ಟಿ ಆರ್ ಶಾಮಣ್ಣ ನಗರ ಮತ್ತು ಉದ್ಯಾನವನ

ಬೆಂಗಳೂರಿನಲ್ಲಿ ಹತ್ತು ಹಲವಾರು ಶಿಕ್ಷಣ ಸಂಸ್ಧೆಗಳು, ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳನ್ನು ಆರಂಭಿಸಿದ್ದಲ್ಲದೇ ನಗರಪಾಲಿಕೆ ಸದಸ್ಯರಾಗಿ ಮಾಡಿದ ಅನೇಕ ಸಾಧನೆಗಳಿಂದ ಬೆಂಗಳೂರು ನಗರಸಭೆಯ ಪಿತಾಮಹ ಎಂದೇ ಖ್ಯಾತರಾಗಿದ್ದಲ್ಲದೇ, ತಮ್ಮ ಸರಳ ಸಜ್ಜನಿಕೆಯಿಂದ ಕರ್ನಾಟಕದ ಗಾಂಧಿ ಎಂಬ ಬಿರುದಾಂಕಿತ, ಸೈಕಲ್ ಶಾಮಣ್ಣನವರಿಗೆ, ಆ ಹೆಸರು ಬರಲು ಕಾರಣವೇನು? ಆವರ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯದ ಜೊತೆ ಸಾಧನೆಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಟಿ ಆರ್ ಶಾಮಣ್ಣ ನಗರ ಮತ್ತು ಉದ್ಯಾನವನ

ವಿಧುರಾಶ್ವಥ, ದಕ್ಷಿಣ ಭಾರತದ ಜಲಿಯನ್ ವಾಲಾ ಭಾಗ್

ಏಪ್ರಿಲ್ 13 1919 ಅಂದರೆ ಇಂದಿಗೆ ಸರಿಯಾಗಿ 103 ವರ್ಷಗಳ ಹಿಂದೆ ಪಂಜಾಬಿನ ಜಲಿಯನ್ ವಾಲಾ ಎಂಬ ಉದ್ಯಾನದಲ್ಲಿ ಸಂಭ್ರಮದಿಂದ ಭೈಸಾಖಿ ಹಬ್ಬವನ್ನು ಆಚರಿಸಲು ಸೇರಿದ್ದ ಸಹಸ್ರಾರು ದೇಶಭಕ್ತರ ಮೇಲೆ ಏಕಾ ಏಕಿ ಗುಂಡಿನ ಸುರಿಮಳೆಯನ್ನು ಸುರಿಸಿದ ಬ್ರಿಟಿಷರು ನೂರಾರು ಜನರ ಹತ್ಯೆಗೆ ಕಾರಣವಾಗಿ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಎಂದೇ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಹಿ ಅಧ್ಯಾಯವಾಗಿರುವಂತೀಯೇ, ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರೀಬಿದನೂರಿನ ತಾಲ್ಲೂಕಿಗೆ ಸೇರಿರುವ ಪುರಾಣ ಪ್ರಸಿದ್ಧ ಶ್ರೀಕ್ಷೇತ್ರವಾದ ವಿದುರಾಶ್ವತ್ಥದಲ್ಲೂ ಸಹಾ ಸ್ವಾತಂತ್ರ್ಯ ಪೂರ್ವದಲ್ಲಿ… Read More ವಿಧುರಾಶ್ವಥ, ದಕ್ಷಿಣ ಭಾರತದ ಜಲಿಯನ್ ವಾಲಾ ಭಾಗ್

ವೀರ ಸಾವರ್ಕರ್

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಸುಖಾಸುಮ್ಮನೆ ಒಂದು ದಿನದ ಮಟ್ಟಿಗೆ ಸೆರೆಮನೆ ವಾಸ ಅನುಭವಿಸಿದವರೆಲ್ಲಾ, ಸ್ಚಾತಂತ್ರ್ಯ ಹೋರಾಟಗಾರರು ಎಂದು ಬಿಂಬಿಸಿಕೊಂಡು ಸರ್ಕಾರದ ಸವಲತ್ತು ಪಡೆಕೊಂಡರೆ, ಸ್ವತಃ ಉಗ್ರ ಸ್ವಾತಂತ್ರ್ಯ ಹೋರಾಟಗಾರರಾಗಿ ಮತ್ತು ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಪ್ರೇರಣಾದಾಯಕರಾಗಿದ್ದ ಜನರಿಂದ ಪ್ರೀತಿಯಿಂದ ವೀರ್ ಸಾವರ್ಕರ್ ಎಂದು ಕರೆಸಿಕೊಳುತ್ತಿದ್ದ ವಿನಾಯಕ ದಾಮೋದರ ಸಾವರ್ಕರ್ ಅವರ ಜನ್ಮದಿನವಾದ ಮೇ 28ರಂದು ಅವರ ಸಾಧನೆಗಳನ್ನು ಮತ್ತು ಅವರು ಅನುಭವಿಸಿದ ಕಷ್ಟಗಳನ್ನು ಮೆಲುಕು ಹಾಕುವ ಪ್ರಯತ್ನವೇ ಈ ಲೇಖನ. ವೀರ ಸಾವರ್ಕರ್… Read More ವೀರ ಸಾವರ್ಕರ್