ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ಈ ದೇಶಕ್ಕಾಗಿ ಅಪಾರವಾಗಿ ಕೊಡುಗೆಯನ್ನು ನೀಡಿದ್ದರೂ, ಕೆಲವು ಪಟ್ಟಭದ್ರ ಹಿತಾಸಕ್ತಿಯ ಸುಳ್ಳು ಆರೋಪಗಳಿಂದ ಅವರಿಗೆ ನಿಜವಾಗಿಯೂ ಸಲ್ಲಬೇಕಾಗದ ಗೌರವಗಳಿಂದ ವಂಚಿತರಾಗಿರುವ ಸ್ವಾತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್, ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್ ಮುಂತಾದವರ ಅನೇಕರ ಪಟ್ಟಿಯಲ್ಲಿ ಡಾ.ಕೇಶವ ಬಲಿರಾಮ ಹೆಡಗೇವಾರ್ ಎಲ್ಲರ ಪ್ರೀತಿಯ ಡಾಕ್ಟರ್ ಜೀ ಅವರೂ ಸೇರುತ್ತಾರೆ ಎಂದರೆ ಅತಿಶಯೋಕ್ತಿಯಾಗಲಾರದು. ಈ ದೇಶದ ಬಗ್ಗೆ ಅವರಿಗಿದ್ದ ದೂರದೃಷ್ಟಿಯಿಂದಾಗಿ ಅವರು ಕಟ್ಟಿದ ಸಂಸ್ಥೆ ಅವರ ನಿಧನವಾಗಿ 8 ದಶಕಗಳ ನಂತರವೂ ಅವರ ಆದರ್ಶಗಳನ್ನು ಮುಂದುವರೆಸಿಕೊಂಡು 2025 ರಲ್ಲಿ… Read More ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ತಾರತಮ್ಯ

ಅಕ್ಟೋಬರ್ 2, ದೇಶದ ಇಬ್ಬರು ಮಹಾನ್ ನಾಯಕರ ಜಯಂತಿ. ಇಬ್ಬರೂ ಸ್ವಾತಂತ್ರ್ಯ ಹೋರಾಟಗಾರರೇ ಆದರೂ, ಒಬ್ಬರು ಚರಕ ಹಿಡಿದು ದೇಶವನ್ನು ವಿಭಜಿಸಿ ಶತ್ರುರಾಷ್ಟ್ರದ ಸೃಷ್ಟಿಗೆ ಕಾರಣೀಭೂತರಾದರೇ ಅದೇ ಮತ್ತೊಬ್ಬರು ಹಾಗೆ ಸೃಷ್ಟಿಯಾದ ಶತ್ರುರಾಷ್ಟ್ರ ನಮ್ಮ ದೇಶದ ಮೇಲೆ ಕಾಲು ಕೆರೆದುಕೊಂಡು ಧಾಳಿ ನಡೆಸಿದಾಗ ತಮ್ಮ ದಿಟ್ಟ ನಿರ್ಧಾರಗಳಿಂದ ನರಕ ಸದೃಶವನ್ನು ತೋರಿಸಿದವರು. ಅದರೆ ಅದೇಕೋ ಏನೋ ಅಕ್ಟೋಬರ್ 2ರಂದು ಅದಾವುದೋ ಪೂರ್ವಾಗ್ರಹ ಪೀಡಿತರಾಗಿ ಮೊದಲನೆಯವರನ್ನೇ ಎತ್ತಿ ಮೆರೆದಾಡುತ್ತಾ ಎರಡನೆಯವರನ್ನು ನಗಣ್ಯರೀತಿಯಲ್ಲಿ ಕಡೆಗಾಣಿಸುವುದು ಈ ದೇಶದ ಪ್ರಾಮಾಣಿಕ ದೇಶ… Read More ತಾರತಮ್ಯ

ಪರಾಕ್ರಮ ದಿನ

ಇವತ್ತು ಜನವರಿ 23, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹುಟ್ಟಿದ ದಿನ. ಸಾಧಾರಣವಾಗಿ ಹುಟ್ಟಿದ ಹಬ್ಬ ಆಚರಿಸಿಕೊಳ್ಳುವವರು ಬದುಕಿದ್ದಲ್ಲಿ ಅವರ ಆಯಸ್ಸು ಇನ್ನಷ್ಟು ವೃದ್ದಿಯಾಗಲಿ ಎಂದು ವರ್ಧಂತಿ ಆ‍ಚರಿಸುತ್ತೇವೆ. ಅಕಸ್ಮಾತ್ ಆವರು ಮೃತಪಟ್ಟಿದ್ದಲ್ಲಿ ಜಯಂತಿಯನ್ನು ಆಚರಿಸುತ್ತೇವೆ. ಸುಭಾಷ್ ಚಂದ್ರ ಬೋಸ್ ಅವರ 126 ನೇ ಜನ್ಮದಿನದಂದು ಅದನ್ನು ವರ್ಧಂತಿ ಕರೆಯಬೇಕೋ ಇಲ್ಲವೇ ಜಯಂತಿ ಎಂದು ಹೇಳಬೇಕೋ ಎಂಬ ಜಿಜ್ಞಾಸೆ ಬಹಳ ವರ್ಷಗಳಿಂದಲೂ ನನಗೆ ಕಾಡುತ್ತಿತ್ತು. ಬಹುಶಃ ಇಂತಹ ಜಿಜ್ಞಾಸೆ ಹಲವಾರು ಜನರಿಗೆ ಕಾದಿರುವುದನ್ನು ಗಮನಿಸಿದ ಪ್ರಸಕ್ತ… Read More ಪರಾಕ್ರಮ ದಿನ

ನೀರಾ ಆರ್ಯ

ನಾನು ಕಲ್ಕತ್ತಾ ಜೈಲಿನಿಂದ ಅಂಡಮಾನ್ ತಲುಪಿದಾಗ ನಮ್ಮನ್ನು ಉಳಿದ ರಾಜಕೀಯ ಕೈದಿಗಳೊಂದಿಗೆ ಕತ್ತಲ ಕೋಣೆಯೊಳಗೆ ತಳ್ಳಲಾಯಿತು. .  ಅಲ್ಲಿ ಚಾಪೆ ಕಂಬಳಿ ಗಳಂತಹ ಯಾವುದೇ ವಸ್ತುಗಳು ಕಾಣುತ್ತಿರಲಿಲ್ಲ. ಇಲ್ಲಿ ನೀರಿನ ನಡುವೆ ಅಜ್ಞಾತ ದ್ವೀಪದಲ್ಲಿ ಕೊಳೆಯುತ್ತಿದ್ದರೆ ದೇಶಕ್ಕೆ ಸ್ವಾತಂತ್ರ್ಯ ಹೇಗೆ ದೊರಕೀತು..? ಎಂಬ ಚಿಂತೆ ಕಂಬಳಿ ಚಾಪೆಯ ಚಿಂತೆಯನ್ನು ದೂರ ಮಾಡಿತ್ತು..  ಹೇಗೂ ಆಯಾಸದಿಂದ ಕಲ್ಲು ಚಪ್ಪಡಿಯ ಮೇಲೆ ಒರಗಿದಂತೆಯೇ ನಿದ್ದೆ ಬಂದಿತ್ತು. ರಾತ್ರಿ ಸುಮಾರು 12 ಗಂಟೆ ಹೊತ್ತಿಗೆ ಒಬ್ಬ ಗಾರ್ಡ್ ಕಂಬಳಿ ತೆಗೆದುಕೊಂಡು ಬಂದು… Read More ನೀರಾ ಆರ್ಯ

ಆಜಾದ್ ಹಿಂದ್ ಸರ್ಕಾರ್

ಇದ್ಯಾವುದಪ್ಪ ಹೊಸ ಕಥೆ, ಆಗಸ್ಟ್ 15 ಅಲ್ವಾ ನಮ್ಮ ಸ್ವಾತಂತ್ರೋತ್ಸವ?  ಅಂತ ಅನಿಸುತ್ತಿದ್ದರೆ ಅದು ಆಶ್ಚರ್ಯ ಅಲ್ಲ, ಅವಮಾನ ನಿಮಗೆ ಎಂದು ತಿಳಿಯಿರಿ. 21-10-1943ರಂದೇ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕೆಚ್ಚೆದೆಯ ಹೋರಾಟದ ಫಲವಾಗಿಯೇ ಭಾರತದ ಪ್ರಥಮ ಸರ್ಕಾರ ಆಜಾದ್ ಹಿಂದ್ ಸರ್ಕಾರ್ ಸ್ಥಾಪಿತವಾದ ದಿನ. ಹೌದು ನಮ್ಮ ದೇಶದ ಇತಹಾಸ ತಿಳಿಯದೆ ಇದ್ದರೆ ಅದು ಅವಮಾನವೇ ಸರಿ. ಆಗಂತ ನಾನೆನು ಸಾಚಾ ಅಲ್ಲ ನಾನು ಸಾಕಷ್ಟು ವಿಚಾರ ಈಗಷ್ಟೇ ತಿಳಿದುಕೊಳ್ಳುತ್ತಿರುವೆ. ಅವಮಾನ ನನ್ನ ಮನಸ್ಸಿಗೂ ಇದೆ.… Read More ಆಜಾದ್ ಹಿಂದ್ ಸರ್ಕಾರ್