ನಡೆದಾಡುವ ವಿಶ್ವಕೋಶ ಶ್ರೀ ಸಂಪಟೂರು ವಿಶ್ವನಾಥ್

ಬೆಂಗಳೂರಿನ ಪ್ರತಿಷ್ಠಿತ ಶಾಲೆಯ ಪ್ರಾಧ್ಯಪಕರಾಗಿದ್ದೂ, ಕಲೆ, ಶಿಕ್ಷಣ, ಸಾಹಿತ್ಯ, ಭಾಷೆ, ಕ್ರೀಡೆ, ಇತಿಹಾಸ, ಹಬ್ಬಗಳು, ಜನಪದ, ನೀತಿ ಕಥೆಗಳು, ಜನಪದ, ಸುಭಾಷಿತಗಳು, ಗಾದೆಗಳು, ಆರೋಗ್ಯ, ವ್ಯಕ್ತಿ ವಿಕಸನ, ಜೀವನದಲ್ಲಿನ ಸಫಲತೆ, ಪ್ರವಾಸ, ಹೀಗೆ ನೂರಾರು ವಿಷಯಗಳ ಕುರಿತಾಗಿ ಸಾಮಾನ್ಯ ಜನರಿಗೂ ಅರ್ಥವಾಗುವಂತೆ ಪ್ರತಿದಿನವೂ ನಾಡಿನ ಒಂದಲ್ಲಾ ಒಂದು ಪತ್ರಿಕೆಗಳಲ್ಲಿ ಲೇಖನಗಳನ್ನು ಬರೆಯುತ್ತಲೇ ಕನ್ನಡಿಗರ ಮನೆ ಮಾತಾಗಿರುವ ಶ್ರೀ ಸಂಪಟೂರು ವಿಶ್ವನಾಥ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಮೆಲುಕು, ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ನಡೆದಾಡುವ ವಿಶ್ವಕೋಶ ಶ್ರೀ ಸಂಪಟೂರು ವಿಶ್ವನಾಥ್

ಕನಸುಗಾರ, ಕ್ರೇಜಿ ಸ್ಟಾರ್ ವಿ. ರವಿಚಂದ್ರನ್

ಕನ್ನಡ ಚಿತ್ರರಂಗ ಎಲ್ಲಾ ಪ್ರಾಕಾರಗಳಲ್ಲಿಯೂ ತಮ್ಮದೇ ಆದ ವಿಶಿಷ್ಟವಾದ ಮತ್ತು ಅಷ್ಟೇ ವಿಭಿನ್ನವಾದ ಛಾಪನ್ನು ಮೂಡಿಸಿರುವ ಕನ್ನಡ ಚಿತ್ರರಂಗಕ್ಲೆ ಒಬ್ಭನೇ ವಿ. ರವಿಚಂದ್ರನ್ ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆ ಕುತೂಹಲಕಾರಿಯಾದ ಅವರ ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು‌ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನಸುಗಾರ, ಕ್ರೇಜಿ ಸ್ಟಾರ್ ವಿ. ರವಿಚಂದ್ರನ್

ಶ್ರೀ ಚಂದ್ರಶೇಖರ ಭಂಡಾರಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾಗಿ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ಸಂಪೂರ್ಣ ಸಮರ್ಪಣೆ ಮಾಡಿಕೊಂಡಿದ್ದಲ್ಲದೇ, ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದ ಶ್ರೀ ಚಂದ್ರಶೇಖರ್ ಭಂಡಾರಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಶ್ರೀ ಚಂದ್ರಶೇಖರ ಭಂಡಾರಿ

ಕಳೆದು ಹೋದ ಕರ್ನಾಟಕ ಮತ್ತು ಕನ್ನಡಿಗರ ಮಾನ

ಮುತ್ತು ರತ್ನಗಳನ್ನು ಬಳ್ಳ ಬಳ್ಳಗಳಲ್ಲಿ ರಸ್ತೆಯ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದಂತಹ ಅತ್ಯಂತ ಸುಭಿಕ್ಷವಾದ ಕರ್ನಾಟಕ ರಾಜ್ಯವನ್ನು ತಮ್ಮ ರಾಜಕೀಯ ತೆವಲುಗಳಿಗಾಗಿ ಪರಸ್ಪರ ತೂ.. ತೂ.. ಮೈ.. ಮೈ.. ಎಂದು ಆರೋಪಿಸುತ್ತಿರುವುದರಿಂದ ಹಾಳಾಗಿ ಹೋಗುತ್ತಿರುವುದು ಕರ್ನಾಟಕ ಮತ್ತು ಕನ್ನಡಿಗರ ಮಾನ ಅಲ್ವೇ?… Read More ಕಳೆದು ಹೋದ ಕರ್ನಾಟಕ ಮತ್ತು ಕನ್ನಡಿಗರ ಮಾನ

ಸಾಹಿತ್ಯದ ಮೂಲಕ ಪರಿಸರದ ಜಾಗೃತಿ

ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಬೆಂಗಳೂರು, ಹೊಸಕೆರೆಹಳ್ಳಿ ಕೆರೆ ಸಂರಕ್ಷಣಾ ಸಮಿತಿ ಮತ್ತು ಶಾರದಾ ಪಬ್ಲಿಕ್ ಶಾಲೆಯ ಸಹಯೋಗದೊಂದಿಗೆ ನಾಡಿನ ಖ್ಯಾತ ಸಾಹಿತಿಗಳಾದ ಶ್ರೀ ಹೆಚ್. ಎಸ್. ವೆಂಕಟೇಶ ಮೂರ್ತಿಗಳ ಸಾರಥ್ಯದಲ್ಲಿ ಸಾಹಿತ್ಯದ ಮೂಲಕ ಪರಿಸರದ ಜಾಗೃತಿ ಎಂಬ ಅರ್ಥಪೂರ್ಣ ಕಾರ್ಯಕ್ರಮದ ಒಂದು ಝಲಕ್ ಇದೋ ನಿಮಗಾಗಿ… Read More ಸಾಹಿತ್ಯದ ಮೂಲಕ ಪರಿಸರದ ಜಾಗೃತಿ

ಚಿಂತಕರ ಚಾವಡಿಗೆ ಚಲುವಾದ ಆಯ್ಕೆ

ಗಣತಂತ್ರ ದೇಶವಾದ ನಮ್ಮ ಭಾರತದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ ಎಂಬುದು ಮೂರು ಆಧಾರ ಸ್ಥಂಭಗಳಾಗಿದ್ದು. ಆ ಶಾಸಕಾಂಗದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗೆ ಆಯ್ಕೆಯಾದ ಸಾಂದರು ದೇಶವನ್ನು ಮುನ್ನಡೆಸಿಕೊಂಡು ಹೋಗುತ್ತಾರೆ. ಲೋಕಸಭೆಯ 543 ಸದಸ್ಯರನ್ನು ಭಾರತದ ಪ್ರಜೆಗಳು ನೇರವಾಗಿ ಆಯ್ಕೆ ಮಾಡಿದರೆ, ರಾಜ್ಯಸಭೆಯ 238 ಸದಸ್ಯರನ್ನು ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳಿಗೆ ಆಯ್ಕೆಯಾದ ಶಾಸಕರುಗಳು ಆಯ್ಕೆ ಮಾಡಿದರೆ, ಉಳಿದ 12 ಸದಸ್ಯರನ್ನು ರಾಷ್ಟ್ರಪತಿಗಳು ಕೇಂದ್ರಸರ್ಕಾರದ ಶಿಫಾರಸ್ಸಿನ ಮೇರೆಗೆ ನಾಮಕರಣ ಮೂಲಕ ಆಯ್ಕೆ ಮಾಡುತ್ತಾರೆ. ಈ ರೀತಿಯ ನಾಮಕರಣವಾದ… Read More ಚಿಂತಕರ ಚಾವಡಿಗೆ ಚಲುವಾದ ಆಯ್ಕೆ