ರೈತರ ಟ್ರಾಕ್ಟರ್ ಪೆರೇಡ್

ಕಳೆದ ಎರಡು ವರ್ಷಗಳಿಂದ ವಿದ್ಯಾರಣ್ಯಪುರದಲ್ಲಿ ಸ್ವದೇಶೀ ಜಾಗರಣ ಮಂಚ್ ಆಶ್ರಯದಲ್ಲಿ ಸಾವಯವ ಸಂತೆಯನ್ನು ನಡೆಸಿಕೊಂಡು ಹೋಗುವ ಸೌಭ್ಯಾಗ್ಯ ವಯಕ್ತಿಕವಾಗಿ ನನಗೆ ಲಭಿಸಿದೆ. ಸಾವಯವ ಕೃಷಿಯಾಧಾರಿತವಾಗಿ ಬೆಳೆದ ಬಗೆಬೆಗೆಯ ತರಕಾರಿಗಳು, ಸೊಪ್ಪುಗಳು ಮತ್ತು ಹಣ್ಣುಗಳನ್ನು ರೈತರೇ ಯಾವುದೇ ಮಧ್ಯವರ್ತಿಗಳ ನೆರವೆಲ್ಲದೇ ನೇರವಾಗಿ ಗ್ರಾಹಕರುಗಳಿಗೆ ಮಾರಾಟ ಮಾಡುವ ವೇದಿಕೆಯನ್ನು ಕಲ್ಪಿಸಲಾಗಿದೆ. ಇದರಿಂದ ಗ್ರಾಹಕರು ತಾಜಾ ತಾಜ ಮತ್ತು ನಿಜವಾಗಿಯೂ ಸಾವಯವವಾಗಿ ಬೆಳೆದದ ಕೃಷಿ ಉತ್ಪನ್ನಗಳನ್ನು ಕೈಗೆಟುಕುವ ಬೆಲೆಯಲ್ಲಿ ಖರೀದಿಸುವ ಮೂಲಕ ರೈತರಿಗೆ ಅಧಿಕ ಲಾಭಗಳಿಸಲು ಸಹಾಯ ಮಾಡುತ್ತಿದ್ದಾರೆ. ರೈತರು, ಈ… Read More ರೈತರ ಟ್ರಾಕ್ಟರ್ ಪೆರೇಡ್

 ಸಾವಯವ ಸಂತೆ ವಿದ್ಯಾರಣ್ಯಪುರ

ಪ್ರತೀ ತಿಂಗಳ ಎರಡನೇ ಮತ್ತು ನಾಲ್ಕನೇ ಭಾನುವಾರ, ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಸ್ವದೇಶೀ ಜಾಗರಣ ಮಂಚ್ ನೇತೃತ್ವದಲ್ಲಿ ನೆಡೆಯುತ್ತಿರುವ ಸಾವಯವ ಸಂತೆ ನಿಮ್ಮೆಲ್ಲರ ಸಹಕಾರದಿಂದ ಇಂದೂ ಕೂಡಾ ಅಭೂತಪೂರ್ವ ಯಶಸ್ವಿಯಾಗಿ ನಡೆಯಿತು ಎಂದು ತಿಳಿಸಲು ಹರ್ಷಿಸುತ್ತೇವೆ. ಇಂದು ಬೆಳಿಗ್ಗೆ ನಿಗಧಿತ ಸಮಯವಾದ 8.00 ಗಂಟೆಗೆ ಆರಂಭವಾಗುತ್ತದೆ ಎಂದು ತಿಳಿಸಿದ್ದರೂ ಹಲವಾರು ಜನ 7:30 ಕ್ಕೆಲ್ಲಾ ಆಗಮಿಸಿ ಕಾರ್ಯಕ್ರಮದ ಆಯೋಜಕರಿಗೆ ಇನ್ನೂ ಯಾಕೆ ಶುರುಮಾಡಿಲ್ಲ ಎಂದು ಪ್ರಶ್ನಿಸುತ್ತಿದ್ದದ್ದು ನಿಜಕ್ಕೂ ಅದ್ಭುತವಾಗಿತ್ತು. ಇನ್ನೂ ಕೆಲವು ಸಾರ್ವಜನಿಕರು ರೈತರಿಗೆ ಅವರ ತರಕಾರಿ ಮತ್ತು… Read More  ಸಾವಯವ ಸಂತೆ ವಿದ್ಯಾರಣ್ಯಪುರ