್ತು ಸರ್ವೋಚ್ಚ ನ್ಯಾಯಾಲಯದ… Read More ನ್ಯಾಯ ದೇವತೆಯೂ ಏಕಪಕ್ಷೀಯಳೇ?
ಬೆನಗಲ್ ಎಂಬ ಹೆಸರನ್ನು ಕೇಳಿದ ಕೂಡಲೇ ನಮಗೆ ಥಟ್ ಅಂತಾ ನೆನಪಾಗೋದೇ ಭಾರತೀಯ ಚಲನಚಿತ್ರರಂಗದ ಪ್ರಖ್ಯಾತ ನಿರ್ದೇಶಕ ಶ್ಯಾಂ ಬೆನಗಲ್ ಮತ್ತು ಭಾರತದ ಸಂವಿಧಾನದ ಕರ್ತೃಗಳು ಯಾರು ಎಂದಾಕ್ಷಣವೇ ಥಟ್ ಅಂತಾ ನೆನಪಗೋದೇ ಡಾ. ಬಿ. ಆರ್. ಅಂಬೇಡ್ಕರ್ ಅವರು. ನಿಜ ಹೇಳಬೇಕೆಂದರೆ, ಬೆನಗಲ್ ಮತ್ತು ಭಾರತದ ಸಂವಿಧಾನಕ್ಕೆ ಶ್ಯಾಮ್ ಮತ್ತು ಅಂಬೇಡ್ಕರ್ ಅವರು ಒಂದು ರೀತಿಯ ಅತಿಥಿ ಅಧ್ಯಾಪಕರು (visiting professor) ಎಂದರೆ ಬಹುತೇಕರಿಗೆ ಅಚ್ಚರಿ ಮೂಡಬಹುದು ಇನ್ನೂ ಕೆಲವರು ಸಿಟ್ಟಾಗಲೂ ಬಹುದು. ಆದರೆ ಇತಿಹಾಸವನ್ನಂತೂ… Read More ಸರ್ ಬೆನಗಲ್ ನರಸಿಂಗರಾವ್