ಹಂಪೆಯ ಸಾಸಿವೆ ಕಾಳು ಗಣೇಶ

ಇತಿಹಾಸ ಪ್ರಸಿದ್ಧ, ವಿಜಯನಗರ ಸಾಮ್ರಾಜ್ಯದ ರಾಜಧಾನಿ ಹಂಪೆಯ ಇತಿಹಾಸ ಮತ್ತು ಅಲ್ಲಿರುವ ಸಾಸಿವೆ ಕಾಳು ಗಣಪತಿಗೆ ಆ ಹೆಸರು ಬರಲು ಕಾರಣವೇನು ಎಂಬುದರ ರೋಚಕ ಸಂಗತಿ ಇದೋ ನಿಮಗಾಗಿ.… Read More ಹಂಪೆಯ ಸಾಸಿವೆ ಕಾಳು ಗಣೇಶ

ಕೈದಾಳ ಶ್ರೀ ಚನ್ನಕೇಶವ

ಹೇಳೀ ಕೇಳಿ ಕರ್ನಾಟಕ ಶಿಲ್ಪಕಲೆಗಳ ತವರೂರಾಗಿದೆ. ಬೇಲೂರು ಹಳೇಬೀಡು ಶ್ರವಣ ಬೆಳಗೋಳ ಹಂಪೆಯಂತ ಪುಣ್ಯಕ್ಷೇತ್ರಗಳಲ್ಲಿ ಶಿಲ್ಪಿಗಳು ಕಲ್ಲಿನಲ್ಲಿ ಅರಳಿಸಿರುವ ಕೆತ್ತನೆಗಳು ಜಗತ್ರ್ಪಸಿದ್ಧವಾದರೆ, ಕರ್ನಾಟಕದ ಸಾವಿರಾರು ಊರುಗಳಲ್ಲಿ ಬೆಳಕಿಗೇ ಬಾರದಂತಹ ವೈಶಿಷ್ಟ್ಯತೆಯುಳ್ಳ ದೇವಾಲಯಗಳ ಸಂಖ್ಯೆ ಅಗಣಿತವಾಗಿದೆ. ನಾವಿದು ತುಮಕೂರಿನಿಂದ ಕೇವಲ 7 ಕಿ.ಮೀ ದೂರದಲ್ಲಿ ಅತ್ಯಂತ ಸುಂದರವಾದ ಹೊಯ್ಸಳ ಶೈಲಿಯ ಚನ್ನಕೇಶವನ ದೇವಾಲಯವಿರುವ ಕೈದಾಳದ ದರ್ಶನವನ್ನು ಕುಳಿತಲ್ಲಿಂದಲೇ ಮಾಡೋಣ ಬನ್ನಿ. ಕಲ್ಪತರು ನಾಡು ತುಮಕೂರಿನಿಂದ ಕುಣಿಗಲ್ ಕಡೆಗೆ ಹೋಗುವ ರಸ್ತೆಯಲ್ಲಿ ಸುಮಾರು 6 ಕಿ.ಮೀ ಪ್ರಯಾಣಿಸಿದಲ್ಲಿ ಎಡಗಡೆಗೆ ಇತಿಹಾಸ… Read More ಕೈದಾಳ ಶ್ರೀ ಚನ್ನಕೇಶವ

ಮೈಸೂರು ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್ 

ಎಪ್ಪತರ ದಶಕದ ಅಂತ್ಯದವರೆಗೂ ಭಾರತೀಯ ಕ್ರಿಕೆಟ್ ತಂಡದಲ್ಲಿ ಸ್ಪಿನ್ನರ್ಗಳದ್ದೇ ಪ್ರಾಭಲ್ಯ.  ವೇಗದ ಬೋಲರ್ಗಳೇನಿದ್ದರೂ  ಆರಂಭಿಕ ನಾಲ್ಕಾರು ಓವರ್ಗಳನ್ನು ಮಾಡಿ ಚಂಡಿನ ಹೊಳಪನ್ನು ತೆಗೆದುಕೊಡಲಷ್ಟೇ ಸೀಮಿತವಾದ ಕಾಲದಲ್ಲಿ ಕಪಿಲ್ ದೇವ್  ಅವರ ಆಗಮನವಾಗಿ ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕನಾಗಿ ಅವರು ನಿವೃತ್ತರಾಗುವ ವೇಳೆಗೆ ಭಾರತದ ವೇಗದ ಬೌಲಿಂಗ್ ನೊಗ ಹೊರುವವರು ಯಾರು ಎಂದು ಯೋಚಿಸುತ್ತಿರುವಾಗಲೇ ನಿಜವಾದ ವೇಗ ಬೋಲಿಂಗ್ ಎಂದರೆ ಹೇಗೆ ಇರುತ್ತದೆ ಎಂದು ತೋರಿಸಿದ, ಕ್ರೀಡಾಭಿಮಾನಿಗಳಿಂದ ಮೈಸೂರು ಎಕ್ಸ್‌ಪ್ರೆಸ್ ಎಂದೇ ಕರೆಸಿಕೊಳ್ಪಡುತ್ತಿದ್ದ ಜಾವಗಲ್ ಶ್ರೀನಾಥ್ ಅವರ ಯಶೋಗಾಥೆ ನಮ್ಮ… Read More ಮೈಸೂರು ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್