ಅವಿತಿಟ್ಟ ಇತಿಹಾಸ
ಕಳೆದ ಭಾನುವಾರ ಬೆಂಗಳೂರಿನಲ್ಲಿ ಖ್ಯಾತ ಲೇಖಕರಾದ ಶ್ರೀ ಪ್ರವೀಣ್ ಮಾವಿನಕಾಡು ಮತ್ತು ಡಾ. ಸುಧಾಕರ್ ಹೊಸಳ್ಳಿ ಈ ಇಬ್ಬರು ಲೇಖಕರು ಬರೆದಿರುವ ಅವಿತಿಟ್ಟ ಅಂಬೇಡ್ಕರ್ ಎಂಬ ಕೃತಿ ಖ್ಯಾತ ರಂಗಕರ್ಮಿಗಳಾದ ಶ್ರೀ ಪ್ರಕಾಶ್ ಬೆಳವಾಡಿ ಶ್ರೀ ಆಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯದರ್ಶಿಗಳದ ಶ್ರೀ ರಘುನಂದನ್ ಭಟ್ ಮತ್ತು ರಾಜ್ಯ ವಕೀಲರ ಪರಿಷತ್ತಿನ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಕುಮಾರ್ ಅವರ ಸಮ್ಮುಖದಲ್ಲಿ ಲೋಕಾರ್ಪಣೆ ಆಯಿತು. ಈ ಪುಸ್ತಕ ಬಿಡುಗಡೆಯ ಕುರಿತಂತೆ ನಾಡಿನ ಬಹುತೇಕ ದೃಶ್ಯ ಮತ್ತು… Read More ಅವಿತಿಟ್ಟ ಇತಿಹಾಸ