ಕಳೆದು ಹೋದ ಕರ್ನಾಟಕ ಮತ್ತು ಕನ್ನಡಿಗರ ಮಾನ

ಮುತ್ತು ರತ್ನಗಳನ್ನು ಬಳ್ಳ ಬಳ್ಳಗಳಲ್ಲಿ ರಸ್ತೆಯ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದಂತಹ ಅತ್ಯಂತ ಸುಭಿಕ್ಷವಾದ ಕರ್ನಾಟಕ ರಾಜ್ಯವನ್ನು ತಮ್ಮ ರಾಜಕೀಯ ತೆವಲುಗಳಿಗಾಗಿ ಪರಸ್ಪರ ತೂ.. ತೂ.. ಮೈ.. ಮೈ.. ಎಂದು ಆರೋಪಿಸುತ್ತಿರುವುದರಿಂದ ಹಾಳಾಗಿ ಹೋಗುತ್ತಿರುವುದು ಕರ್ನಾಟಕ ಮತ್ತು ಕನ್ನಡಿಗರ ಮಾನ ಅಲ್ವೇ?… Read More ಕಳೆದು ಹೋದ ಕರ್ನಾಟಕ ಮತ್ತು ಕನ್ನಡಿಗರ ಮಾನ

ಪ್ರಜಾಪ್ರಭುತ್ವ ಮತ್ತು ಅದರ ಅಣಕ

ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಇತಿಹಾಸದಲ್ಲಿ ಜುಲೈ 21 2022 ಅತ್ಯಂತ ಮಹತ್ವ ದಿನವಾಗಿದ್ದು ಇಂದು ಈ ದೇಶದ ಎರಡು ಪ್ರಭಲ ಮಹಿಳೆಯರಿಗೆ ಮೀಸಲಾಗಿದೆ. ಒಬ್ಬರು ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಸಹಾ ಪ್ರಜಾತಾಂತ್ರಿಕವಾಗಿ ಹೇಗೆ ದೇಶದ ಉನ್ನತ ಪದವಿಯನ್ನೇರಬಹುದು ಎಂಬುದಕ್ಕೆ ಜ್ವಲಂತ ಸಾಕ್ಷಿಯಾದರೆ, ಮತ್ತೊಬ್ಬರು ಈ ದೇಶವನ್ನು ಆಳಿದ ಅತಿದೊಡ್ಡ ಪಕ್ಷದ ಹಂಗಾಮಿ ಅಧ್ಯಕ್ಷೆಯಾಗಿ ತಮ್ಮ ಪಕ್ಷದ ಕಾರ್ಯಕರ್ತರ ಮೂಲಕ ಹೇಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕ ಮಾಡಬಹುದು ಎಂಬ ಕೆಟ್ಟ ಸಂಪ್ರದಾಯಕ್ಕೆ ಸಾಕ್ಷಿಯಾಗಿದ್ದಾರೆ.… Read More ಪ್ರಜಾಪ್ರಭುತ್ವ ಮತ್ತು ಅದರ ಅಣಕ

# 10, ಜನಪಥ್ ಬಂಗಲೆ

ಈ ಬಂಗಲೆಯ ವಿಳಾಸ ಓದಿದ ಕೂಡಲೇ ಬಹುತೇಕ ಭಾರತೀಯರಿಗೆ ಗೊತ್ತಿರುವ ಸಂಗತಿಯೇನೆಂದರೆ, ಆ ಬಂಗಲೆಯಲ್ಲಿ ಸದ್ಯಕ್ಕೆ ವಾಸಿಸುತ್ತಿರುವವರು, ಅರ್ಹತೆ ಇಲ್ಲದಿದ್ದರೂ, ನಮ್ಮ ಸರ್ಕಾರದಲ್ಲಿ ಯಾವುದೇ ಉನ್ನತ ಹುದ್ದೆ ಹೊಂದಿರದಿದ್ದರೂ, ನಮ್ಮ ದೇಶದ ಅನೇಕ ಆಗುಹೋಗುಗಳಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಕಾರಣೀಭೂತರಾಗಿ ಹೋಗಿರುವುದು ನಿಜಕ್ಕೂ ವಿಪರ್ಯಾಸವೇ ಸರಿ ಹೌದು ನಿಮ್ಮ ಉಹೆ ಸರಿ. ನಾನೀಗ ಹೇಳ ಹೊರಟಿರುವುದು ನಮ್ಮ ಸರ್ಕಾರದ ಭಾಗವಾಗಿರದ ಕೇವಲ ಸಾಂಸದೆಯಾಗಿರುವ ಸೋನಿಯಾ ಗಾಂಧಿ ಅವರು ಹೇಗೆ ಈ ಬಂಗಲೆಯಲ್ಲಿ ಇನ್ನೂ ವಾಸಿಸುತ್ತಿದ್ದಾರೆ? ಇನ್ನೂ ಆ… Read More # 10, ಜನಪಥ್ ಬಂಗಲೆ

ನಕಲಿ ಗಾಂಧಿಗಳ ಪ್ರಮುಖ ಹಗರಣಗಳು

ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಅನೇಕ ಕ್ರಾಂತಿಕಾರಿಗಳ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕರೆ ಗೆದ್ದಲು ಶ್ರಮವಹಿಸಿ ಕಟ್ಟಿದ ಹುತ್ತದಲ್ಲಿ ಹಾವು ಸೇರಿಕೊಳ್ಳುವಂತೆ ಅಂದಿನ ಬಹುತೇಕ ಕಾಂಗ್ರೇಸ್ ನಾಯಕರ ವಿರೋಧದ ನಡುವೆಯೂ ಮಹಾತ್ಮಾಗಾಂಧಿಯವರ ಮೇಲೆ ಒತ್ತಡ ಹೇರಿದ ನೆಹರು ಸ್ವತ್ರಂತ್ರ್ಯ ಭಾರತದ ಪ್ರಪ್ರಥಮ ಪ್ರಧಾನಿಯಾದದ್ದು ಈಗ ಇತಿಹಾಸ. ಸ್ವತಂತ್ರ್ಯ ಬಂದಾಗಲಿಂದಲೂ ತೊಂಬತ್ತರ ದಶಕದವರೆಗೂ ನೆಹರೂ ಕುಟುಂಬವೇ ನಕಲಿ ಗಾಂಧಿ ಹೆಸರಿನಲ್ಲಿ ಅಧಿಕಾರವನ್ನು ಅನುಭವಿಸಿ ನಂತರ ಮೂರು ಅವಧಿಗಳಲ್ಲಿ ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ನೇತೃತ್ವದಲ್ಲಿ ಹಿಂಬದಿಯ ಆಡಳಿತ ನಡೆಸಿ… Read More ನಕಲಿ ಗಾಂಧಿಗಳ ಪ್ರಮುಖ ಹಗರಣಗಳು

ಅರ್ನಾಬ್ ಗೋಸ್ವಾಮಿ V/S ಸೋನಿಯಾ ಗಾಂಧಿ

ಕಳೆದ ತಿಂಗಳು ಏಪ್ರಿಲ್ 16 2020 ರಂದು, ಸೂರತ್‌ನಲ್ಲಿ ತಮ್ಮ ಗುರು ಶ್ರೀ ಮಹಂತ್ ರಾಮ್‌ಗಿರಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಬ್ಬರು ಜುನಾ ಅಖಾರ ಸಾಧುಗಳಾದ ಚಿಕ್ನೆ ಮಹಾರಾಜ್ ಕಲ್ಪವೃಕ್ಷಗಿರಿ (70 ವರ್ಷ) ಮತ್ತು ಸುಶೀಲ್ ಗಿರಿ ಮಹಾರಾಜ್ (35 ವರ್ಷ) ಈ ಇಬ್ಬರು ಸ್ವಾಮಿಗಳು ಕಾರಿನಲ್ಲಿ ನಿಲೇಶ್ ತೆಲ್ಗಡೆ (30 ವರ್ಷದ) ಚಾಲಕನೊಂದಿಗೆ ಪ್ರಯಾಣಿಸುತ್ತಿದ್ದಾಗ, ಉದ್ರಿಕ್ತ ಗುಂಪೊಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗಡ್ಚಿಂಚಲೆ ಗ್ರಾಮದಲ್ಲಿ ಮೂವರನ್ನೂ ಪೋಲೀಸರ ಸಮ್ಮುಖದಲ್ಲೇ ಬರ್ಬರವಾಗಿ ಹತ್ಯೆಮಾಡಿತು. ದೇಶಾದ್ಯಂತದ ಕರೋನ ವೈರಸ್… Read More ಅರ್ನಾಬ್ ಗೋಸ್ವಾಮಿ V/S ಸೋನಿಯಾ ಗಾಂಧಿ

ಸದ್ಯದ ಪರಿಸ್ಥಿತಿಯಲ್ಲಿ ಭಾರತದಲ್ಲಿ ಕಾಂಗ್ರೇಸ್ ಮತ್ತು ನೆಹರು ಕುಟುಂಬದ ಭವಿಷ್ಯ ಏನು?

ಸದ್ಯದ ಪರಿಸ್ಥಿತಿಯಲ್ಲಿ ಭಾರತದಲ್ಲಿ ಕ್ರಾಂಗ್ರೇಸ್ ಮತ್ತು ನೆಹರು ಕುಟುಂಬದ ಭವಿಷ್ಯ ಭಯಾನಕವಾಗಿದೆ ಮತ್ತು ಮುಂದಿನ ದಿನಗಳಲ್ಲಿ, ಅವರ ಪರಿಸ್ಥಿತಿ ಇನ್ನೂ ಹದಗೆಡಲಿದೆ ಎಂಬುದು ನನ್ನ ಸೀಮಿತ ರಾಜಕೀಯ ಅನುಭವದಲ್ಲಿ ಹೇಳಲು ಇಚ್ಚಿಸುತ್ತಿದ್ದೇನೆ. ಹೀಗೆ ಹೇಳುವುದಕ್ಕೆ ಹಲವಾರು ಪ್ರಭಲ ಕಾರಣಗಳಿವೆ ಆ ಪಕ್ಷ ಮತ್ತು ಕುಟುಂಬದ ಸಮಸ್ಯೆ ಏನೆಂದರೆ, ಅವರ ರಾಜಕೀಯ ಅಧಃಪತನದ ಸ್ಥಿತಿ ಅವರಿಗೆ ಸ್ಪಷ್ಟವಾಗಿ ಗೋಚರಿಸುತ್ತಿದೆಯಾದರೂ, ಅದರಿಂದ ಹೇಗೆ ಹೊರಬರುವುದು ಎಂಬುವುದನ್ನು ಅರ್ಥ ಮಾಡಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಸಾಧ್ಯವಾಗುತ್ತಿಲ್ಲ ಎನ್ನುವುದಕ್ಕಿಂದ ಅವರಲ್ಲಿರುವ ಅಹಂ ನಿಂದಾಗಿ ಪರಿಸ್ಥಿತಿಯಿಂದ… Read More ಸದ್ಯದ ಪರಿಸ್ಥಿತಿಯಲ್ಲಿ ಭಾರತದಲ್ಲಿ ಕಾಂಗ್ರೇಸ್ ಮತ್ತು ನೆಹರು ಕುಟುಂಬದ ಭವಿಷ್ಯ ಏನು?