ಶತಾಯುಷಿ V/S ಅಲ್ಪಾಯುಷಿ

ಈ ತಿಂಗಳಿನ ಸಂಪದ ಸಾಲು ಪತ್ರಿಕೆಯಲ್ಲಿ ಪ್ರಕಟವಾಗಿರುವ, ಶತಾಯುಷಿಗಳಾಗಿದ್ದ ನಮ್ಮ ಪೂರ್ವಜರ ವಂಶವಾಹಿನಿಯಲ್ಲಿ ನಾವೇಕೇ ಅಲ್ಪಾಯುಷಿಗಳಾಗುತ್ತಿದ್ದೇವೆ ಮತ್ತು ಮತ್ತೆ ಆರೋಗ್ಯಪೂರ್ಣ ದೀರ್ಘಾಯುಷ್ಯವನ್ನು ಹೇಗೆ ಪಡೆದುಕೊಳ್ಳಬಹುದು ಎಂಬೆಲ್ಲಾ ಕುರಿತಾದ, ಆಬಾಲವೃದ್ಧರಾದಿಯಾಗಿ ಎಲ್ಲರೂ ಓದಲೇ ತಿಳಿಯಲೇ ಬೇಕಾದ ಮಾಹಿತಿ ಇದೋ ನಿಮಗಾಗಿ… Read More ಶತಾಯುಷಿ V/S ಅಲ್ಪಾಯುಷಿ

ತಾರಸಿ ತೋಟ ಕಾರ್ಯಾಗಾರ

ಸ್ವದೇಶಿ ಜಾಗರಣ ಮಂಚ್ ಮತ್ತು ವಿಶ್ವಗುರು ಚಾರಿಟಬಲ್ ಟ್ರಸ್ಟ್  ಆಶ್ರಯದಲ್ಲಿ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ದಿನಾಂಕ 24.07.2022 ರಂದು ಶ್ರೀಮತಿ ಪ್ರತಿಮಾ ಅಡಿಗರ ಸಾರಥ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ತಾರಸಿ ತೋಟ ಕಾರ್ಯಾಗಾರವನ್ನು ನಡೆಸಲಾಯಿತು. ಭಾರತ ಕೃಷಿ ಪ್ರಧಾನವಾದ ದೇಶವಾಗಿದ್ದು ರೈತನೇ ಈ ದೇಶದ ಬೆನ್ನಲುಬಾಗಿದ್ದಾನೆ. ಹಾಗಾಗಿ ಸ್ಥಳೀಯ ಚಿಂತನೆ, ಸ್ಥಳೀಯ ಮಾರುಕಟ್ಟೆ ಮತ್ತು ದೇಶದ ಸ್ಥಳೀಯ ಆರ್ಥಿಕ ಅಭಿವೃದ್ಧಿಯು ಎಂಬ ಸ್ವದೇಶಿ ಪರಿಕಲ್ಪನೆಯು ನಮ್ಮ ದೇಶದ ಆರ್ಥಿಕತೆಯ ಅವಿಭಾಜ್ಯ ಅಂಗವಾಗಿದೆ. ಬ್ರಿಟಿಷ್ ವಸಾಹತುಶಾಹಿಯಿಂದ ಸ್ವಾತಂತ್ರ್ಯ ಪಡೆದ ನಂತರವೂ ನಮ್ಮ… Read More ತಾರಸಿ ತೋಟ ಕಾರ್ಯಾಗಾರ