ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಪದೇ ಪದೇ ನಿಂದಿಸುವುವುದು, ಮತ್ತೊಬ್ಬರ ಧಾರ್ಮಿಕ ಭಾವನೆಗಳನ್ನು ಕೆಣುಕುವುದು, ತಮ್ಮ ಸಿದ್ಧಾಂತಗಳನ್ನು ಮತ್ತೊಬ್ಬರ ಮೇಲೆ ಹೇರುವುದು ಅತಿಯಾಗುತ್ತಿದೆ. ಪ್ರಸ್ತುತವಾಗಿ ಹೀಗೆ ವಾಕ್ ಸ್ವಾತ್ರಂತ್ರ್ಯದ ದುರ್ಬಳಕೆಯಾಗುತ್ತಿರುವ ಕೆಲವೊಂದು ಕಳವಕಾರಿ ಕುರಿತಾಗಿ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ… Read More ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಕಾಂತಾರ ಒಂದು ದಂತಕಥೆ

ಮಾನವ ಹಾಗೂ ಪರಿಸರದ ನಡುವಿನ ಸಂಘರ್ಷ, ಜಮೀನ್ದಾರರ ಕಾಡು ಒತ್ತುವರಿ, ಅರಣ್ಯಾಧಿಕಾರಿಗಳ ಕಿರಿಕಿರಿಯ ಜೊತೆಗೆ ಕರಾವಳಿಯ ಸಂಸ್ಕೃತಿ, ಕಂಬಳದ ಸೊಬಗು, ಭೂತಕೋಲದ ಬಗ್ಗೆ ಅಲ್ಲಿಯ ಜನರ ನಂಬಿಕೆಯನ್ನು ಅಧ್ಭುತವಾಗಿ ತೆರೆ ಮೇಲೆ ತರಲಾಗಿರುವ ಕಾಂತಾರ ಚಿತ್ರದ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ.… Read More ಕಾಂತಾರ ಒಂದು ದಂತಕಥೆ

ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ

ಸರ್ವ ಸಂಗ ಪರಿತ್ಯಾಗಿಗಳಾಗಿ ಖಾವಿ ತೊಟ್ಟರೂ ಅನೇಕ ವಿವಾದಗಳಿಗೆ ಸಿಲುಕುತ್ತಿರುವ ಈ ಸಂಧರ್ಭದಲ್ಲಿ ಒಬ್ಬ ಧಾರ್ಮಿಕ ಗುರುಗಳಾಗಿದ್ದರೂ ದೇಶದ ಏಕತೆಗೆ ಧಕ್ಕೆ ಬಂದಾಗಲೆಲ್ಲಾ ದೇಶ ಮೊದಲು ಧರ್ಮ ಆನಂತರ ಎಂದು ದೇಶದ ಅಖಂಡತೆ ಮತ್ತು ಸಮಾನತೆಗೆ ಸದಾಕಾಲವು ತುಡಿಯುತ್ತಿದ್ದಂತಹ ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ

ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ

ಏಳನೇ ಶತಮಾನದಲ್ಲಿ ಬೌದ್ಧ ಮತ್ತು ಜೈನಮತಗಳು ಉಚ್ಛ್ರಾಯ ಸ್ಥಿತಿಯಲ್ಲಿದ್ದು ನಾನಾ ಕಾರಣಗಳಿಂದಾಗಿ ಹಿಂದೂಧರ್ಮದ ಅನೇಕರು ಮತಾಂತರಗೊಂಡು ಹಿಂದೂ ಧರ್ಮದ ಅವಸಾನವಾಗಲಿದೇ ಎಂದೇ ಕಳವಳಗೊಂಡಿದ್ದಾಗ,  ಹಿಂದೂ ಧರ್ಮದ ಪುನರುತ್ಥಾನಕ್ಕೆ ಆ ಭಗವಂತನೇ ಶಂಕರಾಚಾರ್ಯರು, ರಾಮಾನುಜಾಚಾರ್ಯರು ಮತ್ತು ಮಧ್ವಾಚಾರ್ಯರು ಎಂಬ ಆಚಾರ್ಯತ್ರಯರ ಮೂಲಕ ಮನುಷ್ಯ ಸ್ವರೂಪವಾಗಿ ಭಾರತದಲ್ಲಿ ಹುಟ್ಟಿ ಬಂದು ಸನಾತನ ಧರ್ಮದ ಬಗ್ಗೆ ಇದ್ದ ತಪ್ಪು ತಿಳುವಳಿಕೆಗಳನ್ನು ಹೋಗಲಾಡಿಸಿ ಸನಾತನಧರ್ಮವನ್ನು ಸರಳೀಕರಿಸಿ ಮತ್ತೆ ನಮ್ಮ ದೇಶದಲ್ಲಿ ಹಿಂದೂ ಧರ್ಮ ತಲೆ ಎತ್ತುವಂತೆ ಮಾಡಿದ ಮಹಾನುಭಾವರು. ಕ್ರಿ.ಶ 788 ರಲ್ಲಿ… Read More ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆ

ಬೌದ್ಧಿಕ ದಿವಾಳಿತನ

ಒಂದು ಸಿನಿಮಾದಲ್ಲಿನ ಸನ್ನಿವೇಶಕ್ಕಾಗಿ ಬ್ರಾಹ್ಮಣರು ಇಷ್ಟೊಂದು ಆವೇಶಗೊಳ್ಳುವ ಅವಶ್ಯಕತೆ ಇರಲಿಲ್ಲ. ಸಿನಿಮಾ ಒಂದು ಕಲಾಮಾಧ್ಯಮ. ಅದರಲ್ಲಿನ ಸನ್ನಿವೇಶಕ್ಕೆ ಬ್ರಾಹ್ಮಣರ ಮೇಲೆ ಕಾಲಿಟ್ಟಿದ್ದಕ್ಕೆ ಬ್ರಾಹ್ಮಣರು ಇಷ್ಟೊಂದು ಅಸಹನೆ ತೋರಿಸುವುದು ಬ್ರಾಹ್ಮಣರಲ್ಲಿ ಬೆಳೆಯುತ್ತಿರುವ ಮೂಲಭೂತವಾದವನ್ನು ತೋರಿಸುತ್ತದೆ. ಬ್ರಾಹ್ಮಣರು ತಮ್ಮ ಜಾತಿಗೆ ಅವಮಾನ ಮಾಡಲಾಗಿದೆ ಆ ಪೂಜಾರಿ ಪಾತ್ರಧಾರಿಯ ಹೆಗಲಮೇಲೆ ಕಾಲಿಟ್ಟ ದೃಶ್ಯವನ್ನು ಕತ್ತರಿಸಬೇಕೆಂದು ಪ್ರತಿಭಟನೆ ಮಾಡುತ್ತಾರಂತೆ..😛 ಆದರೆ ಮತ್ತೊಬ್ಬ ಸಹಕಲಾವಿದನ ತಲೆಯಮೇಲೆ ಕಾಲಿಟ್ಟರು ಅದನ್ನು ಕೇಳುವವರು ಯಾರಿಲ್ಲ ಯಾಕೆಂದರೆ ಇಲ್ಲಿ ಮನುಷ್ಯನಿಗಿಂತ ಆತ ಪ್ರತಿನಿಧಿಸುವ ಜಾತಿಗೆ ಹೆಚ್ಚು ಪ್ರಾಮುಖ್ಯತೆ ಇದೆ…🤨… Read More ಬೌದ್ಧಿಕ ದಿವಾಳಿತನ

ದಲಿತರು ಮತ್ತು ಮತಾಂತರ

ನಮ್ಮ ಅಜ್ಜ ಮೂಲತಃ ಬೆಳ್ಳೂರಿನವರಾದರೂ ಕೋಲಾರದ ಜಿನ್ನದ ಗಣಿಯಲ್ಲಿ ಹಿರಿಯ ಅಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರಿಂದ ನಾನು ಹುಟ್ಟಿದ್ದು ಕೆ.ಜಿ.ಎಫ್ ನಲ್ಲಿಯೇ ಹಾಗಾಗಿ ನಾನು ಚಿನ್ನದ ಹುಡುಗ ಎಂಬ ಹೆಮ್ಮೆಯಿದೆ. ಕೋಲಾರ ಕನ್ನಡನಾಡಿನ ಭಾಗವಾದರೂ ತೆಲುಗಿನವರದ್ದೇ ಪ್ರಾಭಲ್ಯವಾದರೆ, ಕೋಲಾರದಿಂದ ಕೇವಲ 31 ಕಿಮೀ ದೂರದಲ್ಲಿರುವ ಕೋಲಾರದ ಚಿನ್ನದ ಗಣಿ‌ ಪ್ರದೇಶ ಕೆ.ಜಿ.ಎಫ್ ತಮಿಳು ಮಯ. ನಮ್ಮ ಕನ್ನಡಿಗರು ಆಳದ ಚಿನ್ನದ ಗಣಿಗಳಲ್ಲಿ ಇಳಿದು ಕೆಲಸ ಮಾಡಲು‌ ಮನಸ್ಸು ಮಾಡದ ಕಾರಣ ಪಕ್ಕದ ಕೃಷ್ಣಗಿರಿಯಿಂದ ತಮಿಳು ಭಾಷಿಗರು ಇಲ್ಲಿಗೆ ಬಂದು… Read More ದಲಿತರು ಮತ್ತು ಮತಾಂತರ

ಆದಿ ಗುರು‌ ಶ್ರೀ ಶಂಕರಾಚಾರ್ಯರು

ಅದು ಕ್ರಿ.ಶ, ಏಳನೇ ಶತಮಾನ. ಭಾರತದ ಸನಾತನ ಧರ್ಮಕ್ಕೆ ಅತ್ಯಂತ ಕ್ಲಿಷ್ಟಕರವಾದ ಸಂದಿಗ್ಧ ಪರಿಸ್ಥಿತಿಯಿದ್ದ ಕಾಲವದು. ಒಂದು ಕಡೆ ಅಹಿಂಸಾ ಪರಮೋಧರ್ಮಃ ಎಂದು ಹೇಳುತ್ತಲೇ ಬೌದ್ಧ ಧರ್ಮ ಭಾರತದಲ್ಲೆಲ್ಲಾ ಅತ್ಯಂತ ವೇಗವಾಗಿ ಹರಡಿದ್ದಲ್ಲದೇ ವಿದೇಶಗಳಿಗೂ ತನ್ನ ಅನುಯಾಯಿಗಳನ್ನು ಕಳುಹಿಸಿಯಾಗಿತ್ತು. ಸನಾತನ ಧರ್ಮದ ಕಟ್ಟುಪಾಡು ಮತ್ತು ಅತೀಯಾದ ಆಚಾರ ಮಡಿ ಹುಡಿಗಳಿಂದ ಬೇಸತ್ತವರು ಬೌದ್ಧ ದರ್ಮದ ಕಡೆ ಆಕರ್ಷಿತರಾತೊಡಗಿದ್ದರೆ ಮತ್ತೊಂದೆಡೆ, ದೇವರು ಎಂಬುವುದೇ ಇಲ್ಲ ಅದೆಲ್ಲಾ ಕಟ್ಟು ಕಥೆ ಎನ್ನುವಂತಹ ಚಾರ್ವಾಕರ ಹಾವಳಿ. ನಮ್ಮ ಸನಾತನ ಧರ್ಮಕ್ಕೆ ವೇದವೇ… Read More ಆದಿ ಗುರು‌ ಶ್ರೀ ಶಂಕರಾಚಾರ್ಯರು

ಸನಾತನ ಧರ್ಮದ ಸಂಸ್ಕಾರ ಮತ್ತು ಆಚರಣಾ ಪದ್ದತಿಗಳು

ವಿದ್ಯಾರಣ್ಯಪುರ ಮಂಥನದ ಹನ್ನೊಂದನೆಯ ಆವೃತ್ತಿ ನಿಗಧಿಯಾಗಿದ್ದಂತೆ, ಸನಾತನ ಧರ್ಮದ ಸಂಸ್ಕಾರ ಮತ್ತು ಆಚರಣಾ ಪದ್ದತಿಗಳು ಕುರಿತಾದ ವಿಷಯದ ಬಗ್ಗೆ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀ ಶ್ರೀಕಂಠ ಬಾಳಗಂಚಿ (ಹವ್ಯಾಸಿ ಬರಹಗಾರರು, https://enantheeri.com) ಅವರ ಅಮೃತ ಹಸ್ತದಿಂದ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಪ್ರೀತಿ ಜಯಂತ್ ಅವರ ಸುಶ್ರಾವ್ಯ ಕಂಠದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಹಿಂದೂ ಧರ್ಮವನ್ನು ಸನಾತನ ಧರ್ಮ ಎಂದೂ ಕರೆಯುತ್ತಾರೆ.’ಸನಾತನ’ಎಂದರೆ ಎಂದೂ ಅಳಿಯದ,ಚಿರಂತನ,ನಿರಂತರವಾದ ಎಂದರ್ಥ. ಹಿಂದೂಧರ್ಮಕ್ಕೆ ಬೇರೆ ಧರ್ಮಗಳಿಗಿರುವಂತೆ ಸಂಸ್ಥಾಪಕರಿಲ್ಲದಿರುವುದು ವೈಶಿಷ್ಟ್ಯದ ಸಂಗತಿ. ಹಿಂದೂ… Read More ಸನಾತನ ಧರ್ಮದ ಸಂಸ್ಕಾರ ಮತ್ತು ಆಚರಣಾ ಪದ್ದತಿಗಳು