ವಸಂತ ಪಂಚಮಿ

ದೇಶಾದ್ಯಂತ ಮಾಘ ಮಾಸದ ಪಂಚಮಿಯಂದು ಆಚರಿಸಲ್ಪಡುವ ವಸಂತ ಪಂಚಮಿ ಹಬ್ಬದ ಹಿಂದಿರುವ ಪೌರಾಣಿಕ ಹಿನ್ನಲೆ ಮತ್ತು ವೈಶಿಷ್ಟ್ಯತೆಗಳೇನೂ? ಆ ಹಬ್ಬದ ಪ್ರಾಮುಖ್ಯತೆಗಳೇನು? ಆ ಹಬ್ಬವನ್ನು ಎಲ್ಲೆಲ್ಲಿ ಹೇಗೆ ಮತ್ತು ಯಾವ ರೀತಿಯಲ್ಲಿ ಆಚರಿಸುತ್ತಾರೆ? ಎಂಬೆಲ್ಲದರ ಸವಿವರಗಳು ಇದೋ ನಿಮಗಾಗಿ… Read More ವಸಂತ ಪಂಚಮಿ

ರಾಷ್ಟ್ರೋತ್ಥಾನ ಶಾಲೆಯ ರಾಜ್ಯೋತ್ಸವ ಆಚರಣೆ

ರಾಜ್ಯೋತ್ಸವದ ಹೆಸರಿನಲ್ಲಿ ಕನ್ನಡ ಚಲನಚಿತ್ರಗಳ ಅರ್ಥವೇ ಇಲ್ಲದ ಅಸಂಬದ್ಧ ಹಾಡುಗಳಿಗೆ ಅಷ್ಟೇ ಅಸಹ್ಯಕರವಾಗಿ ಮೈ ಕೈ ಕುಲುಕಿಸುತ್ತಾ ನರ್ತಿಸುವುದೇ ಸಾಂಸ್ಕೃತಿಕ ಕಾರ್ಯಕ್ರಮ ಎಂದು ಭಾವಿಸಿರುವವರಿಗೆ ಬೆಂಗಳೂರಿನ ಥಣಿಸಂದ್ರ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಶಾಲೆಯಲ್ಲಿ ವೈಭವದ ವಿಜಯನಗರ ಸಾಮ್ರಾಜ್ಯ ಎಂಬ ವಿಷಯಾಧಾರಿತವಾದ ಅದ್ಭುತ ಕಾರ್ಯಕ್ರಮದ ಮೂಲಕ 67ನೇ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದ ಸಡಗರ ಸಂಭ್ರಮ ಇದೋ ನಿಮಗಾಗಿ… Read More ರಾಷ್ಟ್ರೋತ್ಥಾನ ಶಾಲೆಯ ರಾಜ್ಯೋತ್ಸವ ಆಚರಣೆ

ಪಂಢರಾಪುರದ ಶ್ರೀ ಪಾಂಡುರಂಗ ವಿಠ್ಠಲ

ಒಂದು ಕಾಲಕ್ಕೆ ಕರ್ನಾಟಕದ ಭಾಗವಾಗಿದ್ದ ಮತ್ತು ಈಗಲೂ ಕನ್ನಡಿಗರೇ ಹೆಚ್ಚಾಗಿರುವ, ಪ್ರಸ್ತುತ ಮಹಾರಾಷ್ಟ್ರ ರಾಜ್ಯದ ಭಾಗವಾಗಿರುವ ಸೊಲ್ಲಾಪುರ ಜಿಲ್ಲೆಯ ಭೀಮಾ ನದಿಯ ತಟದಲ್ಲಿರುವ ಹಿಂದೂಗಳ ಪವಿತ್ರ ಶ್ರೀಕ್ಷೇತ್ರವೇ ಪಂಢರಾಪುರವಾಗಿದ್ದು ಅಲ್ಲಿ ಪ್ರಭು ಪಾಂಡುರಂಗ ವಿಠ್ಥಲ ಇಟ್ಟಿಕೆಯ ಮೇಲೆ ನಿಂತು ಭಕ್ತರನ್ನು ಅನುಗ್ರಹಿಸುತ್ತಿದ್ದಾನೆ. ಪಂಢರಾಪುರದಲ್ಲಿ ಭೀಮಾ ನದಿಯು ಅರ್ಧಚಂದ್ರಾಕಾರದಲ್ಲಿ ಹರಿಯುವುದರಿಂದ ಅದನ್ನು ಚಂದ್ರಭಾಗಾ ನದಿ ಎಂದೂ ಕರೆಯುತ್ತಾರಲ್ಲದೇ, ಆಶಾಢ ಮಾಸದ ಏಕಾದಶಿಯಂತೆ ಅಲ್ಲಿ ನಡೆಯುವ ಯಾತ್ರೆಯಲ್ಲಿ ದೇಶವಿದೇಶಗಳಿಂದ ಸುಮಾರು 5-6 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ರುಕ್ಮಿಣಿ ಸಮೇತ ಪಾಂಡುರಂಗನ… Read More ಪಂಢರಾಪುರದ ಶ್ರೀ ಪಾಂಡುರಂಗ ವಿಠ್ಠಲ